ETV Bharat / state

ಕರ್ನಾಟಕದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹಮಂತ್ರಿಗಳ ಪದಕ

ಕೇಂದ್ರ ಗೃಹಮಂತ್ರಿ ಪದಕಕ್ಕೆ ಕರ್ನಾಟಕದಿಂದ ಆಯ್ಕೆಯಾದ ಪೊಲೀಸ್ ಅಧಿಕಾರಿಗಳ ಮಾಹಿತಿ ಹೀಗಿದೆ.

author img

By

Published : Aug 12, 2022, 5:48 PM IST

ಆರು ಜನ ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹಮಂತ್ರಿ ಪದಕ
ಆರು ಜನ ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹಮಂತ್ರಿ ಪದಕ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಉತ್ತಮ ತನಿಖಾ ಕೌಶಲ್ಯಕ್ಕಾಗಿ ನೀಡಲಾಗುವ ಕೇಂದ್ರ ಗೃಹಮಂತ್ರಿ ಪದಕಕ್ಕೆ ಕರ್ನಾಟಕದ ಆರು ಪೊಲೀಸ್ ಅಧಿಕಾರಿಗಳು ಆಯ್ಕೆಯಾಗಿದ್ದಾರೆ. 2022ನೇ ಸಾಲಿನ ಪದಕಕ್ಕೆ ದೇಶಾದ್ಯಂತ ಸಿವಿಲ್ ಪೊಲೀಸ್, ಸಿಬಿಐ, ಎನ್.ಸಿ.ಬಿ ಸೇರಿದಂತೆ 151 ಅಧಿಕಾರಿಗಳು ಈ ಮನ್ನಣೆಗೆ ಪಾತ್ರರಾಗಿದ್ದಾರೆ.

ಕರ್ನಾಟಕದಿಂದ ಲೋಕಾಯುಕ್ತ ಎಸ್.ಪಿಯಾಗಿರುವ ಕೆ.ಲಕ್ಷ್ಮಿ ಗಣೇಶ್, ಹುಬ್ಬಳ್ಳಿಯ ಹೆಸ್ಕಾಂ ಎಸ್.ಪಿ ಶಂಕರ್.ಕೆ.ಮರಿಹಾಳ್, ರಾಯಚೂರಿನ ಸಿಂಧನೂರು ಉಪ ವಿಭಾಗದ ಡಿವೈಎಸ್ಪಿ ವೆಂಕಟಪ್ಪ ನಾಯ್ಕ, ಕರ್ನಾಟಕ ಲೋಕಾಯುಕ್ತ ಎಸ್.ಪಿ ಎಂ.ಆರ್.ಗೌತಮ್, ಸಿಐಡಿ, ಕಲಬುರಗಿ ಘಟಕದ ಎಸ್.ಪಿ ಶಂಕರೇಗೌಡ ಪಾಟೀಲ್ ಹಾಗೂ ದಾವಣಗೆರೆಯ ಬಸವನಗರ ಠಾಣೆಯ ಇನ್​ಸ್ಪೆಕ್ಟರ್ ಎಚ್.ಗುರುಬಸವರಾಜ್ ಅವರಿಗೆ ಗೌರವ ದೊರೆತಿದೆ.

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಉತ್ತಮ ತನಿಖಾ ಕೌಶಲ್ಯಕ್ಕಾಗಿ ನೀಡಲಾಗುವ ಕೇಂದ್ರ ಗೃಹಮಂತ್ರಿ ಪದಕಕ್ಕೆ ಕರ್ನಾಟಕದ ಆರು ಪೊಲೀಸ್ ಅಧಿಕಾರಿಗಳು ಆಯ್ಕೆಯಾಗಿದ್ದಾರೆ. 2022ನೇ ಸಾಲಿನ ಪದಕಕ್ಕೆ ದೇಶಾದ್ಯಂತ ಸಿವಿಲ್ ಪೊಲೀಸ್, ಸಿಬಿಐ, ಎನ್.ಸಿ.ಬಿ ಸೇರಿದಂತೆ 151 ಅಧಿಕಾರಿಗಳು ಈ ಮನ್ನಣೆಗೆ ಪಾತ್ರರಾಗಿದ್ದಾರೆ.

ಕರ್ನಾಟಕದಿಂದ ಲೋಕಾಯುಕ್ತ ಎಸ್.ಪಿಯಾಗಿರುವ ಕೆ.ಲಕ್ಷ್ಮಿ ಗಣೇಶ್, ಹುಬ್ಬಳ್ಳಿಯ ಹೆಸ್ಕಾಂ ಎಸ್.ಪಿ ಶಂಕರ್.ಕೆ.ಮರಿಹಾಳ್, ರಾಯಚೂರಿನ ಸಿಂಧನೂರು ಉಪ ವಿಭಾಗದ ಡಿವೈಎಸ್ಪಿ ವೆಂಕಟಪ್ಪ ನಾಯ್ಕ, ಕರ್ನಾಟಕ ಲೋಕಾಯುಕ್ತ ಎಸ್.ಪಿ ಎಂ.ಆರ್.ಗೌತಮ್, ಸಿಐಡಿ, ಕಲಬುರಗಿ ಘಟಕದ ಎಸ್.ಪಿ ಶಂಕರೇಗೌಡ ಪಾಟೀಲ್ ಹಾಗೂ ದಾವಣಗೆರೆಯ ಬಸವನಗರ ಠಾಣೆಯ ಇನ್​ಸ್ಪೆಕ್ಟರ್ ಎಚ್.ಗುರುಬಸವರಾಜ್ ಅವರಿಗೆ ಗೌರವ ದೊರೆತಿದೆ.

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ನಾನು ಅಪಮಾನ ಮಾಡಿಲ್ಲ​: ಸಚಿವ ಬಿ ಸಿ ನಾಗೇಶ್ ಸ್ಪಷ್ಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.