ETV Bharat / state

ನೆರೆಹಾವಳಿ ಎಫೆಕ್ಟ್ : ಶಾಲಾ ಮಕ್ಕಳಿಗೆ ತುರ್ತು ಪಠ್ಯಪುಸ್ತಕ ಒದಗಿಸುವಂತೆ ಸೂಚನೆ - Department of Public Education

ಅತಿವೃಷ್ಟಿಯಿಂದ ರಾಜ್ಯದ ಹಲವಾರು ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಇದರಿಂದ ಶಾಲಾ ಮಕ್ಕಳ ಶಿಕ್ಷಣಕ್ಕೂ ಸಮಸ್ಯೆ ಆಗಿದ್ದು, ಅಂತಹ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿತರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಶಾಲಾ ಮಕ್ಕಳಿಗೆ ತುರ್ತು ಪಠ್ಯಪುಸ್ತಕ ಒದಗಿಸುವಂತೆ ಸೂಚನೆ
author img

By

Published : Aug 14, 2019, 3:41 AM IST

ಬೆಂಗಳೂರು: ರಾಜ್ಯದ ನೆರೆಹಾವಳಿಯಿಂದ ಶಾಲಾ ಮಕ್ಕಳ ಪಠ್ಯ ಪುಸ್ತಕಗಳು ಹಾನಿಯಾಗಿದ್ದು, ಇದಕ್ಕಾಗಿ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯಾ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

issue-text-books-to-flood-area-childrens
ಶಾಲಾ ಮಕ್ಕಳಿಗೆ ತುರ್ತು ಪಠ್ಯಪುಸ್ತಕ ಒದಗಿಸುವಂತೆ ಸೂಚನೆ

ಅತಿವೃಷ್ಟಿಯಿಂದ ರಾಜ್ಯದ ಹಲವಾರು ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಇದರಿಂದ ಶಾಲಾ ಮಕ್ಕಳ ಶಿಕ್ಷಣಕ್ಕೂ ಸಮಸ್ಯೆ ಆಗಿದ್ದು, ಅಂತಹ ಮಕ್ಕಳು
ಅಭ್ಯಾಸ ಮಾಡುವ ಪಠ್ಯಪುಸ್ತಕಗಳು ಪೂರ್ಣ ಪ್ರಮಾಣದಲ್ಲಿ ನೆರೆಹಾವಳಿಯಲ್ಲಿ ಹಾಳಾಗಿವೆ. ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ಸರ್ಕಾರದ ವತಿಯಿಂದ ನೀಡಲು ಯೋಚಿಸಲಾಗಿದೆ.

ಈ ಹಿನ್ನೆಯಲ್ಲಿ ನೆರೆ ಹಾವಳಿಯಿಂದ ಪಠ್ಯ ಪುಸ್ತಕಗಳನ್ನು ಕಳೆದುಕೊಂಡ ಎಲ್ಲಾ ಮಕ್ಕಳ ವಿವರಗಳನ್ನು ಕ್ರೂಡೀಕರಿಸುವಂತೆ, ತುರ್ತಾಗಿ ಪಠ್ಯಪುಸ್ತಕವನ್ನು ವಿತರಿಸುವಂತೆ ಸೂಚಿಸಲಾಗಿದೆ.

ಬುಕ್ ಬ್ಯಾಂಕ್ ಅಡಿಯಲ್ಲಿ ಹಿಂದಿನ ಶೈಕ್ಷಣಿಕ ಸಾಲಿನ ಮಕ್ಕಳಿಂದ ಸಂಗ್ರಹಿಸಲಾದ ಪಠ್ಯಪುಸ್ತಕಗಳಲ್ಲಿ ಉತ್ತಮ ಸ್ಥಿತಿಯಲ್ಲಿರುವ ಪಠ್ಯ ಪುಸ್ತಕಗಳನ್ನು ಮಾತ್ರ ವಿತರಿಸುವಂತೆ ತಿಳಿಸಲಾಗಿದೆ.

ಬೆಂಗಳೂರು: ರಾಜ್ಯದ ನೆರೆಹಾವಳಿಯಿಂದ ಶಾಲಾ ಮಕ್ಕಳ ಪಠ್ಯ ಪುಸ್ತಕಗಳು ಹಾನಿಯಾಗಿದ್ದು, ಇದಕ್ಕಾಗಿ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯಾ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

issue-text-books-to-flood-area-childrens
ಶಾಲಾ ಮಕ್ಕಳಿಗೆ ತುರ್ತು ಪಠ್ಯಪುಸ್ತಕ ಒದಗಿಸುವಂತೆ ಸೂಚನೆ

ಅತಿವೃಷ್ಟಿಯಿಂದ ರಾಜ್ಯದ ಹಲವಾರು ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಇದರಿಂದ ಶಾಲಾ ಮಕ್ಕಳ ಶಿಕ್ಷಣಕ್ಕೂ ಸಮಸ್ಯೆ ಆಗಿದ್ದು, ಅಂತಹ ಮಕ್ಕಳು
ಅಭ್ಯಾಸ ಮಾಡುವ ಪಠ್ಯಪುಸ್ತಕಗಳು ಪೂರ್ಣ ಪ್ರಮಾಣದಲ್ಲಿ ನೆರೆಹಾವಳಿಯಲ್ಲಿ ಹಾಳಾಗಿವೆ. ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ಸರ್ಕಾರದ ವತಿಯಿಂದ ನೀಡಲು ಯೋಚಿಸಲಾಗಿದೆ.

ಈ ಹಿನ್ನೆಯಲ್ಲಿ ನೆರೆ ಹಾವಳಿಯಿಂದ ಪಠ್ಯ ಪುಸ್ತಕಗಳನ್ನು ಕಳೆದುಕೊಂಡ ಎಲ್ಲಾ ಮಕ್ಕಳ ವಿವರಗಳನ್ನು ಕ್ರೂಡೀಕರಿಸುವಂತೆ, ತುರ್ತಾಗಿ ಪಠ್ಯಪುಸ್ತಕವನ್ನು ವಿತರಿಸುವಂತೆ ಸೂಚಿಸಲಾಗಿದೆ.

ಬುಕ್ ಬ್ಯಾಂಕ್ ಅಡಿಯಲ್ಲಿ ಹಿಂದಿನ ಶೈಕ್ಷಣಿಕ ಸಾಲಿನ ಮಕ್ಕಳಿಂದ ಸಂಗ್ರಹಿಸಲಾದ ಪಠ್ಯಪುಸ್ತಕಗಳಲ್ಲಿ ಉತ್ತಮ ಸ್ಥಿತಿಯಲ್ಲಿರುವ ಪಠ್ಯ ಪುಸ್ತಕಗಳನ್ನು ಮಾತ್ರ ವಿತರಿಸುವಂತೆ ತಿಳಿಸಲಾಗಿದೆ.

Intro:ನೆರೆಹಾವಳಿ ಎಫೆಕ್ಟ್; ಮಕ್ಕಳಿಗೆ ತುರ್ತು ಪಠ್ಯಪುಸ್ತಕ ಒದಗಿಸುವಂತೆ ಸೂಚನೆ..
ಅಥವಾ
ನೆರೆಹಾವಳಿಯಿಂದ ಪಠ್ಯ ಪುಸ್ತಕಗಳನ್ನು ಕಳೆದುಕೊಂಡ ಮಕ್ಕಳ ವಿವರ ಕೇಳಿದ ಸಾರ್ವಜನಿಕ ಶಿಕ್ಷಣ ಇಲಾಖೆ...‌

ಬೆಂಗಳೂರು: ರಾಜ್ಯದ ನೆರೆಹಾವಳಿಯಿಂದ ಪಠ್ಯ ಪುಸ್ತಕಗಳ ಹಾನಿಯಾಗಿದ್ದು, ಇದಕ್ಕಾಗಿ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯಾ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ..

ಅತಿವೃಷ್ಟಿಯಿಂದ ರಾಜ್ಯದ ಹಲವಾರು ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದೆ.. ಇದರಿಂದ ಶಾಲಾ ಮಕ್ಕಳ ಶೈಕ್ಷಣಿಕಕ್ಕೂ ಸಮಸ್ಯೆ ಆಗಿದ್ದು, ಅಂತಹ ಮಕ್ಕಳು
ಅಭ್ಯಾಸ ಮಾಡುವ ಪಠ್ಯಪುಸ್ತಕಗಳು ಪೂರ್ಣ ಪ್ರಮಾಣದಲ್ಲಿ ನೆರೆಹಾವಳಿಯಲ್ಲಿ ಹಾಳಾಗಿವೆ.. ಸರ್ಕಾರಿ,ಅನುದಾನಿತ, ಅನುದಾನರಹಿತ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ಸರ್ಕಾರದ ವತಿಯಿಂದ ನೀಡಲು ಯೋಚಿಸಲಾಗಿದೆ..

ಈ ಹಿನ್ನೆಯಲ್ಲಿ ನೆರೆ ಹಾವಳಿಯಿಂದ ಪಠ್ಯ ಪುಸ್ತಕಗಳನ್ನು ಕಳೆದುಕೊಂಡ ಎಲ್ಲ ಮಕ್ಕಳ ವಿವರಗಳನ್ನು ಕ್ರೋಡೀಕರಿಸುವಂತೆ, ತುರ್ತಾಗಿ ಪಠ್ಯಪುಸ್ತಕವನ್ನು ವಿತರಿಸುವಂತೆ ಸೂಚಿಸಲಾಗಿದೆ. ಬುಕ್ ಬ್ಯಾಂಕ್ ಅಡಿಯಲ್ಲಿ ಹಿಂದಿನ ಶೈಕ್ಷಣಿಕ ಸಾಲಿನ ಮಕ್ಕಳಿಂದ ಸಂಗ್ರಹಿಸಲಾದ ಪಠ್ಯಪುಸ್ತಕಗಳಲ್ಲಿ ಉತ್ತಮ ಸ್ಥಿತಿಯಲ್ಲಿರುವ ಪಠ್ಯ ಪುಸ್ತಕಗಳನ್ನು ಮಾತ್ರ ವಿತರಿಸುವಂತೆ ತಿಳಿಸಲಾಗಿದೆ..‌

KN_BNG_04_TEXT_BOOK_SCRIPT_7201801

Body:..Conclusion:..

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.