ETV Bharat / state

ಆಕ್ರಮ ಆಸ್ತಿ ಸಂಪಾದನೆ ಆರೋಪ: ನೈರುತ್ಯ ರೈಲ್ವೆ ವಲಯ ಇಂಜಿನಿಯರ್ ವಿರುದ್ಧ ಎಫ್​ಐಆರ್​ - ರೈಲ್ವೆ ಇಂಜಿನಿಯರ್ ವಿರುದ್ಧ ಎಫ್​ಐಆರ್

ಆಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ನೈರುತ್ಯ ರೈಲ್ವೆ ವಲಯ ಎಕ್ಸಿಕ್ಯೂಟಿವ್ ಇಂಜಿನಿಯರ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.

CBI files FIR aginst SW Railway Zone Executive Engineer,ನೈರುತ್ಯ ರೈಲ್ವೆ ವಲಯ ಇಂಜಿನಿಯರ್ ವಿರುದ್ಧ ಎಫ್​ಐಆರ್​
ನೈರುತ್ಯ ರೈಲ್ವೆ ವಲಯ ಇಂಜಿನಿಯರ್ ವಿರುದ್ಧ ಎಫ್​ಐಆರ್​
author img

By

Published : Jan 13, 2020, 11:08 PM IST

ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಆರೋಪದಡಿ ನೈರುತ್ಯ ರೈಲ್ವೆ ವಲಯ ಕಾರ್ಯನಿರ್ವಾಹಕ ಇಂಜಿನಿಯರ್ ಘನಶ್ಯಾಮ್ ಪ್ರದಾನ್ ವಿರುದ್ಧ ಸಿಬಿಐ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.

CBI files FIR aginst SW Railway Zone Executive Engineer,ನೈರುತ್ಯ ರೈಲ್ವೆ ವಲಯ ಇಂಜಿನಿಯರ್ ವಿರುದ್ಧ ಎಫ್​ಐಆರ್​
ನೈರುತ್ಯ ರೈಲ್ವೆ ವಲಯ ಇಂಜಿನಿಯರ್ ವಿರುದ್ಧ ಎಫ್​ಐಆರ್​

ಘನಶ್ಯಾಮ್ ಪ್ರದಾನ್ 1988ರಲ್ಲಿ ಆಗ್ನೇಯ ರೈಲ್ವೆ ವಿಭಾಗದಲ್ಲಿ ಕಾಮಗಾರಿ ನಿರೀಕ್ಷಕರಾಗಿ ನೇಮಕವಾಗಿದ್ದು, ಬಡ್ತಿ ಪಡೆದು ವಿವಿಧ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ನೈರುತ್ಯ ವಲಯ ರೈಲ್ವೆ ವಿಭಾಗದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಸೇವೆಯಲ್ಲಿದ್ದಾರೆ.

2010 ರಿಂದ 2019ರವರೆಗೆ ಮೈಸೂರು, ಹಾಸನ, ದಾವಣಗೆರೆ ಮತ್ತು ಹಾವೇರಿಯಲ್ಲಿ ನಡೆದ ವಿವಿಧ ಕಾಮಗಾರಿಗಳಲ್ಲಿ ಗುತ್ತಿಗೆ ಕಂಪನಿ ಜತೆ ಶಾಮೀಲಾಗಿ ಅಕ್ರಮ ಎಸಗಿರುವ ಆರೋಪವಿದೆ. ಗುತ್ತಿಗೆ ಕಂಪೆನಿ ಜತೆ ಹೊಂದಾಣಿಕೆ ಮಾಡಿಕೊಂಡು ಲಂಚ ಪಡೆದಿದ್ದಾರೆ. ಈ ಅವಧಿಯಲ್ಲಿ ಘನಶ್ಯಾಮ್ ಮತ್ತು ಆತನ ಕುಟುಂಬಸ್ಥರ ಹೆಸರಿನಲ್ಲಿ 2.25 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದನೆಯಾಗಿದೆ. ಅದಕ್ಕೆ ಯಾವುದೇ ದಾಖಲೆಗಳಿಲ್ಲ ಎಂದು ತಿಳಿದು ಬಂದ್ದು, ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಸಿಬಿಐ ತನಿಖೆ ಕೈಗೊಂಡಿದೆ.

ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಆರೋಪದಡಿ ನೈರುತ್ಯ ರೈಲ್ವೆ ವಲಯ ಕಾರ್ಯನಿರ್ವಾಹಕ ಇಂಜಿನಿಯರ್ ಘನಶ್ಯಾಮ್ ಪ್ರದಾನ್ ವಿರುದ್ಧ ಸಿಬಿಐ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.

CBI files FIR aginst SW Railway Zone Executive Engineer,ನೈರುತ್ಯ ರೈಲ್ವೆ ವಲಯ ಇಂಜಿನಿಯರ್ ವಿರುದ್ಧ ಎಫ್​ಐಆರ್​
ನೈರುತ್ಯ ರೈಲ್ವೆ ವಲಯ ಇಂಜಿನಿಯರ್ ವಿರುದ್ಧ ಎಫ್​ಐಆರ್​

ಘನಶ್ಯಾಮ್ ಪ್ರದಾನ್ 1988ರಲ್ಲಿ ಆಗ್ನೇಯ ರೈಲ್ವೆ ವಿಭಾಗದಲ್ಲಿ ಕಾಮಗಾರಿ ನಿರೀಕ್ಷಕರಾಗಿ ನೇಮಕವಾಗಿದ್ದು, ಬಡ್ತಿ ಪಡೆದು ವಿವಿಧ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ನೈರುತ್ಯ ವಲಯ ರೈಲ್ವೆ ವಿಭಾಗದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಸೇವೆಯಲ್ಲಿದ್ದಾರೆ.

2010 ರಿಂದ 2019ರವರೆಗೆ ಮೈಸೂರು, ಹಾಸನ, ದಾವಣಗೆರೆ ಮತ್ತು ಹಾವೇರಿಯಲ್ಲಿ ನಡೆದ ವಿವಿಧ ಕಾಮಗಾರಿಗಳಲ್ಲಿ ಗುತ್ತಿಗೆ ಕಂಪನಿ ಜತೆ ಶಾಮೀಲಾಗಿ ಅಕ್ರಮ ಎಸಗಿರುವ ಆರೋಪವಿದೆ. ಗುತ್ತಿಗೆ ಕಂಪೆನಿ ಜತೆ ಹೊಂದಾಣಿಕೆ ಮಾಡಿಕೊಂಡು ಲಂಚ ಪಡೆದಿದ್ದಾರೆ. ಈ ಅವಧಿಯಲ್ಲಿ ಘನಶ್ಯಾಮ್ ಮತ್ತು ಆತನ ಕುಟುಂಬಸ್ಥರ ಹೆಸರಿನಲ್ಲಿ 2.25 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದನೆಯಾಗಿದೆ. ಅದಕ್ಕೆ ಯಾವುದೇ ದಾಖಲೆಗಳಿಲ್ಲ ಎಂದು ತಿಳಿದು ಬಂದ್ದು, ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಸಿಬಿಐ ತನಿಖೆ ಕೈಗೊಂಡಿದೆ.

Intro:Body:ಅಕ್ರಮ ಆಸ್ತಿ ಸಂಪಾದನೆ ಆರೋಪ: ನೈರುತ್ಯ ರೈಲ್ವೇ ವಲಯ ಎಕ್ಸಿಕ್ಯೂಟಿವ್ ಇಂಜಿನಿಯರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡ ಸಿಬಿಐ

ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಆರೋಪದಡಿ ನೈರುತ್ಯ ರೈಲ್ವೇ ವಲಯ ಕಾರ್ಯನಿರ್ವಾಹಕ ಇಂಜಿನಿಯರ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
ಬೆಂಗಳೂರಿನ ಘನಶ್ಯಾಾಮ್ ಪ್ರದಾನ್ ಆರೋಪಿತರು. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪವಿದ್ದು, ಆ ಹಿನ್ನೆಲೆಯಲ್ಲಿ ಸಿಬಿಐ ಎಸಿಬಿ ವಿಭಾಗ ಘನಶ್ಯಾಾಮ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.
ಘನಶ್ಯಾಾಮ್ ಪ್ರದಾನ್ 1988ರಲ್ಲಿ ಆಗ್ನೇಯ ರೈಲ್ವೇ ವಿಭಾಗದಲ್ಲಿ ಕಾಮಗಾರಿ ನಿರೀಕ್ಷಕರಾಗಿ ನೇಮಕವಾಗಿದ್ದು, ಬಡ್ತಿ ಪಡೆದು ವಿವಿಧ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ನೈರುತ್ಯ ವಲಯ ರೈಲ್ವೆ ವಿಭಾಗದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಸೇವೆಯಲ್ಲಿದ್ದಾರೆ. 2010 ರಿಂದ 2019ರವರೆಗೆ ಮೈಸೂರು, ಹಾಸನ, ದಾವಣಗೆರೆ ಮತ್ತು ಹಾವೇರಿಯಲ್ಲಿ ನಡೆದ ವಿವಿಧ ಕಾಮಗಾರಿಗಳಲ್ಲಿ ಗುತ್ತಿಗೆ ಕಂಪನಿ ಜತೆ ಶಾಮೀಲಾಗಿ ಅಕ್ರಮ ಎಸಗಿದ್ದಾರೆ. ಕೃಷಿ ಇನ್‌ಫಾರ್ ಟೆಕ್ ಗುತ್ತಿಗೆ ಕಂಪೆನಿ ಜತೆ ಹೊಂದಾಣಿಕೆ ಮಾಡಿಕೊಂಡು ಲಂಚ ಪಡೆದಿದ್ದಾರೆ. ಈ ಅವಧಿಯಲ್ಲಿ ಘನಶ್ಯಾಮ್ ಮತ್ತು ಆತನ ಕುಟುಂಬಸ್ಥರ ಹೆಸರಿನಲ್ಲಿ 2.25 ಕೋಟಿ ರೂ.ಮೌಲ್ಯದ ಆಸ್ತಿ ಸಂಪಾದನೆಯಾಗಿದೆ. ಅದಕ್ಕೆ ಯಾವುದೇ ದಾಖಲೆಗಳಿಲ್ಲ.. ಎಂದು ತಿಳಿದು ಬಂದಿದೆ.. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಸಿಬಿಐ ತನಿಖೆ ಕೈಗೊಂಡಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.