ETV Bharat / state

ರಾಜ್ಯ ಸರ್ಕಾರದಿಂದ ಇನ್ನೂ ಯಾವುದೇ ನೆರೆ ಪರಿಹಾರ ಬಂದಿಲ್ಲ: ದಿನೇಶ್​ ಗುಂಡೂರಾವ್​ ಟ್ವೀಟ್​ - Dinesh Gundurao latest news

ನೆರೆ ಹಾನಿಯಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರೆ ಹಾನಿ ಪರಿಹಾರಕ್ಕೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಕೇಂದ್ರಕ್ಕೆ ಒತ್ತಡ ಹೇರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಟ್ವೀಟ್​ ಮೂಲಕ ಆರೋಪಿಸಿದ್ದಾರೆ.

ದಿನೇಶ್​ ಗುಂಡೂರಾವ್
author img

By

Published : Oct 24, 2019, 2:01 PM IST

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾನಿ ಪರಿಹಾರಕ್ಕೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಇದೇ ವರ್ಷ ಎರಡನೇ ಹಂತದಲ್ಲಿ ಉಂಟಾಗಿರುವ ನೆರೆ ಸಮಸ್ಯೆಯ ಸಂತ್ರಸ್ತ ಪ್ರದೇಶಗಳಿಗೆ ಇಂದು ಭೇಟಿ ಕೊಟ್ಟಿರುವ ಅವರು ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

Dinesh Gundurao tweet
ದಿನೇಶ್​ ಗುಂಡೂರಾವ್​ ಟ್ವೀಟ್​
ಟ್ವೀಟ್​ನಲ್ಲಿ ರಾಜ್ಯ ಸರ್ಕಾರದಿಂದ ಬಹಳಷ್ಟು ಕಡೆ ಇನ್ನೂ ಯಾವ ಪರಿಹಾರ ಬಂದಿಲ್ಲ. ಮತ್ತೆ ಮಳೆ ಬರುತ್ತಿರುವ ಸಂದರ್ಭದಲ್ಲಿ ಜನರ ಪರಿಸ್ಥಿತಿ ಶೋಚನೀಯವಾಗಿದೆ. ಬೆಳೆ ಪರಿಹಾರ ಕೂಡ ಯಾರಿಗೂ ತಲುಪಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಿ ಹೆಚ್ಚಿನ ಮೊತ್ತದ ಪರಿಹಾರ ತರುವಲ್ಲಿ ವಿಫಲವಾಗಿದೆ ಎಂದು ನಿರಂತರವಾಗಿ ಆರೋಪಿಸುತ್ತಾ ಬಂದಿರುವ ಕಾಂಗ್ರೆಸ್ ಪಕ್ಷ, ನಿರಂತರವಾಗಿ ಸಾಮಾಜಿಕ ಜಾಲತಾಣಗಳ ಮೂಲಕವೂ ತನ್ನ ಆಕ್ರೋಶ ಹೊರಹಾಕುತ್ತಾ ಬಂದಿದೆ. ಇದೀಗ ಪಕ್ಷದ ಅಧ್ಯಕ್ಷರು ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾನಿ ಪರಿಹಾರಕ್ಕೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಇದೇ ವರ್ಷ ಎರಡನೇ ಹಂತದಲ್ಲಿ ಉಂಟಾಗಿರುವ ನೆರೆ ಸಮಸ್ಯೆಯ ಸಂತ್ರಸ್ತ ಪ್ರದೇಶಗಳಿಗೆ ಇಂದು ಭೇಟಿ ಕೊಟ್ಟಿರುವ ಅವರು ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

Dinesh Gundurao tweet
ದಿನೇಶ್​ ಗುಂಡೂರಾವ್​ ಟ್ವೀಟ್​
ಟ್ವೀಟ್​ನಲ್ಲಿ ರಾಜ್ಯ ಸರ್ಕಾರದಿಂದ ಬಹಳಷ್ಟು ಕಡೆ ಇನ್ನೂ ಯಾವ ಪರಿಹಾರ ಬಂದಿಲ್ಲ. ಮತ್ತೆ ಮಳೆ ಬರುತ್ತಿರುವ ಸಂದರ್ಭದಲ್ಲಿ ಜನರ ಪರಿಸ್ಥಿತಿ ಶೋಚನೀಯವಾಗಿದೆ. ಬೆಳೆ ಪರಿಹಾರ ಕೂಡ ಯಾರಿಗೂ ತಲುಪಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಿ ಹೆಚ್ಚಿನ ಮೊತ್ತದ ಪರಿಹಾರ ತರುವಲ್ಲಿ ವಿಫಲವಾಗಿದೆ ಎಂದು ನಿರಂತರವಾಗಿ ಆರೋಪಿಸುತ್ತಾ ಬಂದಿರುವ ಕಾಂಗ್ರೆಸ್ ಪಕ್ಷ, ನಿರಂತರವಾಗಿ ಸಾಮಾಜಿಕ ಜಾಲತಾಣಗಳ ಮೂಲಕವೂ ತನ್ನ ಆಕ್ರೋಶ ಹೊರಹಾಕುತ್ತಾ ಬಂದಿದೆ. ಇದೀಗ ಪಕ್ಷದ ಅಧ್ಯಕ್ಷರು ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.

Intro:news Body:ಮತ್ತೆ ಮಳೆ ಬರುತ್ತಿರುವ ಸಂದರ್ಭದಲ್ಲಿ ಜನರ ಪರಿಸ್ಥಿತಿ ಶೋಚನೀಯವಾಗಿದೆ: ದಿನೇಶ್

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾನಿ ಪರಿಹಾರಕ್ಕೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಇದೇ ವರ್ಷ ಎರಡನೇ ಹಂತದಲ್ಲಿ ಉಂಟಾಗಿರುವ ನೆರೆ ಸಮಸ್ಯೆಯ ಸಂತ್ರಸ್ತ ಪ್ರದೇಶಗಳಿಗೆ ಇಂದು ಭೇಟಿ ಕೊಟ್ಟಿರುವವರು ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಟ್ವೀಟ್ ನಲ್ಲಿ ಅವರು, ರಾಜ್ಯ ಸರ್ಕಾರದಿಂದ ಬಹಳಷ್ಟು ಕಡೆ ಇನ್ನೂ ಯಾವ ಪರಿಹಾರ ಬಂದಿಲ್ಲ, ಮತ್ತೆ ಮಳೆ ಬರುತ್ತಿರುವ ಸಂದರ್ಭದಲ್ಲಿ ಜನರ ಪರಿಸ್ಥಿತಿ ಶೋಚನೀಯವಾಗಿದೆ. ಬೆಲೆ ಪರಿಹಾರ ಕೂಡ ಯಾರಿಗೂ ತಲುಪಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಿ ಹೆಚ್ಚಿನ ಮೊತ್ತದ ಪರಿಹಾರ ತರುವಲ್ಲಿ ವಿಫಲವಾಗಿದೆ ಎಂದು ನಿರಂತರವಾಗಿ ಆರೋಪಿಸುತ್ತಾ ಬಂದಿರುವ ಕಾಂಗ್ರೆಸ್ ಪಕ್ಷ, ನಿರಂತರವಾಗಿ ಸಾಮಾಜಿಕ ಜಾಲತಾಣಗಳ ಮೂಲಕವೂ ತನ್ನ ಆಕ್ರೋಶ ಹೊರಹಾಕುತ್ತಾ ಬಂದಿದೆ. ಇದೀಗ ಪಕ್ಷದ ಅಧ್ಯಕ್ಷರು ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.