ETV Bharat / state

ಸ್ಟೆಪ್ನಿಯಲ್ಲಿ 2.30 ಕೋಟಿ ಹಣ: ಮಾಜಿ ಶಾಸಕ ಅಪ್ಪಾಜಿಗೌಡಗೆ ಐಟಿ ನೋಟಿಸ್

author img

By

Published : Apr 23, 2019, 11:05 AM IST

ಕಾರಿನ ಸ್ಟೆಪ್ನಿಯಲ್ಲಿ ಭಾರೀ ಹಣ ಪತ್ತೆಯಾಗಿದ್ದ ಪ್ರಕರಣ ಸಂಬಂಧ ಮಾಜಿ ಶಾಸಕರೊಬ್ಬರಿಗೆ ಐಟಿ ಇಲಾಖೆ ನೋಟಿಸ್​ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ಮಾಜಿ ಶಾಸಕ ಅಪ್ಪಾಜಿಗೌಡಗೆ ಐಟಿ ನೋಟಿಸ್

ಬೆಂಗಳೂರು: ಕಾರಿನ ಚಕ್ರದಲ್ಲಿ 2.30 ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ಮಾಜಿ ಶಾಸಕ ಅಪ್ಪಾಜಿಗೌಡ ಅವರಿಗೆ ನೋಟಿಸ್ ಜಾರಿ‌ ಮಾಡಿದೆ.

ಹಣ ಪತ್ತೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಿದ್ದಾರೆ. ಕಳೆದ ಶನಿವಾರ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕಾರಿನ ಸ್ಟೆಪ್ನಿಯಲ್ಲಿ 2.30 ಕೋಟಿ ಹಣ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರು ಹಿಂಬಾಲಿಸಿ ತಪಾಸಣೆ ನಡೆಸಿದ್ದ ಐಟಿ ಅಧಿಕಾರಿಗಳು ಹಣ ವಶಕ್ಕೆ ಪಡೆದು ವಾಹನ ಚಾಲಕನನ್ನು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಅಪ್ಪಾಜಿ ಗೌಡರಿಗೆ ಹಣ ತಲುಪಿಸಲು ಹೊರಟ್ಟಿದ್ದೆ ಎಂದು ಚಾಲಕ ಹೇಳಿದ್ದಾನೆ. ಚಾಲಕನ ಮಾಹಿತಿ ಮೇರೆಗೆ ಮಾಜಿ ಶಾಸಕ ಅಪ್ಪಾಜಿಗೌಡರಿಗೆ ನೋಟಿಸ್ ನೀಡಿ ಎರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿರುವುದರಿಂದ ಅಪ್ಪಾಜಿಗೌಡ ಅವರು ನಾಳೆ ಬೆಂಗಳೂರಿನ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಬೆಂಗಳೂರು: ಕಾರಿನ ಚಕ್ರದಲ್ಲಿ 2.30 ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ಮಾಜಿ ಶಾಸಕ ಅಪ್ಪಾಜಿಗೌಡ ಅವರಿಗೆ ನೋಟಿಸ್ ಜಾರಿ‌ ಮಾಡಿದೆ.

ಹಣ ಪತ್ತೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಿದ್ದಾರೆ. ಕಳೆದ ಶನಿವಾರ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕಾರಿನ ಸ್ಟೆಪ್ನಿಯಲ್ಲಿ 2.30 ಕೋಟಿ ಹಣ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರು ಹಿಂಬಾಲಿಸಿ ತಪಾಸಣೆ ನಡೆಸಿದ್ದ ಐಟಿ ಅಧಿಕಾರಿಗಳು ಹಣ ವಶಕ್ಕೆ ಪಡೆದು ವಾಹನ ಚಾಲಕನನ್ನು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಅಪ್ಪಾಜಿ ಗೌಡರಿಗೆ ಹಣ ತಲುಪಿಸಲು ಹೊರಟ್ಟಿದ್ದೆ ಎಂದು ಚಾಲಕ ಹೇಳಿದ್ದಾನೆ. ಚಾಲಕನ ಮಾಹಿತಿ ಮೇರೆಗೆ ಮಾಜಿ ಶಾಸಕ ಅಪ್ಪಾಜಿಗೌಡರಿಗೆ ನೋಟಿಸ್ ನೀಡಿ ಎರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿರುವುದರಿಂದ ಅಪ್ಪಾಜಿಗೌಡ ಅವರು ನಾಳೆ ಬೆಂಗಳೂರಿನ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

Intro:ಕಾರಿನ ಚಕ್ರದಲ್ಲಿ ೨.೩೦ ಕೋಟಿ ಹಣ ಪತ್ತೆ ಪ್ರಕರಣ
ಮಾಜಿ ಶಾಸಕ ಅಪ್ಪಾಜಿಗೌಡರಿಗೆ ಐಟಿ ನೋಟಿಸ್

ಭವ್ಯ

ಕಾರಿನ ವಿಧುವಲ್ ಶನಿವಾರ ಕಳಿಸಿದ್ದೆ ಪ್ಲೀಸ್ ಅದನ್ನ ಬಳಸಿ ಈಗ ಡಿಲಿಟ್ ಆಗಿದೆ

ಕಾರಿನ ಚಕ್ರದಲ್ಲಿ ೨.೩೦ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿಯಿಂದ ಮಾಜಿ ಶಾಸಕ ಅಪ್ಪಾಜಿಗೌಡರಿಗೆ ನೋಟಿಸ್ ಜಾರಿ‌ ಮಾಡಲಾಗಿದ್ದು ನೋಟಿಸ್ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಐಟಿ ಅಧಿಕಾರಿಗಳು ತಿಳಿಸಿದ್ದಾರೆ

ಕಳೆದೆರಡು ದಿನಗಳ ಹಿಂದೆ ಕಾರು ಚಲಾಯಿಸಿತ್ತಿದ್ದ ಚಾಲಕನನ್ನ ವಶಕ್ಕೆ ಪಡೆದು ಐಟಿ ವಿಚಾರಣೆ ನಡೆಸಿತ್ತು.. ಈ ವೇಳೆ ಹಣ ಅಪ್ಪಾಜಿ ಗೌಡರಿಗೆ ತಲುಪಿಸಲು ಹೊರಟ್ಟಿದ್ದೆ ಎಂದು ಚಾಲಕ ಹೇಳಿದ್ದಾನೆ. ಚಾಲಕನ ಮಾಹಿತಿ ಮೇರೆಗೆ ಮಾಜಿ ಶಾಸಕ ಅಪ್ಪಾಜಿಗೌಡರಿಗೆ ನೋಟಿಸ್ ನೀಡಿ ಎರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರದ.

.ಇಂದು ಶಿವಮೊಗ್ಗದ ಲೋಕಸಭಾ ಕ್ಷೇತ್ರದ ಮತದಾನ ಹಿನ್ನಲೆ ನಾಳೆ ಅಪ್ಪಾಜಿಗೌಡ ವಿಚಾರಣೆಗೆ ನಾಳೆ ಬೆಂಗಳೂರಿನ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗೋ ಸಾಧ್ಯತೆ ಇದೆ .ಕಳೆದ ಶಬಿವಾರ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕಾರಿನ ಸ್ಟೇಪ್ನಿಯಲ್ಲಿ ೨.೩೦ ಕೋಟಿ ಹಣ ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಾರು ಹಿಂಬಾಲಿಸಿ ತಪಾಸಣೆ ನಡೆಸಿದ್ದ ಐಟಿ ಅಧಿಕಾರಿಗಳು ತನಿಖೆಯಲ್ಲಿ ಅಪ್ಪಾಜಿ ಗೌಡಗೆ ಸೇರಿರುವ ವಿಚಾರ ಬೆಳಕಿಗೆ ಬಂದಿದೆ.Body:KN_BNG_0123419-IT_7204498-BHAVYA_7204498Conclusion:KN_BNG_0123419-IT_7204498-BHAVYA_7204498

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.