ETV Bharat / state

ಐಎಂಎ ಪ್ರಕರಣ: 2ನೇ ಬಾರಿ‌ ಸಿಬಿಐ ವಿಚಾರಣೆಗೆ ಹಾಜರಾದ‌ ಹೇಮಂತ್​​ ನಿಂಬಾಳ್ಕರ್​​

ಐಎಂಎ ವಂಚನೆ ಪ್ರಕರಣ ಸಂಬಂಧ ಮತ್ತೆ ವಿಚಾರಣೆಗೆ ಹಾಜರಾಗಬೇಕೆಂದು ಸಿಬಿಐ, ಹೇಮಂತ್ ನಿಂಬಾಳ್ಕರ್​ಗೆ ನೋಟಿಸ್ ನೀಡಿತ್ತು‌. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಎರಡನೇ ಬಾರಿ ಸಿಬಿಐ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

author img

By

Published : Oct 3, 2019, 6:41 PM IST

ಸಿಬಿಐ ತನಿಖಾಧಿಕಾರಿಗಳ‌ ಮುಂದೆ ಹಾಜರಾದ‌ ಹೇಮಂತ್ ನಿಂಬಾಳ್ಕರ್

ಬೆಂಗಳೂರು: ಐಎಂಎ ವಂಚನೆ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಎರಡನೇ ಬಾರಿ ಸಿಬಿಐ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

Hemant Nimbalkar attending CBI investigations
ಸಿಬಿಐ ಕಚೇರಿ

ಗಂಗಾ ನಗರದಲ್ಲಿರುವ ಸಿಬಿಐ ಕಚೇರಿಗೆ ಆಗಮಿಸಿದ ಹೇಮಂತ್ ನಿಂಬಾಳ್ಕರ್​ಗೆ ಮತ್ತೆ ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ನೀಡಲಾಗಿತ್ತು‌. ಇದರಂತೆ ಹಾಜರಾಗಿ ಸಿಬಿಐ ಅಧಿಕಾರಿಗಳ ವಿಚಾರಣೆ ಎದುರಿಸಿ ಹೊರ ನಡೆದಿದ್ದಾರೆ.

ಸಿಬಿಐ ತನಿಖಾಧಿಕಾರಿಗಳ‌ ಮುಂದೆ ಹಾಜರಾದ‌ ಹೇಮಂತ್ ನಿಂಬಾಳ್ಕರ್

ಐಎಂಎ ಸಮೂಹ ಸಂಸ್ಥೆಯ ಬಹುಕೋಟಿ ಹಗರಣ ಬೆಳಕಿಗೆ ಬರುವ ಮೊದಲೇ ಆ ಸಂಸ್ಥೆ ವಿರುದ್ಧ ಆರ್‌ಬಿಐ ಪ್ರಧಾನ ವ್ಯವಸ್ಥಾಪಕಿ ಕೆ.ಎಸ್.ಜೋಸ್ನಾ ಅವರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇರೆಗೆ ತನಿಖೆ ನಡೆಸಿದ ಸಿಐಡಿಯ ಆರ್ಥಿಕ ಅಪರಾಧ ವಿಭಾಗಗಳ ಅಂದಿನ ಐಜಿಪಿ ಹೇಮಂತ್ ನಿಂಬಾಳ್ಕರ್, ಆರೋಪಿತ ಸಂಸ್ಥೆಯ ಪರವಾಗಿ ವರದಿ ನೀಡಿದ್ದರು ಎನ್ನುವ ಆರೋಪವಿದೆ. ತಮ್ಮ ಪರವಾಗಿ ವರದಿ ನೀಡಲು ಪ್ರಮುಖ ಆರೋಪಿ ಮನ್ಸೂರ್ ಖಾನ್‌ನಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಕೂಡಾ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ವಿಚಾರಣೆ ನಡೆಸಿದೆ.

ಬೆಂಗಳೂರು: ಐಎಂಎ ವಂಚನೆ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಎರಡನೇ ಬಾರಿ ಸಿಬಿಐ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

Hemant Nimbalkar attending CBI investigations
ಸಿಬಿಐ ಕಚೇರಿ

ಗಂಗಾ ನಗರದಲ್ಲಿರುವ ಸಿಬಿಐ ಕಚೇರಿಗೆ ಆಗಮಿಸಿದ ಹೇಮಂತ್ ನಿಂಬಾಳ್ಕರ್​ಗೆ ಮತ್ತೆ ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ನೀಡಲಾಗಿತ್ತು‌. ಇದರಂತೆ ಹಾಜರಾಗಿ ಸಿಬಿಐ ಅಧಿಕಾರಿಗಳ ವಿಚಾರಣೆ ಎದುರಿಸಿ ಹೊರ ನಡೆದಿದ್ದಾರೆ.

ಸಿಬಿಐ ತನಿಖಾಧಿಕಾರಿಗಳ‌ ಮುಂದೆ ಹಾಜರಾದ‌ ಹೇಮಂತ್ ನಿಂಬಾಳ್ಕರ್

ಐಎಂಎ ಸಮೂಹ ಸಂಸ್ಥೆಯ ಬಹುಕೋಟಿ ಹಗರಣ ಬೆಳಕಿಗೆ ಬರುವ ಮೊದಲೇ ಆ ಸಂಸ್ಥೆ ವಿರುದ್ಧ ಆರ್‌ಬಿಐ ಪ್ರಧಾನ ವ್ಯವಸ್ಥಾಪಕಿ ಕೆ.ಎಸ್.ಜೋಸ್ನಾ ಅವರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇರೆಗೆ ತನಿಖೆ ನಡೆಸಿದ ಸಿಐಡಿಯ ಆರ್ಥಿಕ ಅಪರಾಧ ವಿಭಾಗಗಳ ಅಂದಿನ ಐಜಿಪಿ ಹೇಮಂತ್ ನಿಂಬಾಳ್ಕರ್, ಆರೋಪಿತ ಸಂಸ್ಥೆಯ ಪರವಾಗಿ ವರದಿ ನೀಡಿದ್ದರು ಎನ್ನುವ ಆರೋಪವಿದೆ. ತಮ್ಮ ಪರವಾಗಿ ವರದಿ ನೀಡಲು ಪ್ರಮುಖ ಆರೋಪಿ ಮನ್ಸೂರ್ ಖಾನ್‌ನಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಕೂಡಾ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ವಿಚಾರಣೆ ನಡೆಸಿದೆ.

Intro:Body:ಐಎಂಎ ಕೇಸ್ ಎರಡನೇ ಬಾರಿ‌ ಸಿಬಿಐ ತನಿಖಾಧಿಕಾರಿಗಳ‌ ಮುಂದೆ ಹಾಜರಾದ‌ ಹೇಮಂತ್ ನಿಂಬಾಳ್ಕರ್

ಬೆಂಗಳೂರು:
ಐಎಂಎ ವಂಚನೆ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಎರಡನೇ ಬಾರಿ ಸಿಬಿಐ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಆಗಮಿಸಿದ ಹೇಮಂತ್ ನಿಂಬಾಳ್ಕರ್ ಗೆ ಮತ್ತೆ ವಿಚಾರಣೆಗೆ ಹಾಜರಾಗಬೇಕೆಂದು ನೊಟೀಸ್ ನೀಡಿತ್ತು‌. ಇದರಂತೆ ಹಾಜರಾಗಿ ಕಳೆದ ಒಂದು ಗಂಟೆಯಿಂದ ಸಿಬಿಐ ಅಧಿಕಾರಿಗಳ ವಿಚಾರಣೆ ಎದುರಿಸಿ ಹೊರ ನಡೆದಿದ್ದಾರೆ.

ಐಎಂಎ ಸಮೂಹ ಸಂಸ್ಥೆಯ ಬಹುಕೋಟಿ ಹಗರಣ ಬೆಳಕಿಗೆ ಬರುವ ಮೊದಲೇ ಆ ಸಂಸ್ಥೆೆ ವಿರುದ್ಧ ಆರ್‌ಬಿಐ ಪ್ರಧಾನ ವ್ಯವಸ್ಥಾಪಕಿ ಕೆ.ಎಸ್. ಜೋಸ್ನಾ ಅವರು ನೀಡಿದ ದೂರಿನ ಆಧಾರದ ಮೇರೆಗೆ ತನಿಖೆ ನಡೆಸಿದ ಸಿಐಡಿಯ ಆರ್ಥಿಕ ಅಪರಾಧ ವಿಭಾಗಗಳ ಅಂದಿನ ಐಜಿಪಿ ಹೇಮಂತ್ ನಿಂಬಾಳ್ಕರ್ ಆರೋಪಿತ ಸಂಸ್ಥೆಯ ಪರವಾಗಿ ವರದಿ ನೀಡಿದ್ದರು. ತಮ್ಮ ಪರವಾಗಿ ವರದಿ ನೀಡಲು ಪ್ರಮುಖ ಆರೋಪಿ ಮನ್ಸೂರ್ ಖಾನ್‌ನಿಂದ ಲಂಚ ಪಡೆದಿದ್ದಾಾರೆ ಎಂಬ ಆರೋಪಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ವಿಚಾರಣೆ ನಡೆಸಿದೆ.



Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.