ETV Bharat / state

ಬೈಕ್ ರ್‍ಯಾಲಿ ವೇಳೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

author img

By

Published : May 7, 2023, 8:57 PM IST

ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದೆ. ಜೆಡಿಎಸ್​ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

fight-between-jds-and-bjp-workers-during-the-bike-rally
ಬೈಕ್ ರ್‍ಯಾಲಿ ವೇಳೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ: ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಆರೋಪ

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ಬೈಕ್ ರ‍್ಯಾಲಿ ವೇಳೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಜೆಡಿಎಸ್​ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಈ ಗಲಾಟೆಯಲ್ಲಿ ಜೆಡಿಎಸ್​ ಕಾರ್ಯಕರ್ತನಿಗೆ ಗಂಭೀರ ಗಾಯಾಗಳಾಗಿದ್ದು, ಸದ್ಯ ಗಾಯಾಳುವನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಇಂದು ಬೈಕ್ ರ್‍ಯಾಲಿ ಏರ್ಪಡಿಸಿದ್ದರು. ಈ ವೇಳೆ ಎರಡು ಪಕ್ಷಗಳ ಬೈಕ್ ರ್‍ಯಾಲಿ ಮುಖಾಮುಖಿಯಾದಾಗ ಪರಸ್ಪರ ಘೋಷಣೆಗಳನ್ನ ಕೂಗಿದ್ದಾರೆ. ನಂತರ ಎರಡು ಪಕ್ಷದ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಿಸಿಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಎಂ.ಮುನೇಗೌಡರ ನೇತೃತ್ವದಲ್ಲಿ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ, ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಪಟ್ಟು ಹಿಡಿದರು.

ಇದನ್ನೂ ಓದಿ:ಮಾಜಿ ಮುಖ್ಯಮಂತ್ರಿ ಎಸ್ .ಎಂ.‌ ಕೃಷ್ಣ ಸಹೋದರಿ ಮನೆಯಲ್ಲಿ ಐಟಿ ಪರಿಶೀಲನೆ

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ಬೈಕ್ ರ‍್ಯಾಲಿ ವೇಳೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಜೆಡಿಎಸ್​ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಈ ಗಲಾಟೆಯಲ್ಲಿ ಜೆಡಿಎಸ್​ ಕಾರ್ಯಕರ್ತನಿಗೆ ಗಂಭೀರ ಗಾಯಾಗಳಾಗಿದ್ದು, ಸದ್ಯ ಗಾಯಾಳುವನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಇಂದು ಬೈಕ್ ರ್‍ಯಾಲಿ ಏರ್ಪಡಿಸಿದ್ದರು. ಈ ವೇಳೆ ಎರಡು ಪಕ್ಷಗಳ ಬೈಕ್ ರ್‍ಯಾಲಿ ಮುಖಾಮುಖಿಯಾದಾಗ ಪರಸ್ಪರ ಘೋಷಣೆಗಳನ್ನ ಕೂಗಿದ್ದಾರೆ. ನಂತರ ಎರಡು ಪಕ್ಷದ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಿಸಿಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಎಂ.ಮುನೇಗೌಡರ ನೇತೃತ್ವದಲ್ಲಿ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ, ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಪಟ್ಟು ಹಿಡಿದರು.

ಇದನ್ನೂ ಓದಿ:ಮಾಜಿ ಮುಖ್ಯಮಂತ್ರಿ ಎಸ್ .ಎಂ.‌ ಕೃಷ್ಣ ಸಹೋದರಿ ಮನೆಯಲ್ಲಿ ಐಟಿ ಪರಿಶೀಲನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.