ETV Bharat / state

ಬೆಂಗಳೂರಲ್ಲಿ ಐಎಫ್ಎಸ್ ಅಧಿಕಾರಿ ಆತ್ಮಹತ್ಯೆ...!

author img

By

Published : Sep 8, 2019, 3:03 PM IST

Updated : Sep 8, 2019, 3:09 PM IST

ಐಎಫ್ಎಸ್ ಅಧಿಕಾರಿವೋರ್ವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಐಎಫ್ಎಸ್ ಆಧಿಕಾರಿ ಆತ್ಮಹತ್ಯೆ..

ಬೆಂಗಳೂರು: ಯಲಹಂಕ ನ್ಯೂಟೌನ್​ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಐಎಫ್ಎಸ್ ಅಧಿಕಾರಿವೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಪರ ಮುಖ್ಯ ಅರಣ್ಯ ಸಂರಕ್ಷಣಾ ‌ಅಧಿಕಾರಿಯಾಗಿ‌ ಸೇವೆ ಸಲ್ಲಿಸುತ್ತಿದ್ದ ಅವತಾರ್ ಸಿಂಗ್ ಆತ್ಮಹತ್ಯೆಗೆ ಶರಣಾದವರು. ಒಂದು ತಿಂಗಳ ಹಿಂದೆಯಷ್ಟೇ ಬೆಂಗಳೂರಿನ ಅರಣ್ಯ ಭವನಕ್ಕೆ ವರ್ಗಾವಣೆಯಾಗಿದ್ದ ಅವತಾರ್ ಸಿಂಗ್​, ಮೂಲತಃ ಹರಿಯಾಣದವಾರಾಗಿದ್ದು, ಕೋಲಾರದಿಂದ ಕೆಲಸ ಪ್ರಾರಂಭಿಸಿದ್ದರು ಎಂದು ತಿಳಿದುಬಂದಿದೆ.

ಇಂದು‌ ಬೆಳಗ್ಗೆ ವಾಕಿಂಗ್ ಹೋಗಿ ಬಂದು ಬೆಂಗಳೂರಿನ ಯಲಹಂಕದಲ್ಲಿರುವ ಖಾಸಗಿ ಅಪಾರ್ಟ್​ಮೆಂಟ್​ನ‌ಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆಯಷ್ಟೇ ಅರಣ್ಯ ಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವತಾರ್​ ಸಿಂಗ್​ ಪಾಲ್ಗೊಂಡಿದ್ದರು. ಅಲ್ಲದೆ, ವಿಕಾಸಸೌಧದಲ್ಲಿ ನಡೆದಿದ್ದ ಸಭೆಗೂ ಹಾಜರಾಗಿದ್ದರು.

ಅನಾರೋಗ್ಯ ಸಂಬಂಧ ಐಎಫ್​ಎಸ್​ ಅಧಿಕಾರಿ ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗ್ತಿದೆಯಾದರೂ ಈ ಬಗ್ಗೆ ನಿಖರ ಮಾಹಿತಿ ಇಲ್ಲ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಯಲಹಂಕ ನ್ಯೂಟೌನ್​ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಐಎಫ್ಎಸ್ ಅಧಿಕಾರಿವೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಪರ ಮುಖ್ಯ ಅರಣ್ಯ ಸಂರಕ್ಷಣಾ ‌ಅಧಿಕಾರಿಯಾಗಿ‌ ಸೇವೆ ಸಲ್ಲಿಸುತ್ತಿದ್ದ ಅವತಾರ್ ಸಿಂಗ್ ಆತ್ಮಹತ್ಯೆಗೆ ಶರಣಾದವರು. ಒಂದು ತಿಂಗಳ ಹಿಂದೆಯಷ್ಟೇ ಬೆಂಗಳೂರಿನ ಅರಣ್ಯ ಭವನಕ್ಕೆ ವರ್ಗಾವಣೆಯಾಗಿದ್ದ ಅವತಾರ್ ಸಿಂಗ್​, ಮೂಲತಃ ಹರಿಯಾಣದವಾರಾಗಿದ್ದು, ಕೋಲಾರದಿಂದ ಕೆಲಸ ಪ್ರಾರಂಭಿಸಿದ್ದರು ಎಂದು ತಿಳಿದುಬಂದಿದೆ.

ಇಂದು‌ ಬೆಳಗ್ಗೆ ವಾಕಿಂಗ್ ಹೋಗಿ ಬಂದು ಬೆಂಗಳೂರಿನ ಯಲಹಂಕದಲ್ಲಿರುವ ಖಾಸಗಿ ಅಪಾರ್ಟ್​ಮೆಂಟ್​ನ‌ಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆಯಷ್ಟೇ ಅರಣ್ಯ ಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವತಾರ್​ ಸಿಂಗ್​ ಪಾಲ್ಗೊಂಡಿದ್ದರು. ಅಲ್ಲದೆ, ವಿಕಾಸಸೌಧದಲ್ಲಿ ನಡೆದಿದ್ದ ಸಭೆಗೂ ಹಾಜರಾಗಿದ್ದರು.

ಅನಾರೋಗ್ಯ ಸಂಬಂಧ ಐಎಫ್​ಎಸ್​ ಅಧಿಕಾರಿ ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗ್ತಿದೆಯಾದರೂ ಈ ಬಗ್ಗೆ ನಿಖರ ಮಾಹಿತಿ ಇಲ್ಲ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಐಎಫ್ಎಸ್ ಆಧಿಕಾರಿ ಆತ್ಮಹತ್ಯೆ
ಮೇಲ್ನೋಟಕ್ಕೆ ಅನಾರೋಗ್ಯ ಶಂಕೆ

ಬೆಂಗಳೂರಿನಲ್ಲಿ ಐಎಫ್ಎಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೋಂಡಿರುವ ಘಟನೆ‌ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. Apccf (ಅಪಾರ ಮುಖ್ಯ ಅರಣ್ಯ ಸಂರಕ್ಷಣಾ ‌ಅಧಿಕಾರಿ)ಯಾಗಿ‌ ಅವತಾರ್ ಸಿಂಗ್ ಕೆಲಸ ನಿರ್ವಹಿಸುತ್ತಿದ್ದರು.ಒಂದು ತಿಂಗಳ ಹಿಂದೆಯಷ್ಟೇ ಬೆಂಗಳೂರಿನ ಅರಣ್ಯ ಭವನಕ್ಕೆ ವರ್ಗಾವಣೆಯಾಗಿದ್ದ ಅವತಾರ್ ಸಿಂಗ್ಮೂಲತ:ಹರಿಯಾಣದವಾರಾಗಿದ್ದು ಕೋಲಾರದಿಂದ ಕೆಲಸ ಪ್ರಾರಂಭಿಸಿದ್ದರು.ವಿವಿಧ ಜಿಲ್ಲೆಗಳಲ್ಲಿ ಹಾಗೂ ವಿವಿಧ ಮಂಡಳಿಗಳಲ್ಲಿ ಕೆಲಸಮಾಡಿದ ಅನುಭವ ಇವರಿಗೆ ಇದೆ.


ಇಂದು‌ಬೆಳಗ್ಗೆ ವಾಕಿಂಗ್ ಹೋಗಿ ಬಂದು ಬೆಂಗಳೂರಿನ ನಿವಾಸದ‌ ಯಲಹಂಕದ ಪ್ರೆಸ್ಟೀಜ್ ಮೌಂಟ್ ಕಾರ್ಲೋ ಅಪಾರ್ಟ್ಮೆಂಟ್ ನ‌ನಾಲ್ಕನೇ ಮಹಡಿಯ ೩೪೦೧ ಫ್ಲಾಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆಯಷ್ಟೇ ಅರಣ್ಯಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು.ಜೊತೆಗೆ ಕಳೆದ ವಾರ ಸಿಎಂ ಜೊತೆಗಿನ ಇಲಾಖೆ ಪರಿಶೀಲನಾ ಸಭೆಯಲ್ಲಿ ಸಹ ಭಾಗಿಯಾಗಿ‌ ನಿನ್ನೆ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲೂ ಪಾಲ್ಗೊಂಡಿದ್ದರು.ಸದ್ಯ‌ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಭೆಟಿ ನೀಡಿ ತನೀಕೆ ಮುಂದುವರೆಸಿದ್ದಾರೆBody:ಐಎಫ್ಎಸ್ ಆಧಿಕಾರಿ ಆತ್ಮಹತ್ಯೆ
ಮೇಲ್ನೋಟಕ್ಕೆ ಅನಾರೋಗ್ಯ ಶಂಕೆ

ಬೆಂಗಳೂರಿನಲ್ಲಿ ಐಎಫ್ಎಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೋಂಡಿರುವ ಘಟನೆ‌ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. Apccf (ಅಪಾರ ಮುಖ್ಯ ಅರಣ್ಯ ಸಂರಕ್ಷಣಾ ‌ಅಧಿಕಾರಿ)ಯಾಗಿ‌ ಅವತಾರ್ ಸಿಂಗ್ ಕೆಲಸ ನಿರ್ವಹಿಸುತ್ತಿದ್ದರು.ಒಂದು ತಿಂಗಳ ಹಿಂದೆಯಷ್ಟೇ ಬೆಂಗಳೂರಿನ ಅರಣ್ಯ ಭವನಕ್ಕೆ ವರ್ಗಾವಣೆಯಾಗಿದ್ದ ಅವತಾರ್ ಸಿಂಗ್ಮೂಲತ:ಹರಿಯಾಣದವಾರಾಗಿದ್ದು ಕೋಲಾರದಿಂದ ಕೆಲಸ ಪ್ರಾರಂಭಿಸಿದ್ದರು.ವಿವಿಧ ಜಿಲ್ಲೆಗಳಲ್ಲಿ ಹಾಗೂ ವಿವಿಧ ಮಂಡಳಿಗಳಲ್ಲಿ ಕೆಲಸಮಾಡಿದ ಅನುಭವ ಇವರಿಗೆ ಇದೆ.


ಇಂದು‌ಬೆಳಗ್ಗೆ ವಾಕಿಂಗ್ ಹೋಗಿ ಬಂದು ಬೆಂಗಳೂರಿನ ನಿವಾಸದ‌ ಯಲಹಂಕದ ಪ್ರೆಸ್ಟೀಜ್ ಮೌಂಟ್ ಕಾರ್ಲೋ ಅಪಾರ್ಟ್ಮೆಂಟ್ ನ‌ನಾಲ್ಕನೇ ಮಹಡಿಯ ೩೪೦೧ ಫ್ಲಾಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆಯಷ್ಟೇ ಅರಣ್ಯಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು.ಜೊತೆಗೆ ಕಳೆದ ವಾರ ಸಿಎಂ ಜೊತೆಗಿನ ಇಲಾಖೆ ಪರಿಶೀಲನಾ ಸಭೆಯಲ್ಲಿ ಸಹ ಭಾಗಿಯಾಗಿ‌ ನಿನ್ನೆ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲೂ ಪಾಲ್ಗೊಂಡಿದ್ದರು.ಸದ್ಯ‌ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಭೆಟಿ ನೀಡಿ ತನೀಕೆ ಮುಂದುವರೆಸಿದ್ದಾರೆConclusion:KN_BNG_06_SUSIDE_7204498
Last Updated : Sep 8, 2019, 3:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.