ಬೆಂಗಳೂರು: ಉಕ್ರೇನ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲ್ಕಿ ಮೂಲದ ವಿದ್ಯಾರ್ಥಿಯ ನಿಧನಕ್ಕೆ ಈಶ್ವರ್ ಖಂಡ್ರೆ ಹಾಗೂ ಭದ್ರಾವತಿ ಮಾಜಿ ಶಾಸಕ ಅಪ್ಪಾಜಿಗೌಡ ನಿಧನಕ್ಕೆ ದಿನೇಶ್ ಗುಂಡೂರಾವ್ ಸಂತಾಪ ಸೂಚಿಸಿದ್ದಾರೆ.
-
ಉಕ್ರೇನ್ ನಲ್ಲಿ ಎಂ.ಬಿ.ಬಿ.ಎಸ್ ಪದವಿ ಓದುತ್ತಿದ್ದ ಭಾಲ್ಕಿ ತಾಲ್ಲೂಕಿನ ಕಾದಲಾಬಾದ ಗ್ರಾಮದ ಶಾಲಿವಾನ ಬಿರಾದಾರ ಅವರ ಏಕೈಕ ಪುತ್ರ ಅಮರ ಬಿರಾದಾರ ಉಕ್ರೇನ್ ದೇಶದಲ್ಲಿ ಸಾವನಪ್ಪಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಕುಟುಂಬದವರ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದು ಕುಟುಂಬಸ್ಥರಲ್ಲಿ ದುಃಖ ಸಹಿಸುವ ಶಕ್ತಿ ಭಗವಂತ ದಯಪಾಲಿಸಲಿ 1/2, pic.twitter.com/dRlwPQP5se
— Eshwar Khandre (@eshwar_khandre) September 3, 2020 " class="align-text-top noRightClick twitterSection" data="
">ಉಕ್ರೇನ್ ನಲ್ಲಿ ಎಂ.ಬಿ.ಬಿ.ಎಸ್ ಪದವಿ ಓದುತ್ತಿದ್ದ ಭಾಲ್ಕಿ ತಾಲ್ಲೂಕಿನ ಕಾದಲಾಬಾದ ಗ್ರಾಮದ ಶಾಲಿವಾನ ಬಿರಾದಾರ ಅವರ ಏಕೈಕ ಪುತ್ರ ಅಮರ ಬಿರಾದಾರ ಉಕ್ರೇನ್ ದೇಶದಲ್ಲಿ ಸಾವನಪ್ಪಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಕುಟುಂಬದವರ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದು ಕುಟುಂಬಸ್ಥರಲ್ಲಿ ದುಃಖ ಸಹಿಸುವ ಶಕ್ತಿ ಭಗವಂತ ದಯಪಾಲಿಸಲಿ 1/2, pic.twitter.com/dRlwPQP5se
— Eshwar Khandre (@eshwar_khandre) September 3, 2020ಉಕ್ರೇನ್ ನಲ್ಲಿ ಎಂ.ಬಿ.ಬಿ.ಎಸ್ ಪದವಿ ಓದುತ್ತಿದ್ದ ಭಾಲ್ಕಿ ತಾಲ್ಲೂಕಿನ ಕಾದಲಾಬಾದ ಗ್ರಾಮದ ಶಾಲಿವಾನ ಬಿರಾದಾರ ಅವರ ಏಕೈಕ ಪುತ್ರ ಅಮರ ಬಿರಾದಾರ ಉಕ್ರೇನ್ ದೇಶದಲ್ಲಿ ಸಾವನಪ್ಪಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಕುಟುಂಬದವರ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದು ಕುಟುಂಬಸ್ಥರಲ್ಲಿ ದುಃಖ ಸಹಿಸುವ ಶಕ್ತಿ ಭಗವಂತ ದಯಪಾಲಿಸಲಿ 1/2, pic.twitter.com/dRlwPQP5se
— Eshwar Khandre (@eshwar_khandre) September 3, 2020