ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಗೆ ನನ್ನ ಸಂಪೂರ್ಣ ಬೆಂಬಲವಿದೆ, ಯಾವುದೇ ಧರ್ಮದವರಿಗೆ ಅನ್ಯಾಯ ಮಾಡುವ ಕ್ರಮ ಈ ಕಾಯ್ದೆಯದ್ದಲ್ಲ. ಪಾಕಿಸ್ತಾನದಿಂದ ಬಂದಿರುವ ಹಿಂದೂಗಳು, ಕ್ರೈಸ್ತ ಮತ್ತು ಪಾರ್ಸಿಗಳಿಗೆ ಪೌರತ್ವ ಕೊಡೋದು ಸರಿಯಾದ ಕ್ರಮ. ಇದನ್ನು ವಿರೋಧಿಸುವುದು ಸರಿಯಲ್ಲ ಎಂದು ಹಿರಿಯ ಸಂಶೋಧಕ ಚಿದಾನಂದ ಮೂರ್ತಿ ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಪೂರ್ಣ ಬೆಂಬಲವಿದೆ: ಚಿದಾನಂದ ಮೂರ್ತಿ
ಪೌರತ್ವ ತಿದ್ದುಪಡಿ ಕಾಯ್ದೆಗೆ ನನ್ನ ಸಂಪೂರ್ಣ ಬೆಂಬಲವಿದೆ. ಯಾವುದೇ ಧರ್ಮದವರಿಗೆ ಅನ್ಯಾಯ ಮಾಡುವ ಕ್ರಮ ಈ ಕಾಯ್ದೆಯದ್ದಲ್ಲ ಎಂದು ಹಿರಿಯ ಸಂಶೋಧಕ ಚಿದಾನಂದ ಮೂರ್ತಿ ಹೇಳಿದ್ದಾರೆ.
ನಗರದ ಟೌನ್ ಹಾಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಂಗಳೂರು ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಈ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕೆಲವರು ತಿಳಿಯದೇ ಬೀದಿಗಿಳಿದಿದ್ದಾರೆ. ಎಲ್ಲೂ ಕೂಡ ಹಿಂಸಾತ್ಮಕವಾಗಿ ಹೋರಾಟ ಮಾಡಬಾರದು ಎಂದು ಚಿ. ಮೂ ಸಲಹೆ ನೀಡಿದ್ರು.
ಹಾಗೆಯೇ ಮಂಗಳೂರಿನಲ್ಲಿ ಪ್ರತಿಭಟನೆ ಮಾಡುವವರ ಮೇಲೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು ಮಾಡಿದ್ದು ಕೂಡ ತಪ್ಪು. ಪ್ರತಿಭಟನೆ ಮಾಡುವುದೇ ಆದಲ್ಲಿ ಹಿಂಸಾತ್ಮಕ ನಡೆ ಸಲ್ಲದು. ಅಹಿಂಸಾತ್ಮಕ ಹೋರಾಟ ಮಾಡಲಿ ಎಂದರು.
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಗೆ ನನ್ನ ಸಂಪೂರ್ಣ ಬೆಂಬಲವಿದೆ, ಯಾವುದೇ ಧರ್ಮದವರಿಗೆ ಅನ್ಯಾಯ ಮಾಡುವ ಕ್ರಮ ಈ ಕಾಯ್ದೆಯದ್ದಲ್ಲ. ಪಾಕಿಸ್ತಾನದಿಂದ ಬಂದಿರುವ ಹಿಂದೂಗಳು, ಕ್ರೈಸ್ತ ಮತ್ತು ಪಾರ್ಸಿಗಳಿಗೆ ಪೌರತ್ವ ಕೊಡೋದು ಸರಿಯಾದ ಕ್ರಮ. ಇದನ್ನು ವಿರೋಧಿಸುವುದು ಸರಿಯಲ್ಲ ಎಂದು ಹಿರಿಯ ಸಂಶೋಧಕ ಚಿದಾನಂದ ಮೂರ್ತಿ ಹೇಳಿದ್ದಾರೆ.
ನಗರದ ಟೌನ್ ಹಾಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಂಗಳೂರು ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಈ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕೆಲವರು ತಿಳಿಯದೇ ಬೀದಿಗಿಳಿದಿದ್ದಾರೆ. ಎಲ್ಲೂ ಕೂಡ ಹಿಂಸಾತ್ಮಕವಾಗಿ ಹೋರಾಟ ಮಾಡಬಾರದು ಎಂದು ಚಿ. ಮೂ ಸಲಹೆ ನೀಡಿದ್ರು.
ಹಾಗೆಯೇ ಮಂಗಳೂರಿನಲ್ಲಿ ಪ್ರತಿಭಟನೆ ಮಾಡುವವರ ಮೇಲೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು ಮಾಡಿದ್ದು ಕೂಡ ತಪ್ಪು. ಪ್ರತಿಭಟನೆ ಮಾಡುವುದೇ ಆದಲ್ಲಿ ಹಿಂಸಾತ್ಮಕ ನಡೆ ಸಲ್ಲದು. ಅಹಿಂಸಾತ್ಮಕ ಹೋರಾಟ ಮಾಡಲಿ ಎಂದರು.
ಸಂಶೋಧಕ ಚಿದಾನಂದಮೂರ್ತಿ ಹೇಳಿಕೆmojo byite
ಸಿಲಿಕಾನ್ ಸಿಟಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಲ್ಪಸಂಖ್ಯಾತರು ಎಲ್ಲೆಡೆ ರ್ಯಾಲಿ ಮತ್ತು ಶಾಂತಿ ಸಭೆ ನಡೆಸ್ತಿದ್ದಾರೆ. ಸದ್ಯ ಬೆಂಗಳೂರಿನ ಟೌನ್ ಹಾಲ್ ಬಳಿ ಹಿರಿಯ ಸಂಶೋಧಕ ಚಿದಾನಂದಮೂರ್ತಿ ಮಾತಾಡಿ ಪೌರತ್ವ ತಿದ್ದುಪಡಿ ಕಾಯ್ದೆ & ನಾಗರೀಕ ಹಕ್ಕು ನೋಂದಣಿ ಕಾಯ್ದೆಯನ್ನು ಸ್ವಾಗತಿಸುತ್ತೇನೆ,ಯಾವುದೇ ಧರ್ಮದವರಿಗೆ ಅನ್ಯಾಯ ಮಾಡುವ ಕ್ರಮ ಈ ಪೌರತ್ವ ಕಾಯ್ದೆಯದ್ದಲ್ಲ, ಪಾಕಿಸ್ತಾನದಿಂದ ಬಂದಿರುವ ಹಿಂದೂಗಳು, ಕ್ರೈಸ್ಥ ಮತ್ತು ಪಾರ್ಸಿಗಳಿಗೆ ಪೌರತ್ವ ಕೊಡೋದು ಸರಿಯಾದ ಕ್ರಮ ಇದನ್ನು ವಿರೋಧಿಸುವುದು ಸರಿಯಲ್ಲ ಮಂಗಳೂರು ಹೀಗೆ ಬೇರೆ ಬೇರೆ ಕಡೆ ಕೆಲವರು ಪ್ರತಿಭಟನೆ ಮಾಡ್ತಿದ್ದಾರೆ, ಈ ಪೌರತ್ವ ಕುರಿತು ಕೆಲವರು ತಿಳಿಯದೇ ಪ್ರತಿಭಟನೆ
ಮಾಡುತ್ತಿದ್ದಾರೆ ,ಎಲ್ಲೂ ಕೂಡ ಹಿಂಸಾತ್ಮಕವಾಗಿ ಹೋರಾಟ ಮಾಡಬಾರದು
ಹಾಗೆ ಮಂಗಳೂರಿನಲ್ಲಿ ಪ್ರತಿಭಟನೆ ಮಾಡುವವರ ಮೇಲೆ ಪೊಲೀಸರು ಗೋಲಿಬಾರ್ ಆಗಿದ್ದು ಕೂಡ ತಪ್ಪೇ, ಗೋಲಿಬಾರ್ ಮಾಡಬಾರದಿತ್ತು ಪ್ರತಿಭಟನೆ ಮಾಡುವುದೇ ಆದಲ್ಲಿ ಹಿಂಸಾತ್ಮಕ ನಡೆ ಸಲ್ಲದು ಅಹಿಂಸಾತ್ಮಕ ಹೋರಾಟ ಮಾಡಲಿ ಎಂದು
ಹಿರಿಯ ಸಂಶೋಧಕ ಚಿದಾನಂದಮೂರ್ತಿ ಹೇಳಿದ್ದಾರೆBody:KN_BNG_04_CHIDANANDA_7204498Conclusion:KN_BNG_04_CHIDANANDA_7204498