ETV Bharat / state

ಗೌರಿ, ಕಲಬುರ್ಗಿ ಹತ್ಯೆ ಪ್ರಕರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಎಚ್.ಎಸ್.ಚಂದ್ರಮೌಳಿ ನೇಮಕ

author img

By

Published : Oct 11, 2019, 8:40 PM IST

Updated : Oct 11, 2019, 9:44 PM IST

ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಎಚ್. ಎಸ್. ಚಂದ್ರಮೌಳಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗೌರಿಲಂಕೇಶ್ ಹಾಗೂ ಎಂ.ಎಂ. ಕಲಬುರ್ಗಿ

ಬೆಂಗಳೂರು: ಪತ್ರಕರ್ತೆ ಗೌರಿಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಎಚ್.ಎಸ್. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ.

ಪತ್ರಕರ್ತೆ ಗೌರಿಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಗಳಲ್ಲಿ ಕೋರ್ಟ್‌ನಲ್ಲಿ ವಾದ ನಡೆಸಲು ಹಿರಿಯ ವಕೀಲ ಚಂದ್ರಮೌಳಿ ಅವರನ್ನು ಸರ್ಕಾರ ನೇಮಕ ಮಾಡಿದೆ.

Special Government Prosecutor
ರಾಜ್ಯ ಸರ್ಕಾರದ ಆದೇಶ ಪತ್ರ

ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗೌರಿ ಹತ್ಯೆ ಹಾಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಲಬುರ್ಗಿ ಹತ್ಯೆ ನಡೆದಿತ್ತು.

ಹತ್ಯೆಯಾದ ಇಬ್ಬರು ಕೂಡ ಹಿಂದುಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಆರೋಪಿಗಳು ಆಕ್ರೋಶಗೊಂಡು ಹತ್ಯೆ ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿತ್ತು.

ಬೆಂಗಳೂರು: ಪತ್ರಕರ್ತೆ ಗೌರಿಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಎಚ್.ಎಸ್. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ.

ಪತ್ರಕರ್ತೆ ಗೌರಿಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಗಳಲ್ಲಿ ಕೋರ್ಟ್‌ನಲ್ಲಿ ವಾದ ನಡೆಸಲು ಹಿರಿಯ ವಕೀಲ ಚಂದ್ರಮೌಳಿ ಅವರನ್ನು ಸರ್ಕಾರ ನೇಮಕ ಮಾಡಿದೆ.

Special Government Prosecutor
ರಾಜ್ಯ ಸರ್ಕಾರದ ಆದೇಶ ಪತ್ರ

ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗೌರಿ ಹತ್ಯೆ ಹಾಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಲಬುರ್ಗಿ ಹತ್ಯೆ ನಡೆದಿತ್ತು.

ಹತ್ಯೆಯಾದ ಇಬ್ಬರು ಕೂಡ ಹಿಂದುಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಆರೋಪಿಗಳು ಆಕ್ರೋಶಗೊಂಡು ಹತ್ಯೆ ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿತ್ತು.

Intro:ಸಾಹಿತಿ ಗೌರಿಲಂಕೇಶ್ ಹಾಗೂ ಎಂಎಂ ಕಲಬುರ್ಗಿ ಹತ್ಯೆ ಪ್ರಕರಣ
ವಿಶೇಷ ಸರ್ಕಾರಿ ಅಭಿಯೋಜಕ ರಾಗಿ ಎಚ್ಎಸ್ ಚಂದ್ರಮೌಳಿ ನೇಮಕ

ಸಾಹಿತಿ ಗೌರಿಲಂಕೇಶ್ ಹಾಗೂ ಎಂಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸರ್ಕಾರಿ ಅಭಿಯೋಜಕ ರಾಗಿ
ರಾಜ್ಯ ಹೈಕೋರ್ಟ್ ಹಿರಿಯ ವಕೀಲ ಎಚ್ಎಸ್ ಚಂದ್ರಮೌಳಿ ಅವರನ್ನ ನೇಮಕಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗೌರಿ ಲಂಕೇಶ್ ಹಾಗೂ ಎಂ ಎಂ ಕಲ್ಬುರ್ಗಿ ಹತ್ಯೆಯ ಎರಡು ಪ್ರಕರಣಗಳಿಗೆ ವಾದ ನಡೆಸಲು ಚಂದ್ರಮೌಳಿ ಅವರನ್ನ ಸರಕಾರ ನೇಮಕ ಮಾಡಿದೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗೌರಿ ಹತ್ಯೆ ಹಾಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಲಬುರ್ಗಿ ಹತ್ಯೆ ನಡೆದಿತ್ತು.

ಸದ್ಯ‌ ಪ್ರಕರಣದ ತನಿಖೆ ಮಾಡಿ ಆರೋಪಿಗಳ ಬಂಧಿಸಿದ್ದ ತನಿಖಾ ತಂಡ ಪರಪ್ಪನ ಅಗ್ರಹಾರ ಜೈಲಿಗೆ ಅಟ್ಟುವಲ್ಲಿ ಕೂಡ ಯಶಸ್ವಿಯಾಗಿ ದ್ದಾರೆ.

ಹತ್ಯೆಯಾದ ಇಬ್ಬರು ಕೂಡ ಹಿಂದುಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಆರೋಪಿಗಳು ಆಕ್ರೋಶಗೊಂಡು ಹತ್ಯೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಸದ್ಯ ನ್ಯಾಯಲಯದ ಲ್ಲಿ ವಾದ ನಡೆಸಲು ವಿಶೇಷ ಸರ್ಕಾರಿ ಅಭಿಯೋಜಕ ರಾಗಿ ಎಚ್ಎಸ್ ಚಂದ್ರಮೌಳಿ ಅವರನ್ನ ನೇಮಕ ಮಾಡಲಾಗಿದೆ


Body:KN_BNG_13_GOWRI_7204498Conclusion:KN_BNG_13_GOWRI_7204498
Last Updated : Oct 11, 2019, 9:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.