ETV Bharat / state

ಸಿಎಂ ಯಡಿಯೂರಪ್ಪಗೆ ಹಟ್ಟಿ ಚಿನ್ನದ ಗಣಿ ಲಾಭಾಂಶ ಹಸ್ತಾಂತರ

author img

By

Published : Jan 5, 2021, 2:03 PM IST

ಗಣಿ ಮತ್ತು ಭೂವಿಜ್ಞಾನ ಸಚಿವ ಸಿ ಸಿ ಪಾಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಟ್ಟಿ ಚಿನ್ನದ ಗಣಿಗಾರಿಕೆಯಿಂದ ಬಂದ ಲಾಭಾಂಶದ ಚೆಕ್ ನೀಡಿದರು..

CM BSY
ಸಿಎಂ ಬಿಎಸ್​ವೈ

ಬೆಂಗಳೂರು: 'ದಿ ಹಟ್ಟಿ ಗೋಲ್ಡ್ ಮೈನ್ಸ್ ನಿಗಮ ನಿಯಮಿತ'ದ ವತಿಯಿಂದ 2019-20ನೇ ಸಾಲಿನಲ್ಲಿ ಬಂದ 11.94 ಕೋಟಿ ರೂ. ಲಾಭಾಂಶವನ್ನು ಸರ್ಕಾರಕ್ಕೆ ಹಸ್ತಾಂತರಿಸಲಾಯಿತು.

ಗಣಿ ಮತ್ತು ಭೂವಿಜ್ಞಾನ ಸಚಿವ ಸಿ ಸಿ ಪಾಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಟ್ಟಿ ಚಿನ್ನದ ಗಣಿಗಾರಿಕೆಯಿಂದ ಬಂದ ಲಾಭಾಂಶದ ಚೆಕ್ ನೀಡಿದರು.

ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಹಟ್ಟಿ ಗೋಲ್ಡ್ ಮೈನ್ಸ್ ನಿಗಮದ ಅಧ್ಯಕ್ಷ ಮಾನಪ್ಪ, ವ್ಯವಸ್ಥಾಪಕ ನಿರ್ದೇಶಕರಾದ ಸಲ್ಮಾ ಕೆ. ಫಾಹಿಂ, ವ್ಯವಸ್ಥಾಪಕ ಕರಿಯಪ್ಪ ಹಾಗೂ ಉಪವ್ಯವಸ್ಥಾಪಕ ನಿಶ್ಚಿತ್ ಉಪಸ್ಥಿತರಿದ್ದರು.

ಬೆಂಗಳೂರು: 'ದಿ ಹಟ್ಟಿ ಗೋಲ್ಡ್ ಮೈನ್ಸ್ ನಿಗಮ ನಿಯಮಿತ'ದ ವತಿಯಿಂದ 2019-20ನೇ ಸಾಲಿನಲ್ಲಿ ಬಂದ 11.94 ಕೋಟಿ ರೂ. ಲಾಭಾಂಶವನ್ನು ಸರ್ಕಾರಕ್ಕೆ ಹಸ್ತಾಂತರಿಸಲಾಯಿತು.

ಗಣಿ ಮತ್ತು ಭೂವಿಜ್ಞಾನ ಸಚಿವ ಸಿ ಸಿ ಪಾಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಟ್ಟಿ ಚಿನ್ನದ ಗಣಿಗಾರಿಕೆಯಿಂದ ಬಂದ ಲಾಭಾಂಶದ ಚೆಕ್ ನೀಡಿದರು.

ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಹಟ್ಟಿ ಗೋಲ್ಡ್ ಮೈನ್ಸ್ ನಿಗಮದ ಅಧ್ಯಕ್ಷ ಮಾನಪ್ಪ, ವ್ಯವಸ್ಥಾಪಕ ನಿರ್ದೇಶಕರಾದ ಸಲ್ಮಾ ಕೆ. ಫಾಹಿಂ, ವ್ಯವಸ್ಥಾಪಕ ಕರಿಯಪ್ಪ ಹಾಗೂ ಉಪವ್ಯವಸ್ಥಾಪಕ ನಿಶ್ಚಿತ್ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.