ETV Bharat / state

ಮಾಜಿ ಸಚಿವ ಜಮೀರ್​ಗೆ ಲಘು ಹೃದಯಾಘಾತ: ವಿಕ್ರಂ ಆಸ್ಪತ್ರೆಗೆ ದಾಖಲು - ಜಮೀರ್​ ಅಹ್ಮದ್​ ವಿಕ್ರಂ ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಹೃದಯ ಸಂಬಂಧಿ ಸಮಸ್ಯೆಯಿಂದ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಜಿ ಸಚಿವ ಜಮೀರ್​ ಅಹ್ಮದ್ಮಾಜಿ ಸಚಿವ ಜಮೀರ್​ ಅಹ್ಮದ್
author img

By

Published : Oct 20, 2019, 1:09 PM IST

ಬೆಂಗಳೂರು: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಹೃದಯ ಸಂಬಂಧಿ ಸಮಸ್ಯೆಯಿಂದ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಬೆಳಗ್ಗೆ 10 ಗಂಟೆಗೆ ಜಮಿರ್ ಲಘು ಹೃದಯಾಘಾತಕ್ಕೆ ತುತ್ತಾಗಿದ್ದರು. ತಕ್ಷಣ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮೀರ್​ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಸ್ಟಂಟ್ ಹಾಕಿರುವ ವೈದ್ಯರು, ಚಿಕಿತ್ಸೆ ಮುಂದುವರಿಸಿದ್ದಾರೆ. ಕುಟುಂಬದವರ ಮಾಹಿತಿ ಪ್ರಕಾರ ಜಮೀರ್ ಅಹ್ಮದ್ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಜಮೀರ್ ಅಹ್ಮದ್​ಗೆ ಸೋಂಕು ಆಗದಿರಲಿ ಎನ್ನುವ ಕಾರಣದಿಂದ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಪ್ರವೇಶಾವಕಾಶ ನೀಡಿಲ್ಲ. ಇದರಿಂದ ಮಾಜಿ ಸಚಿವರ ಭೇಟಿ ಸಾಧ್ಯವಾಗಿಲ್ಲ. ಆದರೆ ಅವರು ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಮೂಲಗಳ ಪ್ರಕಾರ ಜಮೀರ್ ಅಹ್ಮದ್​​ ಆರೋಗ್ಯ ಸಾಕಷ್ಟು ಚೇತರಿಕೆ ಕಂಡಿದ್ದು, ನಾಳೆ ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಈಗಾಗಲೇ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತ ಘಟಕ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಜಿಮ್ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರು: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಹೃದಯ ಸಂಬಂಧಿ ಸಮಸ್ಯೆಯಿಂದ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಬೆಳಗ್ಗೆ 10 ಗಂಟೆಗೆ ಜಮಿರ್ ಲಘು ಹೃದಯಾಘಾತಕ್ಕೆ ತುತ್ತಾಗಿದ್ದರು. ತಕ್ಷಣ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮೀರ್​ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಸ್ಟಂಟ್ ಹಾಕಿರುವ ವೈದ್ಯರು, ಚಿಕಿತ್ಸೆ ಮುಂದುವರಿಸಿದ್ದಾರೆ. ಕುಟುಂಬದವರ ಮಾಹಿತಿ ಪ್ರಕಾರ ಜಮೀರ್ ಅಹ್ಮದ್ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಜಮೀರ್ ಅಹ್ಮದ್​ಗೆ ಸೋಂಕು ಆಗದಿರಲಿ ಎನ್ನುವ ಕಾರಣದಿಂದ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಪ್ರವೇಶಾವಕಾಶ ನೀಡಿಲ್ಲ. ಇದರಿಂದ ಮಾಜಿ ಸಚಿವರ ಭೇಟಿ ಸಾಧ್ಯವಾಗಿಲ್ಲ. ಆದರೆ ಅವರು ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಮೂಲಗಳ ಪ್ರಕಾರ ಜಮೀರ್ ಅಹ್ಮದ್​​ ಆರೋಗ್ಯ ಸಾಕಷ್ಟು ಚೇತರಿಕೆ ಕಂಡಿದ್ದು, ನಾಳೆ ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಈಗಾಗಲೇ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತ ಘಟಕ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಜಿಮ್ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

Intro:newsBody:ಎದೆ ನೋವಿನ ಸಮಸ್ಯೆ ವೈದ್ಯರ ನಿಗಾದಲ್ಲಿ ಮಾಜಿ ಸಚಿವ ಜಮೀರ್

ಬೆಂಗಳೂರು: ಮಾಜಿ ಸಚಿವ ಹಾಗೂ ಚಾಮರಾಜಪೇಟೆ ಶಾಸಕ ಜಮಿರ್ ಅಹಮದ್ ಖಾನ್ ಹೃದಯ ಸಂಬಂಧಿ ಸಮಸ್ಯೆಯಿಂದ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ಬೆಳಗ್ಗೆ 10 ಗಂಟೆಗೆ ಜಮಿರ್ ಹೃದಯಾಘಾತಕ್ಕೆ ತುತ್ತಾಗಿದ್ದು ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಲೂ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಸ್ಟಂಟ್ ಹಾಕಿರುವ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು ಕುಟುಂಬಗಳ ಮೂಲದ ಪ್ರಕಾರ ಜಮೀರ್ ಅಹಮದ್ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಜಮೀರ್ ಅಹ್ಮದ್ ಗೆ ಇನ್ಫೆಕ್ಷನ್ ಆಗದಿರಲಿ ಎನ್ನುವ ಕಾರಣದಿಂದ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಪ್ರವೇಶಾವಕಾಶ ನೀಡಿಲ್ಲ. ಇದರಿಂದ ಮಾಜಿ ಸಚಿವರು ಭೇಟಿ ಸಾಧ್ಯವಾಗಿಲ್ಲ ಆದರೆ ಅವರು ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದಿದ್ದಾರೆ.
ಮೂಲಗಳ ಪ್ರಕಾರ ಜಮೀರ್ ಅಹಮದ್ ಆರೋಗ್ಯ ಸಾಕಷ್ಟು ಚೇತರಿಕೆ ಕಂಡಿದ್ದು ನಾಳೆ ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಈಗಾಗಲೇ ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್, ಜಮೀರ್ ಅಹಮದ್ ಸೋದರ, ಪತ್ನಿ ಹಾಗೂ ತಾಯಿ ಭೇಟಿಕೊಟ್ಟು ಆರೋಗ್ಯ ವಿಚಾರಿಸಿದ್ದು ಬಿಜೆಪಿ ಅಲ್ಪಸಂಖ್ಯಾತರ ಘಟಕ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಜಿಮ್ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.