ETV Bharat / state

ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ: ಕೈ ಅಭ್ಯರ್ಥಿಯಿಂದ ಮತಬೇಟೆ - ಕಾಮಾಕ್ಷಿ ಪಾಳ್ಯ ವಾರ್ಡ್​ನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಚಾರ

ಮಹಾಲಕ್ಷ್ಮೀಪುರ ಕಾಂಗ್ರೆಸ್ ಅಭ್ಯರ್ಥಿ ಎಂ. ಶಿವರಾಜು, ಕಾಮಾಕ್ಷಿ ಪಾಳ್ಯ ವಾರ್ಡ್​ನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಚಾರ ಕಛೇರಿ ಉದ್ಘಾಟನೆ ಮಾಡಿದ್ದು, ಬೆಳಗ್ಗೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಮಹಾಲಕ್ಷ್ಮಿಪುರ ಕಾಂಗ್ರೆಸ್ ಅಭ್ಯರ್ಥಿ ಎಂ ಶಿವರಾಜು
author img

By

Published : Nov 21, 2019, 12:31 PM IST

ಬೆಂಗಳೂರು: ಮಹಾಲಕ್ಷ್ಮಿಪುರ ಕಾಂಗ್ರೆಸ್ ಅಭ್ಯರ್ಥಿ ಎಂ. ಶಿವರಾಜು, ಕಾಮಾಕ್ಷಿ ಪಾಳ್ಯ ವಾರ್ಡ್​ನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಚಾರ ಕಛೇರಿ ಉದ್ಘಾಟನೆ ಮಾಡಿದ್ದು, ಬೆಳ್ಳಂಬೆಳಗ್ಗೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಬೆಳ್ಳಂಬೆಳಗ್ಗೆ ಪ್ರಚಾರ ಕಾರ್ಯದಲ್ಲಿ ಎಂ. ಶಿವರಾಜು

ಮಹಾಲಕ್ಷ್ಮೀಪುರ,ನಾಗಪುರ ವಾರ್ಡ್​ಗಳಲ್ಲಿ, ವೀರಾಂಜನೇಯ ದೇವಸ್ಥಾನ,ನಾಗಪುರ ಪ್ರದೇಶದಲ್ಲಿ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದ್ದು, ಡಿ.ಸಿ.ಸಿ.ಕಾಂಗ್ರೆಸ್,ಮಹಿಳಾ ಕಾಂಗ್ರೆಸ್ ,ಯುವ ಕಾಂಗ್ರೆಸ್ ಕಾರ್ಯಕರ್ತರು ಕ್ಯಾಂಪೇನ್ ವೇಳೆ ಭಾಗವಹಿಸಿದ್ದರು.

ಬೆಂಗಳೂರು ನಗರ ಗುಂಡಿಗಳ ನಗರ, ಕಸಗಳ ರಾಶಿಯಿಂದ ಗಾರ್ಬೇಜ್ ಸಿಟಿಯಾಗಿದೆ .ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ನಗರ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿತ್ತು. ಆದರೆ ಇಂದು ಬೆಂಗಳೂರು ನಗರ ಅಧ್ವಾನಗಳ ನಗರವಾಗಿದೆ. ಬೆಂಗಳೂರು ನಗರ ಅಭಿವೃದ್ದಿಯ ಜೊತೆಯಲ್ಲಿ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೆ ಬಹುಮತದಿಂದ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಮತದಾರರಿಗೆ ಮನವಿ ಮಾಡಿದರು.

ಬೆಂಗಳೂರು: ಮಹಾಲಕ್ಷ್ಮಿಪುರ ಕಾಂಗ್ರೆಸ್ ಅಭ್ಯರ್ಥಿ ಎಂ. ಶಿವರಾಜು, ಕಾಮಾಕ್ಷಿ ಪಾಳ್ಯ ವಾರ್ಡ್​ನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಚಾರ ಕಛೇರಿ ಉದ್ಘಾಟನೆ ಮಾಡಿದ್ದು, ಬೆಳ್ಳಂಬೆಳಗ್ಗೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಬೆಳ್ಳಂಬೆಳಗ್ಗೆ ಪ್ರಚಾರ ಕಾರ್ಯದಲ್ಲಿ ಎಂ. ಶಿವರಾಜು

ಮಹಾಲಕ್ಷ್ಮೀಪುರ,ನಾಗಪುರ ವಾರ್ಡ್​ಗಳಲ್ಲಿ, ವೀರಾಂಜನೇಯ ದೇವಸ್ಥಾನ,ನಾಗಪುರ ಪ್ರದೇಶದಲ್ಲಿ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದ್ದು, ಡಿ.ಸಿ.ಸಿ.ಕಾಂಗ್ರೆಸ್,ಮಹಿಳಾ ಕಾಂಗ್ರೆಸ್ ,ಯುವ ಕಾಂಗ್ರೆಸ್ ಕಾರ್ಯಕರ್ತರು ಕ್ಯಾಂಪೇನ್ ವೇಳೆ ಭಾಗವಹಿಸಿದ್ದರು.

ಬೆಂಗಳೂರು ನಗರ ಗುಂಡಿಗಳ ನಗರ, ಕಸಗಳ ರಾಶಿಯಿಂದ ಗಾರ್ಬೇಜ್ ಸಿಟಿಯಾಗಿದೆ .ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ನಗರ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿತ್ತು. ಆದರೆ ಇಂದು ಬೆಂಗಳೂರು ನಗರ ಅಧ್ವಾನಗಳ ನಗರವಾಗಿದೆ. ಬೆಂಗಳೂರು ನಗರ ಅಭಿವೃದ್ದಿಯ ಜೊತೆಯಲ್ಲಿ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೆ ಬಹುಮತದಿಂದ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಮತದಾರರಿಗೆ ಮನವಿ ಮಾಡಿದರು.

Intro:ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ- ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಪ್ರಚಾರ ಕಾರ್ಯ


ಬೆಂಗಳೂರು: ಮಹಾಲಕ್ಷ್ಮಿಪುರ ಕಾಂಗ್ರೆಸ್ ಅಭ್ಯರ್ಥಿ ಎಂ ಶಿವರಾಜು, ಬೆಳ್ಳಂಬೆಳಗ್ಗೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
ಮಹಾಲಕ್ಷ್ಮೀಪುರ ,ನಾಗಪುರ ವಾರ್ಡ್ಗಗಳಲ್ಲಿ, ವೀರಾಆಂಜನೇಯ ದೇವಸ್ಥಾನ ,ನಾಗಪುರ ಪ್ರದೇಶದಲ್ಲಿ ಪಾದಚಾರಿ ಮತ್ತು ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು. ಡಿ.ಸಿ.ಸಿ.ಕಾಂಗ್ರೆಸ್ ,ಮಹಿಳಾ ಕಾಂಗ್ರೆಸ್ ,ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು.
ಕಾಮಾಕ್ಷ್ಮೀ ಪಾಳ್ಯ ವಾರ್ಡ್ನನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಚಾರ ಕಛೇರಿ ಉದ್ಘಾಟನೆ ಮಾಡಲಾಯಿತು.
ಚುನಾವಣಾ ಪ್ರಚಾರದ ವೇಳೆ, ಬಿ.ಜೆ.ಪಿ.ಪಕ್ಷದ ಸಾಧನೆ ಎಂದರೆ ಜನರಿಗೆ ಮೋಸ ಮಾಡುವುದು, ಸುಳ್ಳು ಹೇಳುವುದು, ಪ್ರಧಾನಿ ಮೋದಿ ಸಾಧನೆ ಶೂನ್ಯ. 2ಕೋಟಿ ಉದ್ಯೋಗ ಎಲ್ಲಿ ಹೋಯಿತು ,ವಿದೇಶದಿಂದ ಕಪ್ಪು ಹಣ ಒಂದು ರೂಪಾಯಿ ಬಂದಿಲ್ಲ .ನೋಟು ಅಮಾನ್ಯೀಕರಣದಿಂದ ಬ್ಯಾಂಕ್ ಸರತಿ ಸಾಲಿನಲ್ಲಿ ನಿಂತ ನೂರಕ್ಕೂ ಹೆಚ್ಚು ಹೆಚ್ಚು ಅಮಾಯಕರು ಮರಣ ಹೊಂದಿದ್ದರು ಇದೆ ಕೇಂದ್ರ ಸರ್ಕಾರದ ಸಾಧನೆ ಎಂಸು ಮತದಾರರಲ್ಲಿ ತಿಳಿಸಿದರು.
ಬೆಂಗಳೂರು ನಗರ ಗುಂಡಿಗಳ ನಗರ , ಕಸಗಳ ರಾಶಿಯಿಂದ ಗಾರ್ಬೇಜ್ ಸಿಟಿಯಾಗಿದೆ .ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಬೆಂಗಳೂರು ನಗರ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿತು .ಅದರೆ ಇಂದು ಬೆಂಗಳೂರು ನಗರ ಅಧ್ವಾನಗಳ ನಗರವಾಗಿದೆ. ಬೆಂಗಳೂರುನಗರ ಅಭಿವೃದ್ದಿಯ ಜೊತೆಯಲ್ಲಿ ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೆ ಬಹುಮತದಿಂದ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಮತದಾರರಿಗೆ ಮನವಿ ಮಾಡಿದರು.




ಸೌಮ್ಯಶ್ರೀ
kn_bng_02_shivraju_prachara_7202707Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.