ETV Bharat / state

ಜನತಾ ಕರ್ಫ್ಯೂ ಯಶಸ್ವಿಗೊಳಿಸಿದ ನಾಡಿನ ಜನತೆಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ ಎಚ್​ಡಿಕೆ

author img

By

Published : Mar 22, 2020, 7:35 PM IST

ಪ್ರಧಾನಿ ಮೋದಿ ಕರೆ ಕೊಟ್ಟ ಜನತಾ ಕರ್ಫ್ಯೂಗೆ ಸ್ವಯಂ ನಿರ್ಬಂಧ ಹೇರಿಕೊಳ್ಳುವ ಮೂಲಕ, ಬೆಂಬಲಿಸಿದ ಸಮಸ್ತ ನಾಗರಿಕರಿಗೆ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅಭಿನಂದನೆ ತಿಳಿಸಿದ್ದಾರೆ.

HDK congratulates the people
ಎಚ್​.ಡಿ. ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಜನತಾ ಕರ್ಫ್ಯೂಗೆ ಬೆಂಬಲಿಸಿದ ಸಮಸ್ತ ಜನತೆಗೆ, ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅಭಿನಂದಿಸಿದ್ದಾರೆ.

ಟ್ವೀಟ್ ಮೂಲಕ ಜನತೆಗೆ ಅಭಿನಂದನೆ ಸಲ್ಲಿಸಿರುವ ಹೆಚ್​ಡಿಕೆ, ಸ್ವಯಂ ನಿರ್ಬಂಧ ಹೇರಿಕೊಳ್ಳುವ ಮೂಲಕ 'ಜನತಾ ಕರ್ಫ್ಯೂ' ಗೆ ಬೆಂಬಲಿಸಿದ ಸಮಸ್ತ ನಾಗರಿಕರಿಗೂ ಅಭಿನಂದನೆಗಳು. ಕೊರೊನಾ ವೈರಸ್ ಸೋಂಕು ತಗುಲದಂತೆ ಇನ್ನು ಕೆಲ ವಾರಗಳ ಕಾಲ ಸಂಯಮ ಕಾಯ್ದುಕೊಳ್ಳುವ ಅಗತ್ಯವಿದೆ ಎಂದಿದ್ದಾರೆ.

  • ಮನುಕುಲದ ಮಹಾಮಾರಿಯಾಗಿರುವ ಕರೋನಾ ವೈರಸ್ ತಡೆಯಲು ಸಾಮಾಜಿಕ ಅಂತರ, ಶುಚಿತ್ವ ಇಂದಿನ ತುರ್ತು ಅಗತ್ಯ. ಈ ನಿಟ್ಟಿನಲ್ಲಿ ನಾವುಗಳು ಜಾಗೃತರಾಗಿದ್ದು ಈ ಸೋಂಕನ್ನು ಎದುರಿಸಬೇಕಿದೆ.

    ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ತೋರುತ್ತಿರುವ ಅತೀವ ಜನಪರ ಕಾಳಜಿಗೆ ನನ್ನ ಪ್ರಣಾಮಗಳು.

    — H D Kumaraswamy (@hd_kumaraswamy) March 22, 2020 " class="align-text-top noRightClick twitterSection" data=" ">

ಮನುಕುಲದ ಮಹಾಮಾರಿಯಾಗಿರುವ ಕೊರೊನಾ ವೈರಸ್ ತಡೆಯಲು ಸಾಮಾಜಿಕ ಅಂತರ, ಶುಚಿತ್ವ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಾವುಗಳು ಜಾಗೃತರಾಗಬೇಕಾಗಿದ್ದು, ಈ ಸೋಂಕನ್ನು ಎದುರಿಸಬೇಕಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ತೋರುತ್ತಿರುವ ಅತೀವ ಜನಪರ ಕಾಳಜಿಗೆ ನನ್ನ ಪ್ರಣಾಮಗಳು ಎಂದು ಹೇಳಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಜನತಾ ಕರ್ಫ್ಯೂಗೆ ಬೆಂಬಲಿಸಿದ ಸಮಸ್ತ ಜನತೆಗೆ, ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅಭಿನಂದಿಸಿದ್ದಾರೆ.

ಟ್ವೀಟ್ ಮೂಲಕ ಜನತೆಗೆ ಅಭಿನಂದನೆ ಸಲ್ಲಿಸಿರುವ ಹೆಚ್​ಡಿಕೆ, ಸ್ವಯಂ ನಿರ್ಬಂಧ ಹೇರಿಕೊಳ್ಳುವ ಮೂಲಕ 'ಜನತಾ ಕರ್ಫ್ಯೂ' ಗೆ ಬೆಂಬಲಿಸಿದ ಸಮಸ್ತ ನಾಗರಿಕರಿಗೂ ಅಭಿನಂದನೆಗಳು. ಕೊರೊನಾ ವೈರಸ್ ಸೋಂಕು ತಗುಲದಂತೆ ಇನ್ನು ಕೆಲ ವಾರಗಳ ಕಾಲ ಸಂಯಮ ಕಾಯ್ದುಕೊಳ್ಳುವ ಅಗತ್ಯವಿದೆ ಎಂದಿದ್ದಾರೆ.

  • ಮನುಕುಲದ ಮಹಾಮಾರಿಯಾಗಿರುವ ಕರೋನಾ ವೈರಸ್ ತಡೆಯಲು ಸಾಮಾಜಿಕ ಅಂತರ, ಶುಚಿತ್ವ ಇಂದಿನ ತುರ್ತು ಅಗತ್ಯ. ಈ ನಿಟ್ಟಿನಲ್ಲಿ ನಾವುಗಳು ಜಾಗೃತರಾಗಿದ್ದು ಈ ಸೋಂಕನ್ನು ಎದುರಿಸಬೇಕಿದೆ.

    ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ತೋರುತ್ತಿರುವ ಅತೀವ ಜನಪರ ಕಾಳಜಿಗೆ ನನ್ನ ಪ್ರಣಾಮಗಳು.

    — H D Kumaraswamy (@hd_kumaraswamy) March 22, 2020 " class="align-text-top noRightClick twitterSection" data=" ">

ಮನುಕುಲದ ಮಹಾಮಾರಿಯಾಗಿರುವ ಕೊರೊನಾ ವೈರಸ್ ತಡೆಯಲು ಸಾಮಾಜಿಕ ಅಂತರ, ಶುಚಿತ್ವ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಾವುಗಳು ಜಾಗೃತರಾಗಬೇಕಾಗಿದ್ದು, ಈ ಸೋಂಕನ್ನು ಎದುರಿಸಬೇಕಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ತೋರುತ್ತಿರುವ ಅತೀವ ಜನಪರ ಕಾಳಜಿಗೆ ನನ್ನ ಪ್ರಣಾಮಗಳು ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.