ETV Bharat / state

ನೆರೆ ಸಂತ್ರಸ್ತರಿಗೆ ನೆರವಾದ ಚಲನ ಚಿತ್ರ ವಾಣಿಜ್ಯ ಮಂಡಳಿ .. ₹ 25 ಲಕ್ಷ ಸಹಾಯ

author img

By

Published : Aug 17, 2019, 9:06 PM IST

ನೆರೆ ಸಂತ್ರಸ್ತರಿಗೆ ನೆರವು ನೀಡುವ ಸಲುವಾಗಿ ನಿನ್ನೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್ ಪದಾಧಿಕಾರಿಗಳ ಜೊತೆ ಹಾಗೂ ಮಾಜಿ ಅಧ್ಯಕ್ಷರುಗಳ ಜೊತೆ ಸಭೆ ನಡೆಸಿ ನೆರೆ ಸಂತ್ರಸ್ತರಿಗೆ ₹ 25 ಲಕ್ಷ ನೆರವು ನೀಡಲು ನಿರ್ಧರಿಸಿದ್ದಾರೆ. ಸೋಮವಾರ ಸಿಎಂ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂ. ಚೆಕ್ ನೀಡಲು ನಿರ್ಧರಿಸಿದ್ದಾರೆ.

ಚಲನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್

ಬೆಂಗಳೂರು : ನೆರೆ ಸಂತ್ರಸ್ತರ ನೆರವಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಮುಂದಾಗಿದೆ. ನೆರೆ ಸಂತ್ರಸ್ತರಿಗೆ 25 ಲಕ್ಷ ರೂ. ನೆರವು ನೀಡಲು ನಿರ್ಧರಿಸಿದೆ.

ನೆರೆ ಸಂತ್ರಸ್ತರಿಗೆ ನೆರವಾಗಲಿದೆ ಚಲನಚಿತ್ರ ವಾಣಿಜ್ಯ ಮಂಡಳಿ..

ಸಂತ್ರಸ್ತರಿಗೆ ನೆರವು ನೀಡುವ ಸಲುವಾಗಿ ನಿನ್ನೆ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್ ಪದಾಧಿಕಾರಿಗಳ ಜೊತೆ ಹಾಗೂ ಮಾಜಿ ಅಧ್ಯಕ್ಷರುಗಳ ಜೊತೆ ಸಭೆ ನಡೆಸಿ ನೆರೆ ಸಂತ್ರಸ್ತರಿಗೆ ₹ 25 ಲಕ್ಷ ನೆರವು ನೀಡಲು ನಿರ್ಧರಿಸಿದ್ದಾರೆ. ಸೋಮವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂ. ಚೆಕ್ ನೀಡಲು ನಿರ್ಧರಿಸಿರುವುದಾಗಿ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್ ತಿಳಿಸಿದರು.

ಅಲ್ಲದೆ ಅಗತ್ಯ ಬಿದ್ದರೆ ವಾಣಿಜ್ಯ ಮಂಡಳಿ ಕಡೆಯಿಂದ ಒಂದು ತಂಡವನ್ನು ಉತ್ತರಕರ್ನಾಟಕ್ಕೆ ಕಳುಹಿಸಿ ಅವರಿಗೆ ಹೆಚ್ಚಿನ ನೆರವು ನೀಡುವುದಕ್ಕಾಗಿಯೇ ಕ್ರಮಕೈಗೊಳ್ಳಲಾಗುವುದು ಎಂದು ಜೈರಾಜ್ ತಿಳಿಸಿದರು.

ಬೆಂಗಳೂರು : ನೆರೆ ಸಂತ್ರಸ್ತರ ನೆರವಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಮುಂದಾಗಿದೆ. ನೆರೆ ಸಂತ್ರಸ್ತರಿಗೆ 25 ಲಕ್ಷ ರೂ. ನೆರವು ನೀಡಲು ನಿರ್ಧರಿಸಿದೆ.

ನೆರೆ ಸಂತ್ರಸ್ತರಿಗೆ ನೆರವಾಗಲಿದೆ ಚಲನಚಿತ್ರ ವಾಣಿಜ್ಯ ಮಂಡಳಿ..

ಸಂತ್ರಸ್ತರಿಗೆ ನೆರವು ನೀಡುವ ಸಲುವಾಗಿ ನಿನ್ನೆ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್ ಪದಾಧಿಕಾರಿಗಳ ಜೊತೆ ಹಾಗೂ ಮಾಜಿ ಅಧ್ಯಕ್ಷರುಗಳ ಜೊತೆ ಸಭೆ ನಡೆಸಿ ನೆರೆ ಸಂತ್ರಸ್ತರಿಗೆ ₹ 25 ಲಕ್ಷ ನೆರವು ನೀಡಲು ನಿರ್ಧರಿಸಿದ್ದಾರೆ. ಸೋಮವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂ. ಚೆಕ್ ನೀಡಲು ನಿರ್ಧರಿಸಿರುವುದಾಗಿ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್ ತಿಳಿಸಿದರು.

ಅಲ್ಲದೆ ಅಗತ್ಯ ಬಿದ್ದರೆ ವಾಣಿಜ್ಯ ಮಂಡಳಿ ಕಡೆಯಿಂದ ಒಂದು ತಂಡವನ್ನು ಉತ್ತರಕರ್ನಾಟಕ್ಕೆ ಕಳುಹಿಸಿ ಅವರಿಗೆ ಹೆಚ್ಚಿನ ನೆರವು ನೀಡುವುದಕ್ಕಾಗಿಯೇ ಕ್ರಮಕೈಗೊಳ್ಳಲಾಗುವುದು ಎಂದು ಜೈರಾಜ್ ತಿಳಿಸಿದರು.

Intro:ಉತ್ತರ ಕರ್ನಾಟಕ ಸೇರಿದಂತೆ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕೊಡಗು ಜಿಲ್ಲೆಗಳಲ್ಲಿ ಮಳೆರಾಯನ ರೌದ್ರಾವತಾರಕ್ಕೆ ಅಲ್ಲಿನ ಜನ ತತ್ತರಿಸಿಹೋಗಿದ್ದಾರೆ. ಅಲ್ಲದೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜಲ ಪ್ರಳಯಕ್ಕೆ ಅಲ್ಲಿನ ಜನ ಸೂರು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇನ್ನು ನೆರೆ ಸಂತ್ರಸ್ಥರ ನೆರವಿಗೆ ರಾಜ್ಯಾದ್ಯಂತ ನೆರವಿನ ಮಹಾಪೂರವೇ ಹರಿದು ಬಂದಿದ್ದು ಹಲವಾರು ಸಂಘ-ಸಂಸ್ಥೆಗಳು ತಮ್ಮ ಕೈಲಾದ ಮಟ್ಟಿಗೆ ಸಂತ್ರಸ್ತರ ನೆರವಿಗೆ ನಿಂತಿದ್ದಾರೆ.


Body:ಅಲ್ಲದೆ ಈಗ ನೆರೆ ಸಂತ್ರಸ್ಥರ ನೆರವಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಮುಂದಾಗಿದ್ದು, ಸರ್ಕಾರದ ಮನವಿ ದರಿಗೆ ನರ ಸಂತ್ರಸ್ತರಿಗೆ 25 ಲಕ್ಷ ರೂ ನೆರವು ನೀಡಲು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ. ಇನ್ನು ಸಂತ್ರಸ್ತರಿಗೆ ನೆರವು ನೀಡುವ ಸಲುವಾಗಿ ನಿನ್ನೆ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್ ಅವರು ಪದಾಧಿಕಾರಿಗಳ ಜೊತೆ ಹಾಗೂ ಮಾಜಿ ಅಧ್ಯಕ್ಷರುಗಳ ಜೊತೆ ಸಭೆ ನಡೆಸಿ ನೆರೆ ಸಂತ್ರಸ್ತರಿಗೆ 25 ಲಕ್ಷ ನೆರವು ನೀಡಲು ನಿರ್ಧರಿಸಿದ್ದಾರೆ. ಸೋಮವಾರ ಮುಖ್ಯಮಂತ್ರಿಗಳ ಭೇಟಿ ಮಾಡಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂ ಚೆಕ್ ನೀಡಲು ನಿರ್ಧರಿಸಿರುವುದಾಗಿ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್ ಅವರು ತಿಳಿಸಿದರು.


Conclusion:ಅಲ್ಲದೆ ಅಗತ್ಯ ಬಿದ್ದರೆ ವಾಣಿಜ್ಯ ಮಂಡಳಿ ಕಡೆಯಿಂದ ಒಂದು ತಂಡವನ್ನು ಉತ್ತರ ಕರ್ನಾಟಕದ ಕಳುಹಿಸಿ ಅವರಿಗೆ ಹೆಚ್ಚಿನ ನೆರವು ನೀಡುವುದಕ್ಕಾಗಿಯೇ ಕ್ರಮಕೈಗೊಳ್ಳಲಾಗುವುದು ಎಂದೂ ಅಧ್ಯಕ್ಷರಾದ ಜೈರಾಜ್ ತಿಳಿಸಿದರು.ಇನ್ನು ವಾಣಿಜ್ಯ ಮಂಡಳಿಯು ಕಳೆದ ವರ್ಷ ಕೊಡಗು ಹಾಗೂ ಕೇರಳದಲ್ಲಿ ಪ್ರವಾಹ ಉಂಟಾಗಿದ್ದ ವೇಳೆ ನೆರವು ನೀಡಿದ್ದರು. ಅಲ್ಲದೆ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಸಮಯದಲ್ಲಿ ಸಿದ್ಗಂಗ ಮಠಕ್ಕೆ ನೆರವು ನೀಡಿದ್ದನ್ನು ನಾವು ಇಲ್ಲಿ ಸ್ಮರಿಸಬಹುದಾಗಿದ್ದು.ಕರ್ನಾಟಕದಲ್ಲಿ ಏನೇ ತೊಂದರೆ ಆದರು ಅವರ ನೆರವುಗೆ ನಿಂತಿರುವ ವಾಣಿಜ್ಯ ಮಂಡಳಿ ಕಾರ್ಯಕ್ಕೆ ಈಗ ಮೆಚ್ಚುಗೆ ಮಾತುಗಳು ಕೇಳಿ ಬರ್ತಿವೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.