ETV Bharat / state

’’ಭಾರತ್ ಬಂದ್​ಗೆ ನಮ್ಮ ಸಹಕಾರವಿಲ್ಲ’’: ಬೆಂಗಳೂರು ಹೋಟೆಲ್ ಮಾಲೀಕರ ಸಂಘ

ಕೋವಿಡ್-19ನಿಂದಾಗಿ ಹೋಟೆಲ್​ಗಳು ಆರ್ಥಿಕ ಮುಗ್ಗಟ್ಟು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ನಾವು ಯಾವುದೇ ಬಂದ್​ಗೆ ಸಹಕಾರ ನೀಡುವುದಿಲ್ಲ ಎಂದು ಬೆಂಗಳೂರು ಹೋಟೆಲ್​​​​ ಮಾಲೀಕರ ಸಂಘದ ಅಧ್ಯಕ್ಷ ಪಿ ಸಿ ರಾವ್ ತಿಳಿಸಿದರು.

author img

By

Published : Sep 22, 2020, 4:15 PM IST

Updated : Sep 22, 2020, 5:45 PM IST

hotel owner

ಬೆಂಗಳೂರು: ಕರ್ನಾಟಕದ ರೈತ ಸಂಘ, ದಲಿತ ಸಂಘ ಸೇರಿದಂತೆ ಪಂಜಾಬ್ ಹಾಗೂ ಹರಿಯಾಣದ ಹಲವು ಸಂಘಗಳು ಭಾರತ್ ಬಂದ್​ಗೆ ಕರೆ ನೀಡಿರುವ ಹಿನ್ನೆಲೆ, ಬೆಂಗಳೂರು ಹೋಟೆಲ್​​​​​​​​​​​​​​​​​​ಗಳು ಇದಕ್ಕೆ ಸಹಕಾರ ನೀಡುವುದಿಲ್ಲ ಎಂದು ಬೆಂಗಳೂರು ಹೋಟೆಲ್​​​ ಮಾಲೀಕರ ಸಂಘದ ಅಧ್ಯಕ್ಷ ಪಿ ಸಿ ರಾವ್ ಸ್ಪಷ್ಟಪಡಿಸಿದ್ದಾರೆ.

ಕೋವಿಡ್-19ನಿಂದಾಗಿ ಹೋಟೆಲ್​ಗಳಿಗೆ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆ ನಾವು ಯಾವುದೇ ಬಂದ್​ಗೆ ಸಹಕಾರ ನೀಡುವುದಿಲ್ಲ ಎಂದು ಅವರು ತಿಳಿಸಿದರು.

ಭಾರತ್ ಬಂದ್​ಗೆ ಬೆಂಗಳೂರು ಹೊಟೇಲ್ ಮಾಲೀಕರ ಸಂಘದ ಸಹಕಾರವಿಲ್ಲ

ತಿಂಗಳ ಹಿಂದೆಯಷ್ಟೇ ಪೂರ್ಣ ಪ್ರಮಾಣದಲ್ಲಿ ಹೋಟೆಲ್ ತೆರೆಯಲು ಸರ್ಕಾರ ಅನುಮತಿ ನೀಡಿತ್ತು. ಹಿಂದಿನ 6 ತಿಂಗಳ ಕಾಲ ಹೋಟೆಲ್​​ ಉದ್ಯಮ ನಷ್ಟದಲ್ಲಿತ್ತು. ಹೀಗಾಗಿ ಹೋಟೆಲ್​​ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದರು.

ಬೆಂಗಳೂರು: ಕರ್ನಾಟಕದ ರೈತ ಸಂಘ, ದಲಿತ ಸಂಘ ಸೇರಿದಂತೆ ಪಂಜಾಬ್ ಹಾಗೂ ಹರಿಯಾಣದ ಹಲವು ಸಂಘಗಳು ಭಾರತ್ ಬಂದ್​ಗೆ ಕರೆ ನೀಡಿರುವ ಹಿನ್ನೆಲೆ, ಬೆಂಗಳೂರು ಹೋಟೆಲ್​​​​​​​​​​​​​​​​​​ಗಳು ಇದಕ್ಕೆ ಸಹಕಾರ ನೀಡುವುದಿಲ್ಲ ಎಂದು ಬೆಂಗಳೂರು ಹೋಟೆಲ್​​​ ಮಾಲೀಕರ ಸಂಘದ ಅಧ್ಯಕ್ಷ ಪಿ ಸಿ ರಾವ್ ಸ್ಪಷ್ಟಪಡಿಸಿದ್ದಾರೆ.

ಕೋವಿಡ್-19ನಿಂದಾಗಿ ಹೋಟೆಲ್​ಗಳಿಗೆ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆ ನಾವು ಯಾವುದೇ ಬಂದ್​ಗೆ ಸಹಕಾರ ನೀಡುವುದಿಲ್ಲ ಎಂದು ಅವರು ತಿಳಿಸಿದರು.

ಭಾರತ್ ಬಂದ್​ಗೆ ಬೆಂಗಳೂರು ಹೊಟೇಲ್ ಮಾಲೀಕರ ಸಂಘದ ಸಹಕಾರವಿಲ್ಲ

ತಿಂಗಳ ಹಿಂದೆಯಷ್ಟೇ ಪೂರ್ಣ ಪ್ರಮಾಣದಲ್ಲಿ ಹೋಟೆಲ್ ತೆರೆಯಲು ಸರ್ಕಾರ ಅನುಮತಿ ನೀಡಿತ್ತು. ಹಿಂದಿನ 6 ತಿಂಗಳ ಕಾಲ ಹೋಟೆಲ್​​ ಉದ್ಯಮ ನಷ್ಟದಲ್ಲಿತ್ತು. ಹೀಗಾಗಿ ಹೋಟೆಲ್​​ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದರು.

Last Updated : Sep 22, 2020, 5:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.