ETV Bharat / state

ಈಗ ನಮ್ಮ ಕೆಲಸಗಳು ’’ಮಾತನಾಡಬೇಕು, ಮಾತನಾಡುತ್ತಿವೆ’’: ಹೆಚ್.ಡಿ. ಕುಮಾರಸ್ವಾಮಿ

author img

By

Published : Jul 24, 2020, 10:19 AM IST

ಶಾಲಾ ಸಂಪರ್ಕ ಸೇತು ಯೋಜನೆ ಯಶಸ್ವಿಯಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯುಕ್ತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕುಮಾರಸ್ವಾಮಿ
ಕುಮಾರಸ್ವಾಮಿ

ಬೆಂಗಳೂರು : ನಮ್ಮ ಕೆಲಸಗಳು ಮಾತನಾಡಬೇಕು,ಮಾತನಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಲುಸಂಕ ದಾಟುತ್ತಿದ್ದ ವೇಳೆ ಶಾಲಾ ಬಾಲಕಿಯೊಬ್ಬಳು ತೊರೆಗೆ ಬಿದ್ದು ಮೃತಪಟ್ಟ ಸುದ್ದಿ ಅಂದು ನನ್ನ ಮನ ಕಲಕಿತ್ತು. ಮಲೆನಾಡು, ಕರಾವಳಿಯಲ್ಲಿ ಈ ಸಮಸ್ಯೆ ನಿವಾರಿಸಲು ಅಂದು ಮನಸ್ಸು ಮಾಡಿ ಬಜೆಟ್ ನಲ್ಲಿ 'ಶಾಲಾ ಸಂಪರ್ಕ ಸೇತು' ಯೋಜನೆ ಘೋಷಿಸಿದೆ. ಅದು ಯಶಸ್ವಿಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಉಪಯುಕ್ತವಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು : ನಮ್ಮ ಕೆಲಸಗಳು ಮಾತನಾಡಬೇಕು,ಮಾತನಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಲುಸಂಕ ದಾಟುತ್ತಿದ್ದ ವೇಳೆ ಶಾಲಾ ಬಾಲಕಿಯೊಬ್ಬಳು ತೊರೆಗೆ ಬಿದ್ದು ಮೃತಪಟ್ಟ ಸುದ್ದಿ ಅಂದು ನನ್ನ ಮನ ಕಲಕಿತ್ತು. ಮಲೆನಾಡು, ಕರಾವಳಿಯಲ್ಲಿ ಈ ಸಮಸ್ಯೆ ನಿವಾರಿಸಲು ಅಂದು ಮನಸ್ಸು ಮಾಡಿ ಬಜೆಟ್ ನಲ್ಲಿ 'ಶಾಲಾ ಸಂಪರ್ಕ ಸೇತು' ಯೋಜನೆ ಘೋಷಿಸಿದೆ. ಅದು ಯಶಸ್ವಿಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಉಪಯುಕ್ತವಾಗಿದೆ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.