ETV Bharat / state

ಡಿನೋಟಿಫಿಕೇಷನ್ ಪ್ರಕರಣ : ಮಾಜಿ ಸಿಎಂ ಹೆಚ್​ಡಿಕೆ ಅರ್ಜಿ ವಿಚಾರಣೆ ಮುಂದೂಡಿಕೆ

author img

By

Published : Sep 23, 2019, 5:24 PM IST

ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಅರ್ಜಿ ಕುರಿತಂತೆ ವಾದ ಮಂಡಿಸಲು ಕುಮಾರಸ್ವಾಮಿ ಪರ ವಕೀಲರು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠದ ಮುಂದೆ 2 ದಿನಗಳ ಕಾಲಾವಕಾಶ ಕೇಳಿದ್ದರಿಂದ ವಿಚಾರಣೆ ಮುಂದೂಡಲಾಗಿದೆ.

ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ಹಾಕಲಾಗಿರುವ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆ ಪ್ರಶ್ನಿಸಿ ಮಾಜಿ ಸಿಎಂ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಎರಡು ದಿನ ಮುಂದೂಡಿದೆ.

ಅರ್ಜಿ ಕುರಿತಂತೆ ವಾದ ಮಂಡಿಸಲು ಕುಮಾರಸ್ವಾಮಿ ಪರ ವಕೀಲರು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠದ ಮುಂದೆ 2 ದಿನ ಕಾಲಾವಕಾಶ ಕೇಳಿದ್ದರಿಂದ ವಿಚಾರಣೆ ಮುಂದೂಡಲಾಗಿದೆ. ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯ 3 ಎಕರೆ 34 ಗುಂಟೆ ಜಮೀನು ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್​ 4 ರಂದು ಕೋರ್ಟ್ ಮುಂದೆ ಖುದ್ದು ಹಾಜರಾಗಲು ಜನಪ್ರತಿನಿಧಿಗಳ ನ್ಯಾಯಾಲಯ ಹೆಚ್​ಡಿಕೆಗೆ ಸಮನ್ಸ್ ನೀಡಿತ್ತು.

ಪ್ರಕರಣದ ವಿವರ : 2012 ರಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್ ಪ್ರಶ್ನಿಸಿ, ಚಾಮರಾಜನಗರ ಮೂಲದ ರೈತ ಮಹಾದೇವಸ್ವಾಮಿ ಎಂಬುವವರು ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ಜುಲೈ 20 ರಂದು ದೂರು ನೀಡಿದ್ದರು. ಆಗ ವಿಚಾರಣೆ ನಡೆಸಿದ್ದ ನ್ಯಾಯಾಲಯ ಬಿ-ರಿಪೋರ್ಟ್ ವಜಾಗೊಳಿಸಿ, ವಿಚಾರಣೆಗೆ ಆದೇಶಿಸಿತ್ತು. 2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾನೂನು ಬಾಹಿರವಾಗಿ ಹಲಗೆ ವಡೇರಹಳ್ಳಿ ಬಳಿ ಸರ್ವೇ ನಂಬರ್ 128, 130 ರಲ್ಲಿ 2.24 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ್ದರು. ಈ ಸಂಬಂಧ ಮಹಾದೇವಸ್ವಾಮಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ನಂತರ 2012 ರಲ್ಲಿ ಈ ಬಗ್ಗೆ ಲೋಕಾಯುಕ್ತ ಪ್ರಕರಣ ದಾಖಲಿಸಿ, 2018 ರಲ್ಲಿ ಬಿ-ರಿಪೋರ್ಟ್ ಸಲ್ಲಿಸಿತ್ತು.

ಬೆಂಗಳೂರು : ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ಹಾಕಲಾಗಿರುವ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆ ಪ್ರಶ್ನಿಸಿ ಮಾಜಿ ಸಿಎಂ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಎರಡು ದಿನ ಮುಂದೂಡಿದೆ.

ಅರ್ಜಿ ಕುರಿತಂತೆ ವಾದ ಮಂಡಿಸಲು ಕುಮಾರಸ್ವಾಮಿ ಪರ ವಕೀಲರು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠದ ಮುಂದೆ 2 ದಿನ ಕಾಲಾವಕಾಶ ಕೇಳಿದ್ದರಿಂದ ವಿಚಾರಣೆ ಮುಂದೂಡಲಾಗಿದೆ. ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯ 3 ಎಕರೆ 34 ಗುಂಟೆ ಜಮೀನು ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್​ 4 ರಂದು ಕೋರ್ಟ್ ಮುಂದೆ ಖುದ್ದು ಹಾಜರಾಗಲು ಜನಪ್ರತಿನಿಧಿಗಳ ನ್ಯಾಯಾಲಯ ಹೆಚ್​ಡಿಕೆಗೆ ಸಮನ್ಸ್ ನೀಡಿತ್ತು.

ಪ್ರಕರಣದ ವಿವರ : 2012 ರಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್ ಪ್ರಶ್ನಿಸಿ, ಚಾಮರಾಜನಗರ ಮೂಲದ ರೈತ ಮಹಾದೇವಸ್ವಾಮಿ ಎಂಬುವವರು ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ಜುಲೈ 20 ರಂದು ದೂರು ನೀಡಿದ್ದರು. ಆಗ ವಿಚಾರಣೆ ನಡೆಸಿದ್ದ ನ್ಯಾಯಾಲಯ ಬಿ-ರಿಪೋರ್ಟ್ ವಜಾಗೊಳಿಸಿ, ವಿಚಾರಣೆಗೆ ಆದೇಶಿಸಿತ್ತು. 2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾನೂನು ಬಾಹಿರವಾಗಿ ಹಲಗೆ ವಡೇರಹಳ್ಳಿ ಬಳಿ ಸರ್ವೇ ನಂಬರ್ 128, 130 ರಲ್ಲಿ 2.24 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ್ದರು. ಈ ಸಂಬಂಧ ಮಹಾದೇವಸ್ವಾಮಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ನಂತರ 2012 ರಲ್ಲಿ ಈ ಬಗ್ಗೆ ಲೋಕಾಯುಕ್ತ ಪ್ರಕರಣ ದಾಖಲಿಸಿ, 2018 ರಲ್ಲಿ ಬಿ-ರಿಪೋರ್ಟ್ ಸಲ್ಲಿಸಿತ್ತು.

Intro:ಡಿನೋಟಿಫಿಕೇಷನ್ ಪ್ರಕರಣ
ವಾದ ಮಂಡಿಸಲು ಎರಡು ದಿನ ಸಮಾಯವಾಕಾಶ ಕೇಳಿದ ಹೆ.ಚ್ ಡಿಕೆ ವಕೀಲರು

ಬೆಂಗಳೂರು

ಜನಪ್ರತಿನಿಧಿ ನ್ಯಾಯಲಯದಲ್ಲಿ ತಮ್ಮ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣದಲ್ಲಿ ನಡೆಯುತ್ತಿರುವ ವಿಚಾರಣೆ ಪ್ರಶ್ನಿಸಿ ಮಾಜಿ ಸಿಎಂ ಕುಮಾರ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ಎರಡು ದಿನ ಮುಂದೂಡಿದೆ.

ಅರ್ಜಿ ಕುರಿತಂತೆ ವಾದ ಮಂಡಿಸಲು ಕುಮಾರಸ್ವಾಮಿ ಪರ
ವಕೀಲರು ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಅವರಿದ್ದ ಪೀಠದ ಮುಂದೆ ಎರಡು ದಿನ ಕಾಲಾವಕಾಶ ಕೇಳಿದ್ದರಿಂದ ವಿಚಾರಣೆಯನ್ನ ಮುಂದೂಡಿದೆ..

ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯ 3ಎಕರೆ 34 ಗುಂಟೆ ಜಮೀನು ಅಕ್ರಮ ಡಿನೋಟಿಫಿಕೇಶನ್ ಪ್ರಕರಣ ಸಂಬಂಧಿಸಿದಂತೆ
ಅಕ್ಟೋಬರ್ 4ರಂದು ಕೋರ್ಟ್ ಮುಂದೆ ಖುದ್ದು ಹಾಜರಾಗಲು
ಜನಪ್ರತಿನಿಧಿ ಕೋರ್ಟ್ ಮಾಜಿ ಕುಮಾರಸ್ವಾಮಿ ಗೆ ಸಮನ್ಸ್ ನೀಡಿ ತ್ತು.

ಪ್ರಕರಣದ ವಿವರ

2012 ರಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ, ಚಾಮರಾಜನಗರ ಮೂಲದ ರೈತ ಮಹಾದೇವಸ್ವಾಮಿ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ಜುಲೈ 20ರಂದು ದೂರು ನೀಡಿದ್ದರು. ಆಗ ವಿಚಾರಣೆ ನಡೆಸಿದ್ದ ನ್ಯಾಯಾಲಯ ಬಿ ರೀಪೋರ್ಟ್ ವಜಾಗೊಳಿಸಿ, ವಿಚಾರಣೆಗೆ ಕೈ ಗೆತ್ತಿಕೊಳ್ಳುವುದಾಗಿ ಆದೇಶಿಸಿತ್ತು.
2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾನೂನು ಬಾಹಿರವಾಗಿ ಹಲಗೆ ವಡೇರಹಳ್ಳಿ ಬಳಿ ಸರ್ವೇ ನಂಬರ್ 128, 130 ರಲ್ಲಿ 2.24 ಎಕರೆ ಭೂಮಿಯನ್ನು ಡಿನೊಟೀಫಿಕೇಷನ್ ಮಾಡಿದ್ದರು.
ಈ ಸಂಬಂಧ ಮಹಾದೇವಸ್ವಾಮಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ನಂತ್ರ 2012 ರಲ್ಲಿ ಈ ಬಗ್ಗೆ ಲೋಕಾಯುಕ್ತ ಪ್ರಕರಣ ದಾಖಲಿಸಿ ಲೋಕಾಯುಕ್ತ ಈ ಬಗ್ಗೆ 2018 ರಲ್ಲಿ ಬಿ ರಿಪೋರ್ಟ್ ಸಲ್ಲಿಸಿತ್ತು ,ಇದನ್ನು ಪ್ರಶ್ನಿಸಿ ಕೋರ್ಟ್ಗೆ ದೂರುದಾರ ಖಾಸಗಿ ದೂರು ನೀಡಿದ್ದರು.Body:KN_BNG_11_KUMARSWMI_7204498Conclusion:KN_BNG_11_KUMARSWMI_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.