ಬೆಂಗಳೂರು: ಕೊರೊನಾ ಭೀತಿಯ ಇತ್ತೀಚೆಗಿನ ದಿನಗಳಲ್ಲಿ ಶವಸಂಸ್ಕಾರ ಮಾಡಲು ಜನರು ಹಿಂದೇಟು ಹಾಕುತ್ತಿದ್ದಾರೆ. ಆದ್ರೆ, ಒಂದಿಷ್ಟು ಮಂದಿ ಅನಾಥ ಶವಗಳಿಗೆ ಸಂಸ್ಕಾರ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಶ್ಲಾಘಿಸಿದ್ದಾರೆ.
![HDK tweet](https://etvbharatimages.akamaized.net/etvbharat/prod-images/05:00:03:1594294203_kn-bng-05-hdk-tweet-script-7208083_09072020165512_0907f_1594293912_115.jpg)
ಬೆಂಗಳೂರು: ಕೊರೊನಾ ಭೀತಿಯ ಇತ್ತೀಚೆಗಿನ ದಿನಗಳಲ್ಲಿ ಶವಸಂಸ್ಕಾರ ಮಾಡಲು ಜನರು ಹಿಂದೇಟು ಹಾಕುತ್ತಿದ್ದಾರೆ. ಆದ್ರೆ, ಒಂದಿಷ್ಟು ಮಂದಿ ಅನಾಥ ಶವಗಳಿಗೆ ಸಂಸ್ಕಾರ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಶ್ಲಾಘಿಸಿದ್ದಾರೆ.
ಬೆಂಗಳೂರು: ಕೊರೊನಾ ಭೀತಿಯ ಇತ್ತೀಚೆಗಿನ ದಿನಗಳಲ್ಲಿ ಶವಸಂಸ್ಕಾರ ಮಾಡಲು ಜನರು ಹಿಂದೇಟು ಹಾಕುತ್ತಿದ್ದಾರೆ. ಆದ್ರೆ, ಒಂದಿಷ್ಟು ಮಂದಿ ಅನಾಥ ಶವಗಳಿಗೆ ಸಂಸ್ಕಾರ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಶ್ಲಾಘಿಸಿದ್ದಾರೆ.