ETV Bharat / state

ಮೊದಲು ರಾಮನಗರದಲ್ಲಿ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಿ : ಸಿದ್ದರಾಮಯ್ಯ - ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಸುದ್ದಿ

ರಾಮನಗರ ಜಿಲ್ಲೆಗೆ ನವ ಬೆಂಗಳೂರು ಹೆಸರಿಡುವ ಸರ್ಕಾರದ ಚಿಂತನೆ‌ ಕುರಿತು ಪ್ರತಿಕ್ರಿಯಿಸಿದ ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲೆಯ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದರು.

Former CM Siddaramaia reaction
ಸಿದ್ದರಾಮಯ್ಯ ಹೇಳಿಕೆ
author img

By

Published : Jan 4, 2020, 4:40 PM IST

ಬೆಂಗಳೂರು: ರಾಮನಗರ ಜಿಲ್ಲೆಗೆ ನವ ಬೆಂಗಳೂರು ಹೆಸರಿಡುವ ಸರ್ಕಾರದ ಚಿಂತನೆ‌ ಕುರಿತು ಪ್ರತಿಕ್ರಿಯಿಸಿದ ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲೆಯ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಬೇಕು. ಹೊರತು ಹೆಸರು ಬದಲಾವಣೆ ಮಾಡಿದರೆ ಅಭಿವೃದ್ಧಿಯಾಗುವುದಿಲ್ಲ ಎಂದರು.

ಸಿದ್ದರಾಮಯ್ಯ ಹೇಳಿಕೆ

ರಾಮನಗರ ಜಿಲ್ಲೆಗೆ ಹೂಡಿಕೆ ಬರುತ್ತೆ ಎಂದು ಸರ್ಕಾರ ಹೀಗೆ ಮಾಡುತ್ತಿದೆ. ಆದರೆ ಅದಕ್ಕೆ ಪೂರಕವಾದ ವಾತಾವರಣವನ್ನು ಮೊದಲು ನಿರ್ಮಾಣ ಮಾಡಬೇಕು. ಜಿಡಿಪಿ 2.5 % ಆಗಿ, ಇನ್ವೆಸ್ಟ್ಮೆಂಟ್ ಬರಬೇಕು ಅಂದ್ರೆ ಎಲ್ಲಿಂದ ಬರುತ್ತೆ ಎಂದು ಅವರು ಪ್ರಶ್ನಿಸಿದರು.

ಬೆಂಗಳೂರು: ರಾಮನಗರ ಜಿಲ್ಲೆಗೆ ನವ ಬೆಂಗಳೂರು ಹೆಸರಿಡುವ ಸರ್ಕಾರದ ಚಿಂತನೆ‌ ಕುರಿತು ಪ್ರತಿಕ್ರಿಯಿಸಿದ ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲೆಯ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಬೇಕು. ಹೊರತು ಹೆಸರು ಬದಲಾವಣೆ ಮಾಡಿದರೆ ಅಭಿವೃದ್ಧಿಯಾಗುವುದಿಲ್ಲ ಎಂದರು.

ಸಿದ್ದರಾಮಯ್ಯ ಹೇಳಿಕೆ

ರಾಮನಗರ ಜಿಲ್ಲೆಗೆ ಹೂಡಿಕೆ ಬರುತ್ತೆ ಎಂದು ಸರ್ಕಾರ ಹೀಗೆ ಮಾಡುತ್ತಿದೆ. ಆದರೆ ಅದಕ್ಕೆ ಪೂರಕವಾದ ವಾತಾವರಣವನ್ನು ಮೊದಲು ನಿರ್ಮಾಣ ಮಾಡಬೇಕು. ಜಿಡಿಪಿ 2.5 % ಆಗಿ, ಇನ್ವೆಸ್ಟ್ಮೆಂಟ್ ಬರಬೇಕು ಅಂದ್ರೆ ಎಲ್ಲಿಂದ ಬರುತ್ತೆ ಎಂದು ಅವರು ಪ್ರಶ್ನಿಸಿದರು.

Intro:Body:ರಾಮನಗರ ಜಿಲ್ಲೆ ಮರು ನಾಮಕರಣಕ್ಕೆ ಸರ್ಕಾರ ಚಿಂತನೆ: ಹೂಡಿಕೆಗೆ ಪೂರಕ ವಾತಾವರಣ ನಿರ್ಮಿಸಿ: ಇಲ್ಲದಿದ್ದರೆ ಅಭಿವೃದ್ದಿಯಾಗದು- ಸಿದ್ದರಾಮಯ್ಯ

ಬೆಂಗಳೂರು: ರಾಮನಗರ ಜಿಲ್ಲೆಗೆ ನವ ಬೆಂಗಳೂರು ಹೆಸರಿಡುವ ಸರ್ಕಾರ ಚಿಂತನೆ‌ ಕುರಿತಂತೆ ಪ್ರತಿಕ್ರಿಯಿಸಿರುವ ಮಾಜಿ‌ ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲೆಯ ಅಭಿವೃದ್ಧಿ ಗೆ ಪೂರಕ ವಾತಾವರಣ ನಿರ್ಮಿಸಬೇಕು ಹೊರತು ಹೆಸರು ಬದಲಾವಣೆ ಮಾಡಿದರೆ ಅಭಿವೃದ್ಧಿಯಾಗುವುದಿಲ್ಲ‌ ಎಂದು ವ್ಯಂಗ್ಯವಾಡಿದ್ದಾರೆ.
ರಾಮನಗರ ಜಿಲ್ಲೆಗೆ ಹೂಡಿಕೆ ಬರುತ್ತೆ ಎಂದು ಸರ್ಕಾರ ಹೀಗೆ ಮಾಡುತ್ತಿದೆ.. ಆದರೆ ಅದಕ್ಕೆ ಪೂರಕವಾದ ವಾತಾವರಣವನ್ನು ಮೊದಲು ನಿರ್ಮಾಣ ಮಾಡಬೇಕು ಜಿಡಿಪಿ ೨.೫% ಆಗಿ ಇನ್ವೆಸ್ಟ್ಮೆಂಟ್ ಬರಬೇಕು ಅಂದ್ರೆ ಎಲ್ಲಿಂದ ಬರುತ್ತೆ ಎಂದು ಪ್ರಶ್ನಿಸಿದರು.
ಬೆಂಗಳೂರು ಕೂಗಳತೆ ದೂರದಲ್ಲಿದ್ದರೂ ಕೈಗಾರಿಕಾ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ರಾಮನಗರ ಜಿಲ್ಲೆ ಹಿಂದುಳಿದಿದೆ.. ಅಲ್ಲದೆ ಹೂಡಿಕೆದಾರರು ಸಹ ಇನ್ ವೆಸ್ಟ್‌ ಮಾಡಲು ಒಲವು ತೋರದ ಕಾರಣ ಸರ್ಕಾರವು ರಾಮನಗರ ಹೆಸರನ್ನು ನವ ಬೆಂಗಳೂರು‌ ನಾಮಕರಣ ಮಾಡಲು ಸರ್ಕಾರ ಚಿಂತನೆ‌ ನಡೆಸಿದೆ..
Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.