ETV Bharat / state

ಐತಿಹಾಸಿಕ ಬೆಂಗಳೂರು ಕರಗ ಉತ್ಸವ, ಪಾರ್ಕಿಂಗ್ ನಿಷೇಧ ಎಲ್ಲೆಲ್ಲಿ? - undefined

ಸಿಲಿಕಾನ್ ಸಿಟಿಯಲ್ಲಿ ಕರಗ ಉತ್ಸವಕ್ಕೆ ಚಾಲನೆ ದೊರೆತಿದ್ದು, ಕೆಲ ರಸ್ತೆಗಳ ಸಂಚಾರದಲ್ಲಿ ಸಂಚಾರ ಪೊಲೀಸರು ಬದಲಾವಣೆ ಮಾಡಿದ್ದಾರೆ.

ಐತಿಹಾಸಿಕ ಬೆಂಗಳೂರು ಕರಗ ಆರಂಭ.. ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ
author img

By

Published : Apr 19, 2019, 6:38 PM IST

ಬೆಂಗಳೂರು: ತಿಗಳರಪೇಟೆಯ ಐತಿಹಾಸಿಕ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕರಗ ಉತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಭಕ್ತರ ಹಿತದೃಷ್ಟಿಯಿಂದ ಈ ಭಾಗದಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 2 ಗಂಟೆವರೆಗೆ ದೇವಸ್ತಾನ ಸುತ್ತಮುತ್ತ ವಾಹನ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಪರ್ಯಾಯ ಮಾರ್ಗ ಬಳಸಲು ಸಾರ್ವಜನಿಕರಲ್ಲಿ ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ರಸ್ತೆ ಬದಲಾವಣೆ ವ್ಯವಸ್ಥೆ ಹೀಗಿದೆ:

ಎಸ್‌.ಜೆ.ಪಿ.ರಸ್ತೆಯಲ್ಲಿ ಸಿಟಿ ಮಾರ್ಕೆಟ್ ಕಡೆಯಿಂದ ಬಂದು ಎಸ್.ಜೆ.ಪಿ. ಜಂಕ್ಷನ್ ಬಳಿ ಪೈಲ್ವಾನ್ ಕೃಷ್ಣಪ್ಪ ರಸ್ತೆಗೆ ಎಡ ತಿರುವು ಪಡೆಯುತ್ತಿದ್ದ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ನಿರ್ಬಂಧಿಸಿದ್ದು, ಈ ವಾಹನಗಳು ಟೌನ್‍ಹಾಲ್ ವೃತ್ತ- ಜೆ.ಸಿ.ರಸ್ತೆ ಮೂಲಕ ಮುಂದೆ ಸಾಗಬಹುದಾಗಿದೆ. ಈ ಭಾಗದ ಪೈಲ್ವಾನ್ ಕೃಷ್ಣಪ್ಪ ಲೇನ್, ಒ.ಟಿ.ಸಿ.ರಸ್ತೆ, ನಗರ್ತಪೇಟೆ ಮುಖ್ಯರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ.

ಬೆಂಗಳೂರು: ತಿಗಳರಪೇಟೆಯ ಐತಿಹಾಸಿಕ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕರಗ ಉತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಭಕ್ತರ ಹಿತದೃಷ್ಟಿಯಿಂದ ಈ ಭಾಗದಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 2 ಗಂಟೆವರೆಗೆ ದೇವಸ್ತಾನ ಸುತ್ತಮುತ್ತ ವಾಹನ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಪರ್ಯಾಯ ಮಾರ್ಗ ಬಳಸಲು ಸಾರ್ವಜನಿಕರಲ್ಲಿ ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ರಸ್ತೆ ಬದಲಾವಣೆ ವ್ಯವಸ್ಥೆ ಹೀಗಿದೆ:

ಎಸ್‌.ಜೆ.ಪಿ.ರಸ್ತೆಯಲ್ಲಿ ಸಿಟಿ ಮಾರ್ಕೆಟ್ ಕಡೆಯಿಂದ ಬಂದು ಎಸ್.ಜೆ.ಪಿ. ಜಂಕ್ಷನ್ ಬಳಿ ಪೈಲ್ವಾನ್ ಕೃಷ್ಣಪ್ಪ ರಸ್ತೆಗೆ ಎಡ ತಿರುವು ಪಡೆಯುತ್ತಿದ್ದ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ನಿರ್ಬಂಧಿಸಿದ್ದು, ಈ ವಾಹನಗಳು ಟೌನ್‍ಹಾಲ್ ವೃತ್ತ- ಜೆ.ಸಿ.ರಸ್ತೆ ಮೂಲಕ ಮುಂದೆ ಸಾಗಬಹುದಾಗಿದೆ. ಈ ಭಾಗದ ಪೈಲ್ವಾನ್ ಕೃಷ್ಣಪ್ಪ ಲೇನ್, ಒ.ಟಿ.ಸಿ.ರಸ್ತೆ, ನಗರ್ತಪೇಟೆ ಮುಖ್ಯರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ.

Intro:ಐತಿಹಾಸಿಕ ಬೆಂಗಳೂರು ಕರಗ: ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ
ಬೆಂಗಳೂರು: ಐತಿಹಾಸಿಕ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಬೆಂಗಳೂರು ಕರಗ ಹಬ್ಬ ಆರಂಭ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಭಕ್ತಾದಿಗಳ ಹಿತದೃಷ್ಟಿಯಿಂದ ಈ ಭಾಗದಲ್ಲಿ ಓಡಾಡುವ ವಾಹನಗಳ ಸಂಚಾರದಲ್ಲಿ ಅಡಚಣೆಯಾಗಲಿದೆ. ಇಂದು ಸಂಜೆ 4 ಗಂಟೆಯಿಂದ ನಾಳೆ ಮಧ್ಯಾಹ್ನ 2 ಗಂಟೆವರೆಗೆ ಧರ್ಮರಾಯ ಸ್ವಾಮಿ ದೇವಸ್ತಾನ ಸುತ್ತಮುತ್ತ ವಾಹನ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಪರ್ಯಾಯ ಮಾರ್ಗ ಬಳಸಲು ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ. ಎಸ್.ಜೆ.ಪಿ.ರಸ್ತೆಯಲ್ಲಿ ಸಿಟಿ ಮಾರ್ಕೆಟ್ ಕಡೆಯಿಂದ ಬಂದು ಎಸ್.ಜೆ.ಪಿ. ಜಂಕ್ಷನ್ ಬಳಿ ಪೈಲ್ವಾನ್ ಕೃಷ್ಣಪ್ಪ ರಸ್ತೆಗೆ ಎಡ ತಿರುವು ಪಡೆಯುತ್ತಿದ್ದ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ನಿರ್ಬಧಿಸಿದ್ದು, ಈ ವಾಹನಗಳು ಟೌನ್‍ಹಾಲ್ ವೃತ್ತ-ಜೆ.ಸಿ.ರಸ್ತೆ ಮೂಲಕ ಮುಂದೆ ಸಾಗಬಹುದಾಗಿದೆ. ಇನ್ನೂ ಈ ಭಾಗದ ಪೈಲ್ವಾನ್ ಕೃಷ್ಣಪ್ಪ ಲೇನ್, ಓ.ಟಿ.ಸಿ.ರಸ್ತೆ, ನಗರ್ತ ಪೇಟೆ ಮುಖ್ಯರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ.
Body:ಐತಿಹಾಸಿಕ ಬೆಂಗಳೂರು ಕರಗ: ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ
ಬೆಂಗಳೂರು: ಐತಿಹಾಸಿಕ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಬೆಂಗಳೂರು ಕರಗ ಹಬ್ಬ ಆರಂಭ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಭಕ್ತಾದಿಗಳ ಹಿತದೃಷ್ಟಿಯಿಂದ ಈ ಭಾಗದಲ್ಲಿ ಓಡಾಡುವ ವಾಹನಗಳ ಸಂಚಾರದಲ್ಲಿ ಅಡಚಣೆಯಾಗಲಿದೆ. ಇಂದು ಸಂಜೆ 4 ಗಂಟೆಯಿಂದ ನಾಳೆ ಮಧ್ಯಾಹ್ನ 2 ಗಂಟೆವರೆಗೆ ಧರ್ಮರಾಯ ಸ್ವಾಮಿ ದೇವಸ್ತಾನ ಸುತ್ತಮುತ್ತ ವಾಹನ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಪರ್ಯಾಯ ಮಾರ್ಗ ಬಳಸಲು ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ. ಎಸ್.ಜೆ.ಪಿ.ರಸ್ತೆಯಲ್ಲಿ ಸಿಟಿ ಮಾರ್ಕೆಟ್ ಕಡೆಯಿಂದ ಬಂದು ಎಸ್.ಜೆ.ಪಿ. ಜಂಕ್ಷನ್ ಬಳಿ ಪೈಲ್ವಾನ್ ಕೃಷ್ಣಪ್ಪ ರಸ್ತೆಗೆ ಎಡ ತಿರುವು ಪಡೆಯುತ್ತಿದ್ದ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ನಿರ್ಬಧಿಸಿದ್ದು, ಈ ವಾಹನಗಳು ಟೌನ್‍ಹಾಲ್ ವೃತ್ತ-ಜೆ.ಸಿ.ರಸ್ತೆ ಮೂಲಕ ಮುಂದೆ ಸಾಗಬಹುದಾಗಿದೆ. ಇನ್ನೂ ಈ ಭಾಗದ ಪೈಲ್ವಾನ್ ಕೃಷ್ಣಪ್ಪ ಲೇನ್, ಓ.ಟಿ.ಸಿ.ರಸ್ತೆ, ನಗರ್ತ ಪೇಟೆ ಮುಖ್ಯರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ.
Conclusion:Bharath

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.