ETV Bharat / state

ಕಬ್ಬನ್​ ಪಾರ್ಕ್​​ ಬಗ್ಗೆ ಹೆಚ್ಚು ಕಾಳಜಿ ನ್ಯಾಯಾಲಯಕ್ಕಿದೆ: ಹೈಕೋರ್ಟ್​ ಸ್ಪಷ್ಟನೆ - ಹೈಕೋರ್ಟ್​ ಸ್ಪಷ್ಟನೆ

ಕಬ್ಬನ್ ಪಾರ್ಕ್‌ನಲ್ಲಿ 7 ಅಂತಸ್ತಿನ ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. 'ಕಬ್ಬನ್​ ಪಾರ್ಕ್​​ ಬಗ್ಗೆ ಹೆಚ್ಚು ಕಾಳಜಿ ನ್ಯಾಯಾಲಯಕ್ಕಿದೆ' ಎಂದು ಹೈಕೋರ್ಟ್​ ಅರ್ಜಿದಾರರಿಗೆ ಪ್ರತಿಕ್ರಿಯೆ ನೀಡಿದೆ.

Highcourt cares more on environment: high court clarifies
ಪರಿಸರದ ಬಗ್ಗೆ ನ್ಯಾಯಲಯಕ್ಕೆ ಹೆಚ್ಚಿನ ಕಾಳಜಿ ಇದೆ: ಹೈಕೋರ್ಟ್​ ಸ್ಪಷ್ಟನೆ
author img

By

Published : Jan 7, 2020, 4:25 AM IST

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ 7 ಅಂತಸ್ತಿನ ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರರಿಗೆ ಹೈಕೋರ್ಟ್ ಉತ್ತರಿಸಿದ್ದು, 'ಉದ್ಯಾನದ ಬಗ್ಗೆ ನಿಮಗಿಂತ ಹೆಚ್ಚಿನ ಕಾಳಜಿ ನ್ಯಾಯಲಯಕ್ಕೆ ಇದೆ' ಎಂದು ತಿಳಿಸಿದೆ.

ಕಬ್ಬನ್ ಪಾರ್ಕ್‌ನಲ್ಲಿ 7 ಅಂತಸ್ತಿನ ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಪಿಐಎಲ್ ಅರ್ಜಿದಾರರಿಗೆ ಹೈಕೋರ್ಟ್ ತರಾಟೆ ತೆಗೆದು ಪರಿಸರದ ಬಗ್ಗೆ ನಿಮಗಿಂತ ಹೆಚ್ಚಿನ ಕಾಳಜಿ ನಮಗೆ ಇದೆ. ಪ್ರಕೃತಿಗೆ ಹಾನಿಯಾಗುವಂತೆ ಒಂದೇ ಒಂದು ಇಟ್ಟಿಗೆ ಇಡುವುದಿಲ್ಲ. ಹೈಕೋರ್ಟ್​ಗೆ 2 ಲಕ್ಷ ಚದರಡಿ ಕಟ್ಟಡದ ತುರ್ತು ಅಗತ್ಯವಿದೆ. ಈಗಾಗಲೇ ತಳಮಹಡಿಯಲ್ಲಿ 400ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಹೈಕೋರ್ಟ್ ಸಿಬ್ಬಂದಿಗಳಿಗೆ, ವಕೀಲರಿಗೆ ಸರಿಯಾದ ವ್ಯವಸ್ಥೆ ಇಲ್ಲ. ಹೈಕೋರ್ಟ್ ಸಿಬ್ಬಂದಿ ತಳಮಹಡಿಯಲ್ಲಿ ಕೆಲಸ ಮಾಡುವುದು ಅಮಾನವೀಯಲ್ಲವೇ? ಎಂದು ತಿಳಿಸಿ ಅರ್ಜಿ ಇತ್ಯರ್ಥ ಪಡಿಸಿದೆ.

ಕಬ್ಬನ್ ಪಾರ್ಕ್​ನಲ್ಲಿ 7 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದರೆ ಸುತ್ತಲಿನ ಪರಿಸರಕ್ಕೆ ಹಾನಿ ಹಾಗೂ ಭದ್ರತೆ ದೃಷ್ಟಿಯಿಂದ ಕಟ್ಟಡ ಅಪಾಯಕಾರಿ ಎಂಬುದು ಅರ್ಜಿದಾರರ ವಾದವಾಗಿತ್ತು.

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ 7 ಅಂತಸ್ತಿನ ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರರಿಗೆ ಹೈಕೋರ್ಟ್ ಉತ್ತರಿಸಿದ್ದು, 'ಉದ್ಯಾನದ ಬಗ್ಗೆ ನಿಮಗಿಂತ ಹೆಚ್ಚಿನ ಕಾಳಜಿ ನ್ಯಾಯಲಯಕ್ಕೆ ಇದೆ' ಎಂದು ತಿಳಿಸಿದೆ.

ಕಬ್ಬನ್ ಪಾರ್ಕ್‌ನಲ್ಲಿ 7 ಅಂತಸ್ತಿನ ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಪಿಐಎಲ್ ಅರ್ಜಿದಾರರಿಗೆ ಹೈಕೋರ್ಟ್ ತರಾಟೆ ತೆಗೆದು ಪರಿಸರದ ಬಗ್ಗೆ ನಿಮಗಿಂತ ಹೆಚ್ಚಿನ ಕಾಳಜಿ ನಮಗೆ ಇದೆ. ಪ್ರಕೃತಿಗೆ ಹಾನಿಯಾಗುವಂತೆ ಒಂದೇ ಒಂದು ಇಟ್ಟಿಗೆ ಇಡುವುದಿಲ್ಲ. ಹೈಕೋರ್ಟ್​ಗೆ 2 ಲಕ್ಷ ಚದರಡಿ ಕಟ್ಟಡದ ತುರ್ತು ಅಗತ್ಯವಿದೆ. ಈಗಾಗಲೇ ತಳಮಹಡಿಯಲ್ಲಿ 400ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಹೈಕೋರ್ಟ್ ಸಿಬ್ಬಂದಿಗಳಿಗೆ, ವಕೀಲರಿಗೆ ಸರಿಯಾದ ವ್ಯವಸ್ಥೆ ಇಲ್ಲ. ಹೈಕೋರ್ಟ್ ಸಿಬ್ಬಂದಿ ತಳಮಹಡಿಯಲ್ಲಿ ಕೆಲಸ ಮಾಡುವುದು ಅಮಾನವೀಯಲ್ಲವೇ? ಎಂದು ತಿಳಿಸಿ ಅರ್ಜಿ ಇತ್ಯರ್ಥ ಪಡಿಸಿದೆ.

ಕಬ್ಬನ್ ಪಾರ್ಕ್​ನಲ್ಲಿ 7 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದರೆ ಸುತ್ತಲಿನ ಪರಿಸರಕ್ಕೆ ಹಾನಿ ಹಾಗೂ ಭದ್ರತೆ ದೃಷ್ಟಿಯಿಂದ ಕಟ್ಟಡ ಅಪಾಯಕಾರಿ ಎಂಬುದು ಅರ್ಜಿದಾರರ ವಾದವಾಗಿತ್ತು.

Intro:KN_BNG_14_HIGCOURT_7204498

ಕಬ್ಬನ್ ಪಾರ್ಕ್‌ನಲ್ಲಿ ಕಟ್ಟಡ ನಿರ್ಮಾಣ
ಪರಿಸರದ ಬಗ್ಗೆ ಕಾಳಜಿ ಹೈಕೋರ್ಟ್ಗೆ ಇದೆ...

ಕಬ್ಬನ್ ಪಾರ್ಕ್‌ನಲ್ಲಿ 7 ಅಂತಸ್ತಿನ ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರರಿಗೆ
ಹೈಕೋರ್ಟ್ ಪರಿಸರದ ಕಾಳಜಿ ನಿಮಗಿಂತ ಹೆಚ್ಚಿನ ಕಾಳಜಿ ನ್ಯಾಯಲಯಕ್ಕೆ ಇದೆ ಎಂದು ತಿಳಿಸಿದೆ.

ಕಬ್ಬನ್ ಪಾರ್ಕ್‌ನಲ್ಲಿ 7 ಅಂತಸ್ತಿನ ಕಟ್ಟಡ ನಿರ್ಮಾಣ ಪ್ರಶ್ನಿಸಿ
ಸಲ್ಲಿಸಿದ್ದ ಸಾರ್ವಜನಿಕ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಪಿಐಎಲ್ ಅರ್ಜಿದಾರರಿಗೆ ಹೈಕೋರ್ಟ್ ತರಾಟೆ ತೆಗೆದು ಪರಿಸರದ ಬಗ್ಗೆ ನಿಮಗಿಂತ ಹೆಚ್ಚಿನ ಕಾಳಜಿಯಿ ನಮಗೆ ಇದೆ.ಪ್ರಕೃತಿಗೆ ಹಾನಿಯಾಗುವಂತೆ ಒಂದೇ ಒಂದು ಇಟ್ಟಿಗೆ ಇಡುವುದಿಲ್ಲ
ಹೈಕೋರ್ಟ್ ಗೆ 2 ಲಕ್ಷ ಚದರಡಿ ಕಟ್ಟಡದ ತುರ್ತು ಅಗತ್ಯವಿದೆ. ಈಗಾಗ್ಲೇ ತಳಮಹಡಿಯಲ್ಲಿ 400 ಕ್ಕೂ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಹೈಕೋರ್ಟ್ ಸಿಬ್ಬಂದಿಗಳಿಗೆ, ವಕೀಲರಿಗೆ ಸರಿಯಾದ ವ್ಯವಸ್ಥೆ ಇಲ್ಲಾ.. ಹೈಕೋರ್ಟ್ ಸಿಬ್ಬಂದಿ ತಳಮಹಡಿಯಲ್ಲಿ ಕೆಲಸ ಮಾಡುವುದು ಅಮಾನವೀಯಲ್ಲವೇ? ಎಂದು ತಿಳಿಸಿ ಅರ್ಜಿ ಇತ್ಯರ್ಥ ಪಡಿಸಿದೆ.

ಕಬ್ಬನ್ ಪಾರ್ಕ್ ನಲ್ಲಿ ,7ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದರೆ ಸುತ್ತಲಿನ ಪರಿಸರಕ್ಕೆ ಹಾನಿ ಹಾಗೆ ಭದ್ರತೆ ದೃಷ್ಟಿಯಿಂದ ಕಟ್ಟಡ ಅಪಾಯಕಾರಿ ಎಂದು ಅರ್ಜಿದಾರರ ವಾದವಾಗಿತ್ತು


Body:KN_BNG_14_HIGCOURT_7204498Conclusion:KN_BNG_14_HIGCOURT_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.