ETV Bharat / state

ಅಕ್ರಮ ಸಂಬಂಧ ಶಂಕೆ... ಪತ್ನಿ ಸಾಯಿಸಿ ಪತಿ ಮಾಡಿದ್ದೇನು ಗೊತ್ತಾ?!

ಪತ್ನಿ ಅಕ್ರಮ ಸಂಬಂಧ ಹೊಂದಿರಬಹುದೆಂದು ಶಂಕಿಸಿ ಆಕೆಯನ್ನು ಕೊಂದು ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

author img

By

Published : Nov 26, 2019, 4:34 PM IST

wife murder
ಪತ್ನಿಯನ್ನು ಸಾಯಿಸಿ ಪತಿಯೂ ಆತ್ಮಹತ್ಯೆ

ಬೆಂಗಳೂರು: ಪತ್ನಿಗೆ ಅಕ್ರಮ ಸಂಬಂಧವಿರಬಹುದು ಎಂದು ಶಂಕಿಸಿದ ಪತಿವೋರ್ವ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ. ಪತ್ನಿಯನ್ನ ಸಾಯಿಸಿ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದವರಾಗಿದ್ದ ದಂಪತಿ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ವಾಸವಾಗಿದ್ರು. ಮುರುಗೇಶ ಪ್ರತಿದಿನ ಪತ್ನಿ ಜೊತೆ ನಿನಗೆ ಯಾರೊಂದಿಗೋ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿ ಪ್ರತಿದಿನ ಗಲಾಟೆ ಮಾಡುತ್ತಿದ್ದ ಎನ್ನಲಾಗ್ತಿದೆ.

ಸೋಮವಾರ ಕೂಡ ಪುನಃ ಗಲಾಟೆ ಶುರು ಮಾಡಿದ್ದ ಮುರುಗೇಶ ಮೊದಲು ಪತ್ನಿಯನ್ನ ಕೊಲೆ ಮಾಡಿ ನಂತ್ರ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಪುಟ್ಟೇನಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬೆಂಗಳೂರು: ಪತ್ನಿಗೆ ಅಕ್ರಮ ಸಂಬಂಧವಿರಬಹುದು ಎಂದು ಶಂಕಿಸಿದ ಪತಿವೋರ್ವ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ. ಪತ್ನಿಯನ್ನ ಸಾಯಿಸಿ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದವರಾಗಿದ್ದ ದಂಪತಿ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ವಾಸವಾಗಿದ್ರು. ಮುರುಗೇಶ ಪ್ರತಿದಿನ ಪತ್ನಿ ಜೊತೆ ನಿನಗೆ ಯಾರೊಂದಿಗೋ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿ ಪ್ರತಿದಿನ ಗಲಾಟೆ ಮಾಡುತ್ತಿದ್ದ ಎನ್ನಲಾಗ್ತಿದೆ.

ಸೋಮವಾರ ಕೂಡ ಪುನಃ ಗಲಾಟೆ ಶುರು ಮಾಡಿದ್ದ ಮುರುಗೇಶ ಮೊದಲು ಪತ್ನಿಯನ್ನ ಕೊಲೆ ಮಾಡಿ ನಂತ್ರ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಪುಟ್ಟೇನಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Intro:ಪತ್ನಿಯನ್ನ ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ.

ಪತ್ನಿಗೆ ಅಕ್ರಮ ಸಂಬಂಧವಿರುವುದಾಗಿ ಶಂಕಿಸಿ ಪತ್ನಿಯನ್ನ ಸಾಯಿಸಿ ನಂತ್ರ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದವರಾಗಿದ್ದ ದಂಪತಿ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಕಳೆದ ಹಲವು ವರ್ಷಗಳಿಂದ ವಾಸವಾಗಿದ್ರು . ಮುರುಗೇಶ ಪ್ರತಿ ದಿನ ಪತ್ನಿ ವಸಂತ ಎಂಬಾಕೆ ಜೊತೆ ಬೇರೆಯವರ ಜೊತೆ ಅನೈತಿಕ ಸಂಬಂಧ ಹೊಂದಿದ್ಯ ಎಂದು ಶಂಕೆ ವ್ಯಕ್ತ ಪಡಿಸಿ ಪ್ರತಿ ದಿನ ಗಲಾಟೆ ಮಾಡುತ್ತಿದ್ದ.

ನಿನ್ನೆ ಪತ್ನಿಗೆ ಅಕ್ರಮ ಸಂಬಂಧವಿರುವುದಾಗಿ ಶಂಕಿಸಿ ಮತ್ತೆ ಗಲಾಟೆಯನ್ನ ಶುರು ಮಾಡಿ ಮುರುಗೇಶ ಮೊದಲು ಪತ್ನಿಯನ್ನ ಕೊಲೆ ಮಾಡಿ ನಂತ್ರ ತಾನು ಕತ್ತು ಸೀಳಿಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಸದ್ಯ ಪುಟ್ಟೇನಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು ಪೊಲೀಸರು ತನೀಕೆ ಮುಂದುವರೆಸಿದ್ದಾರೆBody:KN_BNG_06_MURDER_SUSIDE_7204498Conclusion:KN_BNG_06_MURDER_SUSIDE_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.