ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಮಸ್ಯೆ ನಿಯಂತ್ರಣಕ್ಕೆ ಬರುವವರೆಗೂ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವಿಲೀನಗೊಳಿಸುವುದು ಉತ್ತಮ ಎಂಬ ಅಭಿಪ್ರಾಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ ಈ ಮೇಲಿನ ಸಲಹೆ ಟ್ವೀಟ್ ಮೂಲಕ ಖಂಡ್ರೆ ನೀಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಕೋವಿಡ್ ನಿಯಂತ್ರಣದಲ್ಲಿ ದಿನಕ್ಕೊಂದು ಆದೇಶ, ಘಳಿಗೆಗೆ ಒಂದು ಸುತ್ತೋಲೆ, ಕ್ಷಣಕ್ಕೊಂದು ನಿರ್ಧಾರ ತೆಗೆದುಕೊಂಡು ನಿರ್ವಹಣೆಯಲ್ಲಿ ವಿಫಲವಾಗಿದೆ. ಇಲಾಖೆಗಳ ಸಮನ್ವಯದ ಕೊರತೆಯಿಂದ ಜನ ರಸ್ತೆಯಲ್ಲೇ ಪರದಾಡುವಂತಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಿವರಿಸಿದ್ದಾರೆ.
-
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಕೋವಿಡ್ ನಿಯಂತ್ರಣದಲ್ಲಿ ದಿನಕ್ಕೊಂದು ಆದೇಶ, ಘಳಿಗೆಗೆ ಒಂದು ಸತ್ತೋಲೆ, ಕ್ಷಣಕ್ಕೊಂದು ನಿರ್ಧಾರ ತೆಗೆದುಕೊಂಡು ನಿರ್ವಹಣೆಯಲ್ಲಿ ವಿಫಲವಾಗಿದೆ. ಇಲಾಖೆಗಳ ಸಮನ್ವಯದ ಕೊರತೆಯಿಂದ ಜನ ರಸ್ತೆಯಲ್ಲೇ ಪರದಾಡುವಂತಾಗಿದೆ.@CMofKarnataka
— Eshwar Khandre (@eshwar_khandre) July 7, 2020 " class="align-text-top noRightClick twitterSection" data="
">ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಕೋವಿಡ್ ನಿಯಂತ್ರಣದಲ್ಲಿ ದಿನಕ್ಕೊಂದು ಆದೇಶ, ಘಳಿಗೆಗೆ ಒಂದು ಸತ್ತೋಲೆ, ಕ್ಷಣಕ್ಕೊಂದು ನಿರ್ಧಾರ ತೆಗೆದುಕೊಂಡು ನಿರ್ವಹಣೆಯಲ್ಲಿ ವಿಫಲವಾಗಿದೆ. ಇಲಾಖೆಗಳ ಸಮನ್ವಯದ ಕೊರತೆಯಿಂದ ಜನ ರಸ್ತೆಯಲ್ಲೇ ಪರದಾಡುವಂತಾಗಿದೆ.@CMofKarnataka
— Eshwar Khandre (@eshwar_khandre) July 7, 2020ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಕೋವಿಡ್ ನಿಯಂತ್ರಣದಲ್ಲಿ ದಿನಕ್ಕೊಂದು ಆದೇಶ, ಘಳಿಗೆಗೆ ಒಂದು ಸತ್ತೋಲೆ, ಕ್ಷಣಕ್ಕೊಂದು ನಿರ್ಧಾರ ತೆಗೆದುಕೊಂಡು ನಿರ್ವಹಣೆಯಲ್ಲಿ ವಿಫಲವಾಗಿದೆ. ಇಲಾಖೆಗಳ ಸಮನ್ವಯದ ಕೊರತೆಯಿಂದ ಜನ ರಸ್ತೆಯಲ್ಲೇ ಪರದಾಡುವಂತಾಗಿದೆ.@CMofKarnataka
— Eshwar Khandre (@eshwar_khandre) July 7, 2020
ಕನಿಷ್ಠ ಕೋವಿಡ್ ಸಮಸ್ಯೆ ಮುಗಿಯುವವರೆಗೆ ಎರಡೂ ಇಲಾಖೆಯನ್ನ ವಿಲೀನಗೊಳಿಸಿ ಒಂದೇ ನೇತೃತ್ವದ ಅಡಿ ಆಡಳಿತ ನೀಡುವಂತೆ ಕಾಂಗ್ರೆಸ್ ಪಕ್ಷದಿಂದ ಒತ್ತಾಯಿಸುತ್ತೇನೆ ಎಂದಿರುವ ಅವರು ಈ ಟ್ವೀಟ್ ಅನ್ನು ಆರೋಗ್ಯ ಸಚಿವ ಬಿ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಅವರಿಗೂ ಟ್ಯಾಗ್ ಮಾಡಿದ್ದಾರೆ.
-
ಕನಿಷ್ಠ ಕೋವಿಡ್ ಸಮಸ್ಯೆ ಮುಗಿಯುವ ವರೆಗೆ ಎರಡೂ ಇಲಾಖೆಯನ್ನ ವಿಲೀನಗೊಳಿಸಿ ಒಂದೇ ನೇತೃತ್ವದ ಅಡಿಯಲ್ಲಿ ಆಡಳಿತ ನೀಡುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಒತ್ತಾಯಿಸುತ್ತೇನೆ.@mla_sudhakar @sriramulubjp
— Eshwar Khandre (@eshwar_khandre) July 7, 2020 " class="align-text-top noRightClick twitterSection" data="
# FIGHTAGAINSTCOVID
">ಕನಿಷ್ಠ ಕೋವಿಡ್ ಸಮಸ್ಯೆ ಮುಗಿಯುವ ವರೆಗೆ ಎರಡೂ ಇಲಾಖೆಯನ್ನ ವಿಲೀನಗೊಳಿಸಿ ಒಂದೇ ನೇತೃತ್ವದ ಅಡಿಯಲ್ಲಿ ಆಡಳಿತ ನೀಡುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಒತ್ತಾಯಿಸುತ್ತೇನೆ.@mla_sudhakar @sriramulubjp
— Eshwar Khandre (@eshwar_khandre) July 7, 2020
# FIGHTAGAINSTCOVIDಕನಿಷ್ಠ ಕೋವಿಡ್ ಸಮಸ್ಯೆ ಮುಗಿಯುವ ವರೆಗೆ ಎರಡೂ ಇಲಾಖೆಯನ್ನ ವಿಲೀನಗೊಳಿಸಿ ಒಂದೇ ನೇತೃತ್ವದ ಅಡಿಯಲ್ಲಿ ಆಡಳಿತ ನೀಡುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಒತ್ತಾಯಿಸುತ್ತೇನೆ.@mla_sudhakar @sriramulubjp
— Eshwar Khandre (@eshwar_khandre) July 7, 2020
# FIGHTAGAINSTCOVID
ಜವಾಬ್ದಾರಿಯುತ ಪ್ರತಿಪಕ್ಷವಾಗಿ ತಾವು ನಿರಂತರವಾಗಿ ಸಲಹೆ ನೀಡುತ್ತಲೇ ಬಂದಿದ್ದು, ಅದನ್ನು ಸರ್ಕಾರ ಸಕಾರಾತ್ಮಕವಾಗಿ ಸ್ವೀಕರಿಸುತ್ತಿಲ್ಲ ಎಂಬ ಆರೋಪ ಮಾಡುತ್ತಿರುವ ಕಾಂಗ್ರೆಸ್, ಇದೀಗ ಇನ್ನೊಂದು ಸಲಹೆ ನೀಡಿದ್ದು ಇದಕ್ಕೆ ಸರ್ಕಾರ ಯಾವ ರೀತಿ ಪ್ರತಿಕ್ರಿಯೆ ನೀಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.