ETV Bharat / state

ದಳಪತಿಗಳ ನಾಮಪತ್ರ ಸಲ್ಲಿಕೆ: ಅಭ್ಯರ್ಥಿಗಳಿಗೆ ಹೆಚ್​ಡಿಕೆ ಸಾಥ್​!

author img

By

Published : Nov 17, 2019, 11:15 PM IST

Updated : Nov 18, 2019, 7:15 AM IST

ಮಾಜಿ ಸಿಎಂ ಕುಮಾರಸ್ವಾಮಿ ಅವರು ನಾಳೆ ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿಗಳಿಗೆ‌ ಸಾಥ್​ ನೀಡಲಿದ್ದಾರೆ. ಈ ಮೂಲಕ ಉಪ ಚುನಾವಣಾ ಕಣದ ಕಾವು ಮತ್ತಷ್ಟು ಹೆಚ್ಚಸಲಿದ್ದಾರೆ.

JDC

ಬೆಂಗಳೂರು: ಸೋಮವಾರ ನಾಮಪತ್ರ ಸಲ್ಲಿಸುವ ವೇಳೆ ಜೆಡಿಎಸ್ ಅಭ್ಯರ್ಥಿಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಸಾಥ್​ ನೀಡಲಿದ್ದಾರೆ.

ಜೆಡಿಎಸ್ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅಭ್ಯರ್ಥಿಗಳಿಗೆ‌ ಸಾಥ್​ ನೀಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಶಿವಾಜಿನಗರ ಅಭ್ಯರ್ಥಿ ತನ್ವೀರ್ ಅಹಮ್ಮದ್ ನಾಮಪತ್ರ ಸಲ್ಲಿಕೆ ವೇಳೆ ಹೆಚ್​ಡಿಕೆ ಭಾಗವಹಿಸಲಿದ್ದು, ಅದಾದ ಬಳಿಕ 11.30ಕ್ಕೆ ಯಶವಂತಪುರ ಕ್ಷೇತ್ರ ಅಭ್ಯರ್ಥಿ ಜವರಾಯಿ ಗೌಡರು ಹೇರೋಹಳ್ಳಿ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

order sheet
ನಾಳೆ ಹೆಚ್​ಡಿಕೆ ಕೈಗೊಳ್ಳಲಿರುವ ಪ್ರವಾಸದ ಪಟ್ಟಿ

ಮಧ್ಯಾಹ್ನ 12.30ಕ್ಕೆ ಚಿಕ್ಕಬಳ್ಳಾಪುರಕ್ಕೆ ತೆರಳಲಿರುವ ಹೆಚ್​ಡಿಕೆ, ತಮ್ಮ ಅಭ್ಯರ್ಥಿ ಬಚ್ಚೇಗೌಡರ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿರಲಿದ್ದಾರೆ. ಬಳಿಕ ಬೆಳಗಾವಿಗೆ ಹೋಗಿ ಗೋಕಾಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ನಾಮಪತ್ರ ಸಲ್ಲಿಕೆಗೆ ಭಾಗಿಯಾಗಲಿದ್ದಾರೆ. ನಂತರ ಅಥಣಿ ಹಾಗೂ ಕಾಗವಾಡ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆಯೂ ಕುಮಾರಸ್ವಾಮಿ ಹಾಜರಿರಲಿದ್ದಾರೆ.

ಬೆಂಗಳೂರು: ಸೋಮವಾರ ನಾಮಪತ್ರ ಸಲ್ಲಿಸುವ ವೇಳೆ ಜೆಡಿಎಸ್ ಅಭ್ಯರ್ಥಿಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಸಾಥ್​ ನೀಡಲಿದ್ದಾರೆ.

ಜೆಡಿಎಸ್ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅಭ್ಯರ್ಥಿಗಳಿಗೆ‌ ಸಾಥ್​ ನೀಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಶಿವಾಜಿನಗರ ಅಭ್ಯರ್ಥಿ ತನ್ವೀರ್ ಅಹಮ್ಮದ್ ನಾಮಪತ್ರ ಸಲ್ಲಿಕೆ ವೇಳೆ ಹೆಚ್​ಡಿಕೆ ಭಾಗವಹಿಸಲಿದ್ದು, ಅದಾದ ಬಳಿಕ 11.30ಕ್ಕೆ ಯಶವಂತಪುರ ಕ್ಷೇತ್ರ ಅಭ್ಯರ್ಥಿ ಜವರಾಯಿ ಗೌಡರು ಹೇರೋಹಳ್ಳಿ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

order sheet
ನಾಳೆ ಹೆಚ್​ಡಿಕೆ ಕೈಗೊಳ್ಳಲಿರುವ ಪ್ರವಾಸದ ಪಟ್ಟಿ

ಮಧ್ಯಾಹ್ನ 12.30ಕ್ಕೆ ಚಿಕ್ಕಬಳ್ಳಾಪುರಕ್ಕೆ ತೆರಳಲಿರುವ ಹೆಚ್​ಡಿಕೆ, ತಮ್ಮ ಅಭ್ಯರ್ಥಿ ಬಚ್ಚೇಗೌಡರ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿರಲಿದ್ದಾರೆ. ಬಳಿಕ ಬೆಳಗಾವಿಗೆ ಹೋಗಿ ಗೋಕಾಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ನಾಮಪತ್ರ ಸಲ್ಲಿಕೆಗೆ ಭಾಗಿಯಾಗಲಿದ್ದಾರೆ. ನಂತರ ಅಥಣಿ ಹಾಗೂ ಕಾಗವಾಡ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆಯೂ ಕುಮಾರಸ್ವಾಮಿ ಹಾಜರಿರಲಿದ್ದಾರೆ.

Intro:Body:KN_BNG_04_JDSNOMINATION_HDK_SCRIPT_7201951

ನಾಳೆ ದಳಪತಿಗಳ ನಾಮಪತ್ರ ಸಲ್ಲಿಕೆ; ಅಭ್ಯರ್ಥಿಗಳಿಗೆ ಎಚ್ ಡಿಕೆ ಸಾತ್!


ಬೆಂಗಳೂರು: ನಾಳೆ ಮಾಜಿ ಸಿಎಂ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿರುವ ಜೆಡಿಎಸ್ ಅಭ್ಯರ್ಥಿಗಳಿಗೆ ಸಾತ್ ನೀಡಲಿದ್ದಾರೆ.

ಜೆಡಿಎಸ್ ಅಭ್ಯರ್ಥಿಗಳು ನಾಳೆ‌ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅಭ್ಯರ್ಥಿಗಳಿಗೆ‌ ಸಾತ್ ನೀಡಲಿದ್ದಾರೆ.

ಬೆಳಗ್ಗೆ 10.30ಕ್ಕೆ ಶಿವಾಜಿನಗರ ಅಭ್ಯರ್ಥಿ ತನ್ವೀರ್ ಅಹಮ್ಮದ್ ನಾಮಪತ್ರ ಸಲ್ಲಿಕೆ ವೇಳೆ ಎಚ್ ಡಿಕೆ ಭಾಗವಹಿಸಲಿದ್ದಾರೆ. ಅದಾದ ಬಳಿಕ 11.30ಕ್ಕೆ ಯಶವಂತಪುರ ಕ್ಷೇತ್ರ ಅಭ್ಯರ್ಥಿ ಜವರಾಯಿ ಗೌಡರು ಹೇರೋಹಳ್ಳಿ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಕುಮಾರಸ್ವಾಮಿ ಸಾತ್ ನೀಡಲಿದ್ದಾರೆ.

ಮಧ್ಯಾಹ್ನ 12.30ಕ್ಕೆ ಚಿಕ್ಕಬಳ್ಳಾಪುರ ತೆರಳಲಿರುವ ಎಚ್ ಡಿಕೆ ತಮ್ಮ ಅಭ್ಯರ್ಥಿ ಬಚ್ಚೇಗೌಡರ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿರಲಿದ್ದಾರೆ. ಅದಾದ ಬಳಿಕ ಬೆಳಗಾವಿಗೆ ಹೋಗಿ ಗೋಕಾಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ನಾಮಪತ್ರ ಸಲ್ಲಿಕೆ ವೇಳೆ ಸಾತ್ ನೀಡಲಿದ್ದಾರೆ. ಸಂಜೆ ಅಥಣಿ ಹಾಗು ಕಾಗವಾಡ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆಯೂ ಮಾಜಿ ಸಿಎಂ ಕುಮಾರಸ್ವಾಮಿ ಹಾಜರಿರಲಿದ್ದಾರೆ.Conclusion:
Last Updated : Nov 18, 2019, 7:15 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.