ETV Bharat / state

ರಾಜ್ಯದಲ್ಲಿ ಒನ್ ಇಂಡಿಯಾ ಸ್ಮಾರ್ಟ್​ ಗ್ರಿಡ್​​ ಯೋಜನೆ ಅನುಷ್ಠಾನಕ್ಕೆ ಎಸ್.ಎಂ.ಕೃಷ್ಣ ಮನವಿ - undefined

ಈ ಬಾರಿಯ ಕೇಂದ್ರ ಬಜೆಟ್​​ನಲ್ಲಿ ಒನ್ ಇಂಡಿಯಾ ಒನ್ ಸ್ಮಾರ್ಟ್ ಗ್ರಿಡ್ ಯೋಜನೆಯನ್ನು ಘೋಷಿಸಿ ಮೊದಲ‌ ಹಂತದ ಅನುಷ್ಠಾನದಲ್ಲಿ ಕರ್ನಾಟಕವನ್ನು ಪರಿಗಣಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ಗೆ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಪತ್ರ ಬರೆದಿದ್ದಾರೆ.

ಒನ್ ಇಂಡಿಯಾ ಸ್ಮಾರ್ಟ್​ ಗ್ರೀಡ್ ಯೋಜನೆ ಅನುಷ್ಠಾನಗಳ್ಳಲು ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಲಹೆ
author img

By

Published : Jun 28, 2019, 3:40 PM IST

ಬೆಂಗಳೂರು: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ ಒನ್ ಇಂಡಿಯಾ ಒನ್ ಸ್ಮಾರ್ಟ್ ಗ್ರಿಡ್ ಯೋಜನೆಯನ್ನು ಘೋಷಿಸಿ ಮೊದಲ‌ ಹಂತದ ಅನುಷ್ಠಾನದಲ್ಲಿ ಕರ್ನಾಟಕವನ್ನು ಪರಿಗಣಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ಗೆ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಪತ್ರ ಬರೆದಿದ್ದಾರೆ.

ಜುಲೈ 5ರಂದು ಮಂಡಿಸಲಿರುವ ಕೇಂದ್ರ ಮುಂಗಡ ಪತ್ರದಲ್ಲಿ ಯೋಜನೆಯ ಪ್ರಸ್ತಾವನೆಯನ್ನು ಸೇರಿಸುವಂತೆ ಜೊತೆಗೆ ಯೋಜನೆಯ ಮೊದಲ ಹಂತದ ಅನುಷ್ಠಾನದಲ್ಲಿ ಕರ್ನಾಟಕವನ್ನು ಪರಿಗಣಿಸುವಂತೆ ಈ ಮೂಲಕ ಮನವಿ ಮಾಡಿದ್ದಾರೆ.

ಯೋಜನೆಯ ಅನುಷ್ಠಾನದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ 50:50ರ ಅನುಪಾತದಲ್ಲಿ ಹಣಕಾಸು ವೆಚ್ಚ ಹಂಚಿಕೆ ಬಗ್ಗೆಯೂ ಪರಿಶೀಲಿಸುವಂತೆ ಜೊತೆಗೆ ಆಧುನಿಕ ಭಾರತ ವಿದ್ಯುತ್ ವ್ಯವಸ್ಥೆ ಗುರಿ ತಲುಪಲು ಮತ್ತು ಭಾರತೀಯ ವಿದ್ಯುತ್ ಜಾಲದ ದಕ್ಷತೆಯನ್ನು ಮತ್ತಷ್ಟು ಸುಧಾರಣೆಗೊಳಿಸಲು ಸ್ಮಾರ್ಟ್ ಗ್ರಿಡ್ ಯೋಜನೆ ಅಭಿವೃದ್ಧಿ ಸಹಕಾರಿಯಾಗಲಿದೆ. ಹಾಗಾಗಿ ಒನ್ ಇಂಡಿಯಾ ಒನ್ ಸ್ಮಾರ್ಟ್ ಗ್ರಿಡ್ ಎನ್ನುವ ಐದು ವರ್ಷದ ಯೋಜನೆಯನ್ನು 2019-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುವಂತೆ ಸಲಹೆ ನೀಡಿದ್ದಾರೆ.

ಬೆಂಗಳೂರು: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ ಒನ್ ಇಂಡಿಯಾ ಒನ್ ಸ್ಮಾರ್ಟ್ ಗ್ರಿಡ್ ಯೋಜನೆಯನ್ನು ಘೋಷಿಸಿ ಮೊದಲ‌ ಹಂತದ ಅನುಷ್ಠಾನದಲ್ಲಿ ಕರ್ನಾಟಕವನ್ನು ಪರಿಗಣಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ಗೆ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಪತ್ರ ಬರೆದಿದ್ದಾರೆ.

ಜುಲೈ 5ರಂದು ಮಂಡಿಸಲಿರುವ ಕೇಂದ್ರ ಮುಂಗಡ ಪತ್ರದಲ್ಲಿ ಯೋಜನೆಯ ಪ್ರಸ್ತಾವನೆಯನ್ನು ಸೇರಿಸುವಂತೆ ಜೊತೆಗೆ ಯೋಜನೆಯ ಮೊದಲ ಹಂತದ ಅನುಷ್ಠಾನದಲ್ಲಿ ಕರ್ನಾಟಕವನ್ನು ಪರಿಗಣಿಸುವಂತೆ ಈ ಮೂಲಕ ಮನವಿ ಮಾಡಿದ್ದಾರೆ.

ಯೋಜನೆಯ ಅನುಷ್ಠಾನದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ 50:50ರ ಅನುಪಾತದಲ್ಲಿ ಹಣಕಾಸು ವೆಚ್ಚ ಹಂಚಿಕೆ ಬಗ್ಗೆಯೂ ಪರಿಶೀಲಿಸುವಂತೆ ಜೊತೆಗೆ ಆಧುನಿಕ ಭಾರತ ವಿದ್ಯುತ್ ವ್ಯವಸ್ಥೆ ಗುರಿ ತಲುಪಲು ಮತ್ತು ಭಾರತೀಯ ವಿದ್ಯುತ್ ಜಾಲದ ದಕ್ಷತೆಯನ್ನು ಮತ್ತಷ್ಟು ಸುಧಾರಣೆಗೊಳಿಸಲು ಸ್ಮಾರ್ಟ್ ಗ್ರಿಡ್ ಯೋಜನೆ ಅಭಿವೃದ್ಧಿ ಸಹಕಾರಿಯಾಗಲಿದೆ. ಹಾಗಾಗಿ ಒನ್ ಇಂಡಿಯಾ ಒನ್ ಸ್ಮಾರ್ಟ್ ಗ್ರಿಡ್ ಎನ್ನುವ ಐದು ವರ್ಷದ ಯೋಜನೆಯನ್ನು 2019-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುವಂತೆ ಸಲಹೆ ನೀಡಿದ್ದಾರೆ.

Intro:



ಬೆಂಗಳೂರು:ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಒನ್ ಇಂಡಿಯಾ ಒನ್ ಸ್ಮಾರ್ಟ್ ಗ್ರಿಡ್ ಯೋಜನೆಯನ್ನು ಘೋಷಿಸಿ ಮೊದಲ‌ ಹಂತದ ಅನುಷ್ಠಾನದಲ್ಲಿ ಕರ್ನಾಟಕವನ್ನು ಪರಿಗಣಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕೇಂದ್ರದ ಮಾಜಿ ಸಚಿವ ಎಸ್.ಎಂ ಕೃಷ್ಣ ಪತ್ರ ಬರೆದಿದ್ದಾರೆ.

ಒನ್ ಇಂಡಿಯಾ ಒನ್ ಸ್ಮಾರ್ಟ್ ಗ್ರಿಡ್ ಯೋಜನೆ ಸಂಬಂಧ ಪತ್ರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಮಾಜಿ ಸಿಎಂ ಎಸ್‌. ಎಂ. ಕೃಷ್ಣ ಪತ್ರ ಬರೆದಿದ್ದಾರೆ.ಜುಲೈ 5 ರಂದು ಮಂಡಿಸಲಿರುವ ಕೇಂದ್ರ ಮುಂಗಡಪತ್ರದಲ್ಲಿ ಯೋಜನೆಯ ಪ್ರಸ್ತಾವನೆಯನ್ನು ಸೇರಿಸುವಂತೆ ಮನವಿ ಮಾಡಿದ್ದಾರೆ.

ಯೋಜನೆಯ ಮೊದಲ ಹಂತದ ಅನುಷ್ಠಾನದಲ್ಲಿ ಕರ್ನಾಟಕವನ್ನು ಪರಿಗಣಿಸುವಂತೆ ಪತ್ರದಲ್ಲಿ ಮನವಿ ಮಾಡಿರುವ ಎಸ್ಎಂಕೆ ಯೋಜನೆಯ ಅನುಷ್ಠಾನದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ 50:50ರ ಅನುಪಾತದಲ್ಲಿ ಹಣಕಾಸು ವೆಚ್ಚ ಹಂಚಿಕೆ ಬಗ್ಗೆಯೂ ಪರಿಶೀಲಿಸುವಂತೆ ಪತ್ರದಲ್ಲಿ ಸಲಹೆ ನೀಡಿದ್ದಾರೆ.

ಆಧುನಿಕ ಭಾರತ ವಿದ್ಯುತ್ ವ್ಯವಸ್ಥೆ ಗುರಿ ತಲುಪಲು ಮತ್ತು ಭಾರತೀಯ ವಿದ್ಯುತ್ ಜಾಲದ ದಕ್ಷತೆಯನ್ನು ಮತ್ತಷ್ಟು ಸುಧಾರಣೆಗೊಳಿಸಲು ಸ್ಮಾರ್ಟ್ ಗ್ರಿಡ್ ಯೋಜನೆ ಅಭಿವೃದ್ಧಿ ಸಹಕಾರಿಯಾಗಲಿದೆ ಹಾಗಾಗಿ ಒನ್ ಇಂಡಿಯಾ ಒನ್ ಸ್ಮಾರ್ಟ್ ಗ್ರಿಡ್ ಎನ್ನುವ ಐದು ವರ್ಷದ ಯೋಜನೆಯನ್ನು 2019-23 ರವರ ಸಾಲಿನಲ್ಲಿ ಅನುಷ್ಠಾನಗೊಳಿಸುವಂತೆ ಸಲಹೆ ನೀಡಿದ್ದಾರೆ.Body:-ಪ್ರಶಾಂತ್ ಕುಮಾರ್Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.