ETV Bharat / state

ಫ್ರೀ ಕಾಶ್ಮೀರ ಗೋಡೆ ಬರಹ‌ ಕೇಸ್: ಆರೋಪಿ ಪತ್ತೆ ಹಚ್ಚುವುದೇ ಪೊಲೀಸರಿಗೆ ಸವಾಲ್!

author img

By

Published : Feb 10, 2020, 4:32 PM IST

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಚರ್ಚ್​ ಸ್ಟ್ರೀಟ್​ನ ಗೋಡೆಗಳ ಮೇಲೆ ರಾತ್ರೋರಾತ್ರಿ ಫ್ರೀ ಕಾಶ್ಮೀರ ಹಾಗೂ ನಾನು ಯಾವುದೇ ದಾಖಲೆ ತೋರಿಸುವುದಿಲ್ಲ ಎಂಬ ಬರಹಗಳನ್ನು ಬರೆಯಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಈವರೆಗೂ ಗೋಡೆ ಬರಹ ಬರೆದವರೂ ಮಾತ್ರ ಪತ್ತೆಯಾಗಿಲ್ಲ.

Free Kashmir wall writing case accused not yet found
ಚೇತನ್ ಸಿಂಗ್ ರಾಥೋರ್, ಕೇಂದ್ರ ವಿಭಾಗ ಡಿಸಿ

ಬೆಂಗಳೂರು: ನಗರದ ಚರ್ಚ್ ಸ್ಟ್ರೀಟ್​ನಲ್ಲಿ ಫ್ರೀ ಕಾಶ್ಮೀರ ಎಂದು ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಚರ್ಚ್​ ಸ್ಟ್ರೀಟ್​ನ ಗೋಡೆಗಳ ಮೇಲೆ ರಾತ್ರೋರಾತ್ರಿ ಫ್ರೀ ಕಾಶ್ಮೀರ, ನಾನು ಯಾವುದೇ ದಾಖಲೆ ತೋರಿಸುವುದಿಲ್ಲ ಎಂಬ ಬರಹಗಳನ್ನು ಬರೆಯಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಈವರೆಗೂ ಗೋಡೆ ಬರಹ ಬರೆದವರೂ ಮಾತ್ರ ಪತ್ತೆಯಾಗಿಲ್ಲ.

ಚೇತನ್ ಸಿಂಗ್ ರಾಥೋರ್, ಕೇಂದ್ರ ವಿಭಾಗ ಡಿಸಿ

ಈ ಕುರಿತು ಕೇಂದ್ರ ವಿಭಾಗ ಡಿಸಿಪಿ, ಚೇತನ್ ಸಿಂಗ್ ರಾಥೋರ್​​ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಸುವ ಉದ್ದೇಶದಿಂದ ಕೆಲವರು ಈ ಕೃತ್ಯವೆಸಗಿದ್ದಾರೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ನಾವೇ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ. ಆದರೆ, ಆರೋಪಿಗಳು ಈವರೆಗೂ ಪತ್ತೆಯಾಗಿಲ್ಲ ಎಂದರು.

ಬೆಂಗಳೂರು: ನಗರದ ಚರ್ಚ್ ಸ್ಟ್ರೀಟ್​ನಲ್ಲಿ ಫ್ರೀ ಕಾಶ್ಮೀರ ಎಂದು ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಚರ್ಚ್​ ಸ್ಟ್ರೀಟ್​ನ ಗೋಡೆಗಳ ಮೇಲೆ ರಾತ್ರೋರಾತ್ರಿ ಫ್ರೀ ಕಾಶ್ಮೀರ, ನಾನು ಯಾವುದೇ ದಾಖಲೆ ತೋರಿಸುವುದಿಲ್ಲ ಎಂಬ ಬರಹಗಳನ್ನು ಬರೆಯಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಈವರೆಗೂ ಗೋಡೆ ಬರಹ ಬರೆದವರೂ ಮಾತ್ರ ಪತ್ತೆಯಾಗಿಲ್ಲ.

ಚೇತನ್ ಸಿಂಗ್ ರಾಥೋರ್, ಕೇಂದ್ರ ವಿಭಾಗ ಡಿಸಿ

ಈ ಕುರಿತು ಕೇಂದ್ರ ವಿಭಾಗ ಡಿಸಿಪಿ, ಚೇತನ್ ಸಿಂಗ್ ರಾಥೋರ್​​ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಸುವ ಉದ್ದೇಶದಿಂದ ಕೆಲವರು ಈ ಕೃತ್ಯವೆಸಗಿದ್ದಾರೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ನಾವೇ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ. ಆದರೆ, ಆರೋಪಿಗಳು ಈವರೆಗೂ ಪತ್ತೆಯಾಗಿಲ್ಲ ಎಂದರು.

Intro:ಫ್ರೀ ಕಾಶ್ಮೀರ ಗೊಡೆ ಬರಹ‌ ಪ್ರಕರಣ
ಬರಹದ ಆರೋಪಿ ಪತ್ತೆನೆ ಪೊಲೀಸರಿಗೆ ದೊಡ್ಡ ಸವಾಲು ಬೈಟ್ mojo wrap script

ಹಳೇ image edre ಬಳಸಿ mojo byite

ಸಿಲಿಕಾನ್ ಸಿಟಿಯ ಚರ್ಚ್ ಸ್ರ್ಟೀಟ್ ಗೋಡೆಗಳ ಮೇಲೆ ಪ್ರಧಾನಿ ನರೇಂದ್ರ‌ ಮೋದಿ‌‌ ಹಾಗೂ ಅಮಿತ್ ಷಾ ಅವರ ವಿರುದ್ಧದ ಅವಹೇಳನಕಾರಿ ಬರವಣಿಗೆ ಬರೆದ ಪ್ರಕರಣದ ಆರೋಪಿಗಳು ಪೊಲೀಸರಿಗೆ ದೊಡ್ಡ ಸವಾಲಾಗಿದೆ.

ಪೌರತ್ವ ಕಾಯ್ದೆ ವಿರೋಧಿಸಿ ಕಿಡಿಗೇಡಿಗಳು ರಾತ್ರೋ ರಾತ್ರಿ ಗೋಡೆಗಳ‌‌ ಮೇಲೆ ಫ್ರೀ ಕಾಶ್ಮೀರ ನಾನು ಯಾವುದೇ ದಾಖಲೆ ತೋರಿಸುವುದಿಲ್ಲಾ ಎಂದು ಆರೋಪಿ ಗೋಡೆ ಮೇಲೆ ಬರೆದಿದ್ರು.. ಹೀಗಾಗಿ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ರು.

ಆದರೆ ಪೋಲಿಸರು ಇಲ್ಲಿಯ ವರೆಗೆ ತನೀಕೆ ಕೈಗೊಂಡ್ರು ಕೂಡ ಆರೋಪಿಗಳು ಯಾರು ಅನ್ನೋದನ್ನ ಪತ್ರೆ ಹಚ್ಚೋಕ್ಕೆ ಬಹಳ ಕಷ್ಟ ಪಟ್ಟಿದ್ದಾರೆ. ಇನ್ನು ಈ ಕುರಿತು ಮಾತಾನಾಡಿದ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಥೋರ್ ಮಾತಾಡಿ ಪೌರತ್ವ ಕಾಯ್ದೆ ಕಿಚ್ವು ಬಗ್ಗೆ ಕೆಲವರು ಅಹಿತಕರ ಘಟನೆ ನಡೆಸುವ ದೃಷ್ಟಿ ಯಿಂದ ನಾವೆ ಮುಂಜಾಗೃತ ಕ್ರಮವಾಗಿ ಚರ್ಚ್ ಸ್ಟ್ರೀಟ್ ಮೇಲಿನ ಗೋಡೆ ಬರಹದ ಕುರಿತು ತನಿಕೆ ನಡೆಸ್ತಿದ್ದು. ಆದರೆ ಪ್ರಕರಣದಲ್ಲಿ ಆರೋಪಿಗಳು ಯಾರು ಅನ್ನೋದು ಇನ್ನು ಪತ್ತೆಯಾಗಿಲ್ಲ ಎಂದಿದ್ದಾರೆ.Body:KN_BNG_05_CAA_7204498Conclusion:KN_BNG_05_CAA_7204498

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.