ETV Bharat / state

ಬೆಳೆ ಸಾಲಮನ್ನಾ ಮಾಹಿತಿಗೆ ಸಹಾಯವಾಣಿ ಆರಂಭಿಸಿದ ಹೆಚ್​ಡಿಕೆ - HDK Crop loan Related Tweet

ಬೆಳೆ ಸಾಲಮನ್ನಾ ಕುರಿತು ಮಾಹಿತಿ ಪಡೆಯಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 'ಬೆಳೆ ಸಾಲಮನ್ನಾ ಸಹಾಯವಾಣಿ' ಆರಂಭಿಸಿದ್ದಾರೆ.

ಮಾಜಿ ಸಿಎಂ ಹೆಚ್​ಡಿಕೆ
author img

By

Published : Nov 4, 2019, 11:05 AM IST

ಬೆಂಗಳೂರು: ಬೆಳೆ ಸಾಲಮನ್ನಾ ಕುರಿತು ಮಾಹಿತಿ ಪಡೆಯಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 'ಬೆಳೆ ಸಾಲಮನ್ನಾ ಸಹಾಯವಾಣಿ' ಆರಂಭಿಸಿದ್ದಾರೆ. ಇದರಿಂದ ರೈತರು ತಮ್ಮ ಮನೆಯಿಂದಲೇ 9164305868 ನಂಬರ್​​ಗೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕರೆ ಮಾಡಿ ಸಾಲಮನ್ನಾದ ವಿವರಗಳನ್ನು ಪಡಯಬಹುದು.

  • ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ 'ಬೆಳೆಸಾಲಮನ್ನಾ ಸಹಾಯವಾಣಿ' ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು

    — H D Kumaraswamy (@hd_kumaraswamy) November 4, 2019 " class="align-text-top noRightClick twitterSection" data=" ">

ಪ್ರತಿದಿನ ನೂರಾರು ರೈತರು ಬೆಳೆ ಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದ ಊರುಗಳಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ರೈತರ ಸಹಾಯವಾಣಿ ಆರಂಭಿಸಿರುವುದಾಗಿ ಹೆಚ್​ಡಿಕೆ ಟ್ವೀಟ್​​ನಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಬೆಳೆ ಸಾಲಮನ್ನಾ ಕುರಿತು ಮಾಹಿತಿ ಪಡೆಯಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 'ಬೆಳೆ ಸಾಲಮನ್ನಾ ಸಹಾಯವಾಣಿ' ಆರಂಭಿಸಿದ್ದಾರೆ. ಇದರಿಂದ ರೈತರು ತಮ್ಮ ಮನೆಯಿಂದಲೇ 9164305868 ನಂಬರ್​​ಗೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕರೆ ಮಾಡಿ ಸಾಲಮನ್ನಾದ ವಿವರಗಳನ್ನು ಪಡಯಬಹುದು.

  • ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ 'ಬೆಳೆಸಾಲಮನ್ನಾ ಸಹಾಯವಾಣಿ' ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು

    — H D Kumaraswamy (@hd_kumaraswamy) November 4, 2019 " class="align-text-top noRightClick twitterSection" data=" ">

ಪ್ರತಿದಿನ ನೂರಾರು ರೈತರು ಬೆಳೆ ಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದ ಊರುಗಳಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ರೈತರ ಸಹಾಯವಾಣಿ ಆರಂಭಿಸಿರುವುದಾಗಿ ಹೆಚ್​ಡಿಕೆ ಟ್ವೀಟ್​​ನಲ್ಲಿ ತಿಳಿಸಿದ್ದಾರೆ.

Intro:ಬೆಂಗಳೂರು : ಬೆಳೆ ಸಾಲಮನ್ನಾ ಕುರಿತು ಮಾಹಿತಿ ಪಡೆಯಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ' ಬೆಳೆ ಸಾಲಮನ್ನಾ ಸಹಾಯವಾಣಿ' ಆರಂಭಿಸಿದ್ದಾರೆ.Body:ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡಯಬಹುದು.
ಪ್ರತಿದಿನ ನೂರಾರು ರೈತರು ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದ ಊರುಗಳಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ರೈತರ ಸಹಾಯವಾಣಿ ಆರಂಭಿಸಿರುವುದಾಗಿ ಟ್ವೀಟ್ ನಲ್ಲಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.