ETV Bharat / state

ಕರಂದ್ಲಾಜೆ, ಖೂಬಾ, ನಾರಾಯಣಸ್ವಾಮಿ ಸೇರಿ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ

ಒಟ್ಟು 43 ಮಂದಿ ನೂತನವಾಗಿ ಕೇಂದ್ರ ಸಚಿವ ಸಂಪುಟ ಸೇರಿದ್ದು, ಈ ಪೈಕಿ ರಾಜ್ಯದ ನಾಲ್ವರಿಗೆ ಮೋದಿ ಸಂಪುಟ ಸೇರುವ ಅವಕಾಶ ಲಭಿಸಿದೆ. ಇಂದು ಸಂಜೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.

author img

By

Published : Jul 7, 2021, 4:49 PM IST

ಕರಂದ್ಲಾಜೆ, ಖೂಬಾ, ನಾರಾಯಣಸ್ವಾಮಿ ಸೇರಿ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ
ಕರಂದ್ಲಾಜೆ, ಖೂಬಾ, ನಾರಾಯಣಸ್ವಾಮಿ ಸೇರಿ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ

ಬೆಂಗಳೂರು: ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರಿಗೆ ಸ್ಥಾನ ದೊರೆತಿದೆ. ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಿ, ನಾಲ್ಕು ಸಚಿವ ಸ್ಥಾನಗಳು ರಾಜ್ಯಕ್ಕೆ ಒದಗಿಬಂದಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ, ಬೀದರ್ ಸಂಸದ ಭಗವಂತ ಖೂಬಾ ಹಾಗೂ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮೋದಿ ಸಂಪುಟ ಸೇರಿದ್ದಾರೆ.

ಇದನ್ನೂ ಓದಿ: ಕೇಂದ್ರ ಕ್ಯಾಬಿನೆಟ್​ ಪುನರ್​ರಚನೆ: ದೆಹಲಿಯತ್ತ ತೆರಳಿದ ಸಂಸದ ಭಗವಂತ ಖೂಬಾ

ಡಿವಿಎಸ್​ಗೆ ಕೊಕ್:

ಡಿ.ವಿ.ಸದಾನಂದ ಗೌಡ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರು: ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರಿಗೆ ಸ್ಥಾನ ದೊರೆತಿದೆ. ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಿ, ನಾಲ್ಕು ಸಚಿವ ಸ್ಥಾನಗಳು ರಾಜ್ಯಕ್ಕೆ ಒದಗಿಬಂದಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ, ಬೀದರ್ ಸಂಸದ ಭಗವಂತ ಖೂಬಾ ಹಾಗೂ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮೋದಿ ಸಂಪುಟ ಸೇರಿದ್ದಾರೆ.

ಇದನ್ನೂ ಓದಿ: ಕೇಂದ್ರ ಕ್ಯಾಬಿನೆಟ್​ ಪುನರ್​ರಚನೆ: ದೆಹಲಿಯತ್ತ ತೆರಳಿದ ಸಂಸದ ಭಗವಂತ ಖೂಬಾ

ಡಿವಿಎಸ್​ಗೆ ಕೊಕ್:

ಡಿ.ವಿ.ಸದಾನಂದ ಗೌಡ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.