ETV Bharat / state

ಡಿಕೆಶಿ ನಿವಾಸದ ಮೇಲೆ ಐಟಿ ದಾಳಿ ಪ್ರಕರಣ: ವಾದ ಮಾಡಲು‌ ಸಮಾಯವಾಕಾಶ ಕೇಳಿದ ವಕೀಲರು! - ಐಟಿ ದಾಳಿ ಪ್ರಕರಣ

ಮಾಜಿ ಸಚಿವ, ಶಾಸಕ ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ಮಾಡಲು‌ ಸಮಾಯವಾಕಾಶ ನೀಡುವಂತೆ ಡಿಕೆಶಿ ಪರ ವಕೀಲರು ಹೈಕೋರ್ಟ್​ಗೆ ಕೇಳಿದ್ದಾರೆ.

ಮಾಜಿ ಸಚಿವ, ಶಾಸಕ ಡಿ.ಕೆ.ಶಿವಕುಮಾರ್
author img

By

Published : Aug 8, 2019, 5:14 AM IST

ಬೆಂಗಳೂರು: ದೆಹಲಿಯ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಿಂದ ತಮ್ಮ ಹೆಸರು ಕೈಬಿಡುವಂತೆ ಕೋರಿ ಮಾಜಿ ಸಚಿವ, ಶಾಸಕ ಡಿ.ಕೆ.ಶಿವಕುಮಾರ್ ಹೈಕೋರ್ಟ್​ಗೆ ಸಲ್ಲಿಸಿದ ಅರ್ಜಿಗೆ ವಾದ ಮಾಡಲು ಡಿಕೆಶಿ ಪರ ವಕೀಲರು ಸಮಾಯವಾಕಾಶ ಕೇಳಿದ್ದಾರೆ.

ಐಟಿ ದಾಳಿ ಪ್ರಕರಣದಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾ ಮಾಡಿತ್ತು. ಈ ಆದೇಶ ಕಾನೂನು ಬಾಹಿರವಾಗಿದೆ. ಹೀಗಾಗಿ ಈ ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಡಿಕೆಶಿ ಅವರು ಅರ್ಜಿ ಸಲ್ಲಿಸಿದ್ದರು.

ಆಗಸ್ಟ್ 2017ರಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಹಾಗೂ ಕರ್ನಾಟಕದ ನಿವಾಸದ ಮೇಲೆ ಐಟಿ ದಾಳಿಯಾಗಿತ್ತು. ಪ್ರಕರಣದಿಂದ ತಮ್ಮ ಹೆಸರನ್ನು ಕೈಬಿಡುವಂತೆ ಡಿಕೆಶಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರು ಬಳಿಕ ಅರ್ಜಿಯನ್ನು ವಜಾ ಮಾಡಿ ಆದೇಶಿಸಿದ್ದರು. ಇದಾದ ನಂತರ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಬೆಂಗಳೂರು: ದೆಹಲಿಯ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಿಂದ ತಮ್ಮ ಹೆಸರು ಕೈಬಿಡುವಂತೆ ಕೋರಿ ಮಾಜಿ ಸಚಿವ, ಶಾಸಕ ಡಿ.ಕೆ.ಶಿವಕುಮಾರ್ ಹೈಕೋರ್ಟ್​ಗೆ ಸಲ್ಲಿಸಿದ ಅರ್ಜಿಗೆ ವಾದ ಮಾಡಲು ಡಿಕೆಶಿ ಪರ ವಕೀಲರು ಸಮಾಯವಾಕಾಶ ಕೇಳಿದ್ದಾರೆ.

ಐಟಿ ದಾಳಿ ಪ್ರಕರಣದಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾ ಮಾಡಿತ್ತು. ಈ ಆದೇಶ ಕಾನೂನು ಬಾಹಿರವಾಗಿದೆ. ಹೀಗಾಗಿ ಈ ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಡಿಕೆಶಿ ಅವರು ಅರ್ಜಿ ಸಲ್ಲಿಸಿದ್ದರು.

ಆಗಸ್ಟ್ 2017ರಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಹಾಗೂ ಕರ್ನಾಟಕದ ನಿವಾಸದ ಮೇಲೆ ಐಟಿ ದಾಳಿಯಾಗಿತ್ತು. ಪ್ರಕರಣದಿಂದ ತಮ್ಮ ಹೆಸರನ್ನು ಕೈಬಿಡುವಂತೆ ಡಿಕೆಶಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರು ಬಳಿಕ ಅರ್ಜಿಯನ್ನು ವಜಾ ಮಾಡಿ ಆದೇಶಿಸಿದ್ದರು. ಇದಾದ ನಂತರ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

Intro:ದೆಹಲಿಯ ನಿವಾಸದ ಮೇಲೆ ಐಟಿ ದಾಳಿ ಪ್ರಕರಣ
ವಾದ ಮಾಡಲು‌ ಸಮಾಯವಾಕಾಶ ಕೇಳಿದ ಡಿಕೆ ಪರ ವಕೀಲರು

ದೆಹಲಿಯ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಿಂದ ತಮ್ಮ ಹೆಸರು ಕೈಬಿಡುವಂತೆ ಕೋರಿ ಮಾಜಿ ಸಚಿವ ಶಾಸಕ ಡಿ.ಕೆ.ಶಿವಕುಮಾರ್ ಹೈಕೋರ್ಟ್ಗೆಸಲ್ಲಿಸಿದ ಅರ್ಜಿಗೆ ವಾದ ಮಾಡಲು ಸಮಾಯವಾಕಾಶ ವನ್ನ ಡಿಕೆ ಪರ ವಕೀಲರು ಕೇಳಿದ್ದಾರೆ.

ಐಟಿ ದಾಳಿ ಪ್ರಕರಣದಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾ ಮಾಡಿತ್ತು. ಈ ಆದೇಶ ಕಾನೂನು ಬಾಹಿರವಾಗಿದೆ. ಹೀಗಾಗಿ ಈ ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಡಿಕೆಶಿ ಅವರು ಅರ್ಜಿ ಸಲ್ಲಿಸಿದ್ರು.

ಆಗಸ್ಟ್ 2017ರಲ್ಲಿ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಹಾಗೂ ಕರ್ನಾಟಕದ ನಿವಾಸದ ಮೇಲೂ ಐಟಿ ದಾಳಿಯಾಗಿತ್ತು. ಪ್ರಕರಣದಿಂದ ತಮ್ಮ ಹೆಸರನ್ನು ಕೈಬಿಡುವಂತೆ ಡಿ.ಕೆ.ಶಿವಕುಮಾರ್ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರು ಬಳಿಕ ಅರ್ಜಿಯನ್ನು ವಜಾ ಮಾಡಿ ಆದೇಶಿಸಿದ್ದರು. ಇದಾದ ನಂತ್ರ ಡಿಕೆ ಹೈಕೋರ್ಟ್ ಮೆಟ್ಟಿಲೇರಿದ್ರು
Body:KN_BNG_09_DK_7204498Conclusion:KN_BNG_09_DK_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.