ETV Bharat / state

ನನ್ನ ಅವಧಿಯಲ್ಲಿ ನೌಕರಿ ಪಡೆದ ಕೆಲವರಿಗೆ ಸಂಚಕಾರ ಬಂದಿದೆ.. ಕುಮಾರಸ್ವಾಮಿ ಟ್ವೀಟ್​

author img

By

Published : Jun 19, 2020, 8:47 PM IST

ಕೆಲ ನೌಕರರು ತಮಗೆ ಆಗಿರುವ ತೊಂದರೆ ಬಗ್ಗೆ ಬಂದು ನನ್ನೊಂದಿಗೆ ಸಂಕಟ ಹಂಚಿಕೊಂಡಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದ ಕಷ್ಟದ ದಿನಗಳಲ್ಲಿ ಸಂಕಷ್ಟದಲ್ಲಿರುವವರ ರಕ್ಷಣೆ ಮಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿರುತ್ತದೆ.

dsdd
ಕುಮಾರಸ್ವಾಮಿ ಟ್ವೀಟ್​

ಬೆಂಗಳೂರು : ಗ್ರಾಮ ವಾಸ್ತವ್ಯ, ಜನತಾ ದರ್ಶನದ ಸಂದರ್ಭಗಳಲ್ಲಿ ನನ್ನ ಸಲಹೆ ಸೂಚನೆಗಳನ್ನು ಆಧರಿಸಿ ಅಧಿಕಾರಿಗಳು ಸಾವಿರಾರು ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸಿರುತ್ತಾರೆ. ಆದರೆ, ಈಗ ಅವರಿಗೆ ಸಂಚಕಾರ ಬಂದಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

sdd
ಕುಮಾರಸ್ವಾಮಿ ಟ್ವೀಟ್​

ಕೆಲ ನೌಕರರು ತಮಗೆ ಆಗಿರುವ ತೊಂದರೆ ಬಗ್ಗೆ ಬಂದು ನನ್ನೊಂದಿಗೆ ಸಂಕಟ ಹಂಚಿಕೊಂಡಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದ ಕಷ್ಟದ ದಿನಗಳಲ್ಲಿ ಸಂಕಷ್ಟದಲ್ಲಿರುವವರ ರಕ್ಷಣೆ ಮಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿರುತ್ತದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಈ ನಿಟ್ಟಿನಲ್ಲಿ ಗಮನ ಹರಿಸುತ್ತಾರೆ ಎಂಬ ನಂಬಿಕೆ ನನ್ನದು ಎಂದು ಹೆಚ್​ಡಿಕೆ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು : ಗ್ರಾಮ ವಾಸ್ತವ್ಯ, ಜನತಾ ದರ್ಶನದ ಸಂದರ್ಭಗಳಲ್ಲಿ ನನ್ನ ಸಲಹೆ ಸೂಚನೆಗಳನ್ನು ಆಧರಿಸಿ ಅಧಿಕಾರಿಗಳು ಸಾವಿರಾರು ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸಿರುತ್ತಾರೆ. ಆದರೆ, ಈಗ ಅವರಿಗೆ ಸಂಚಕಾರ ಬಂದಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

sdd
ಕುಮಾರಸ್ವಾಮಿ ಟ್ವೀಟ್​

ಕೆಲ ನೌಕರರು ತಮಗೆ ಆಗಿರುವ ತೊಂದರೆ ಬಗ್ಗೆ ಬಂದು ನನ್ನೊಂದಿಗೆ ಸಂಕಟ ಹಂಚಿಕೊಂಡಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದ ಕಷ್ಟದ ದಿನಗಳಲ್ಲಿ ಸಂಕಷ್ಟದಲ್ಲಿರುವವರ ರಕ್ಷಣೆ ಮಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿರುತ್ತದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಈ ನಿಟ್ಟಿನಲ್ಲಿ ಗಮನ ಹರಿಸುತ್ತಾರೆ ಎಂಬ ನಂಬಿಕೆ ನನ್ನದು ಎಂದು ಹೆಚ್​ಡಿಕೆ ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.