ETV Bharat / state

ರಾಜ್ಯದಲ್ಲಿ 301 ಜನರಿಗೆ ತಗುಲಿದ ಕೊರೊನಾ: ಸೋಂಕಿಗೆ ಓರ್ವ ಬಲಿ

author img

By

Published : Jun 5, 2022, 10:56 PM IST

ರಾಜ್ಯದಲ್ಲಿ ಭಾನುವಾರ 301 ಜನರಲ್ಲಿ ಕೊರೊನಾ ಪತ್ತೆಯಾಗಿದ್ದು, 146 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಓರ್ವ ಸೋಂಕಿಗೆ ಬಲಿಯಾಗಿದ್ದಾನೆ.

ಕೊರೊನಾ
ಕೊರೊನಾ

ಬೆಂಗಳೂರು: ರಾಜ್ಯದಲ್ಲಿಂದು 301 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಓರ್ವ ಸೋಂಕಿತ ಮೃತಪಟ್ಟಿದ್ದಾನೆ. 21,413 ಜನರ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 146 ಮಂದಿ ವೈರಸ್‌ನಿಂದ ಗುಣಮುಖರಾಗಿದ್ದಾರೆ. ಸದ್ಯ 2,414 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ.1.40ರಷ್ಟಿದ್ದು, ವಾರದ ಸೋಂಕಿತರ ಪ್ರಮಾಣ ಶೇ.1.33ರಷ್ಟಿದೆ. ಈ ವಾರದ ಸಾವಿನ ಪ್ರಮಾಣ ಶೇ.0.11 ಇದೆ. ಬೆಂಗಳೂರಿನಲ್ಲಿ ಭಾನುವಾರ 291 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಬ್ಬರು ಕೋವಿಡ್​ಗೆ ಬಲಿಯಾಗಿದ್ದಾರೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 17,88,895ಕ್ಕೆ ಏರಿಕೆ ಆಗಿದೆ. ಇಂದು 142 ಮಂದಿ ಬಿಡುಗಡೆಯಾಗಿದ್ದಾರೆ. ಈವರೆಗೂ ಕೋವಿಡ್ ಸಾವಿನ ಸಂಖ್ಯೆ 16,964 ಇದೆ. ರಾಜಧಾನಿಯಲ್ಲಿ 2,294 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು: ರಾಜ್ಯದಲ್ಲಿಂದು 301 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಓರ್ವ ಸೋಂಕಿತ ಮೃತಪಟ್ಟಿದ್ದಾನೆ. 21,413 ಜನರ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 146 ಮಂದಿ ವೈರಸ್‌ನಿಂದ ಗುಣಮುಖರಾಗಿದ್ದಾರೆ. ಸದ್ಯ 2,414 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ.1.40ರಷ್ಟಿದ್ದು, ವಾರದ ಸೋಂಕಿತರ ಪ್ರಮಾಣ ಶೇ.1.33ರಷ್ಟಿದೆ. ಈ ವಾರದ ಸಾವಿನ ಪ್ರಮಾಣ ಶೇ.0.11 ಇದೆ. ಬೆಂಗಳೂರಿನಲ್ಲಿ ಭಾನುವಾರ 291 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಬ್ಬರು ಕೋವಿಡ್​ಗೆ ಬಲಿಯಾಗಿದ್ದಾರೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 17,88,895ಕ್ಕೆ ಏರಿಕೆ ಆಗಿದೆ. ಇಂದು 142 ಮಂದಿ ಬಿಡುಗಡೆಯಾಗಿದ್ದಾರೆ. ಈವರೆಗೂ ಕೋವಿಡ್ ಸಾವಿನ ಸಂಖ್ಯೆ 16,964 ಇದೆ. ರಾಜಧಾನಿಯಲ್ಲಿ 2,294 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ:'ಅಪ್ಪು' ಪುತ್ಥಳಿ ಅನಾವರಣದ ವೇಳೆ ಅಭಿಮಾನಿಗಳ ಮಧ್ಯೆ ಹೊಡೆದಾಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.