ETV Bharat / state

ಕಂಠೀರವದಲ್ಲಿ ಫುಟ್ಬಾಲ್​​ ಪಂದ್ಯ ನಡೆಸಲು ಜಿಂದಾಲ್​ಗೆ ಅವಕಾಶ: ಶಿಸ್ತುಕ್ರಮಕ್ಕೆ ಹೈಕೋರ್ಟ್​ ಆದೇಶ - undefined

ಜಿಂದಾಲ್ ಫುಟ್ಬಾಲ್ ಕ್ಲಬ್​​ಗೆ ಕಂಠೀರವ ಕ್ರೀಡಾಂಗಣದಲ್ಲಿ ಫುಟ್ಬಾಲ್ ಪಂದ್ಯಾವಳಿ ನಡೆಸಲು ಅವಕಾಶ ನೀಡಿರುವುದು ನಿಯಮ ಬಾಹಿರವಾಗಿದ್ದು, ಈ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಹೈಕೋರ್ಟ್ ಆದೇಶ
author img

By

Published : Jul 4, 2019, 8:39 PM IST

ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ಫುಟ್ಬಾಲ್ ಪಂದ್ಯಾವಳಿ ನಡೆಸಲು ಜಿಂದಾಲ್ ಫುಟ್ಬಾಲ್ ಕ್ಲಬ್​​ಗೆ ಅವಕಾಶ ನೀಡಿರುವುದು ನಿಯಮ ಬಾಹಿರವಾಗಿದ್ದು, ಈ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಅರ್ಜುನ ಪ್ರಶಸ್ತಿ ವಿಜೇತರಾದ ಅಶ್ವಿನಿ ನಾಚಪ್ಪ ಸೇರಿದಂತೆ 17 ಮಂದಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರೀಡಾ ತರಬೇತುದಾರರು ಹಾಗೂ 33 ಮಂದಿ ಕ್ರೀಡಾಪಟುಗಳು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಒಳಗೊಂಡ ವಿಭಾಗೀಯ ಪೀಠ‌, ಖಾಸಗಿ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡು, ಪಂದ್ಯ ನಡೆಸಲು ಜಿಂದಾಲ್​ಗೆ ಅವಕಾಶ ನೀಡಿರುವುದು ತಪ್ಪು ಎಂದು ಅಭಿಪ್ರಾಯಪಟ್ಟಿದೆ.

ಇಂದು ರಾಜ್ಯ ಸರ್ಕಾರದ ಪರ ವಕೀಲರು ವರದಿ ನೀಡುವ ಸಂದರ್ಭದಲ್ಲಿ ಜಿಂದಾಲ್ ಫುಟ್ಬಾಲ್ ಕ್ಲಬ್​​ಗೆ ಅನುಮತಿ ನೀಡಿರುವುದು‌ ಕಾನೂನು ಬಾಹಿರವಾಗಿದ್ದು, ನಿಯಮ ಉಲ್ಲಂಘಿಸಿರುವರ ವಿರುದ್ಧ ತನಿಖೆ ಮಾಡಬೇಕು. ರಾಜ್ಯದ ಎಲ್ಲಾ ಕ್ರೀಡಾಂಗಣಗಳನ್ನು ತಾತ್ಕಾಲಿಕವಾಗಿ ಮಾತ್ರ ಬಳಕೆ ಮಾಡುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಹೇಳಿದೆ. ಹೀಗಾಗಿ ಸುಪ್ರಿಂ ಕೋರ್ಟ್ ಆದೇಶದಂತೆ ನೀತಿ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿ ಸೆಪ್ಟೆಂಬರ್ 30ರೊಳಗೆ ವರದಿ ನೀಡಲು ಹೈಕೋರ್ಟ್​ ಸೂಚನೆ ನೀಡಿದೆ.

ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ಫುಟ್ಬಾಲ್ ಪಂದ್ಯಾವಳಿ ನಡೆಸಲು ಜಿಂದಾಲ್ ಫುಟ್ಬಾಲ್ ಕ್ಲಬ್​​ಗೆ ಅವಕಾಶ ನೀಡಿರುವುದು ನಿಯಮ ಬಾಹಿರವಾಗಿದ್ದು, ಈ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಅರ್ಜುನ ಪ್ರಶಸ್ತಿ ವಿಜೇತರಾದ ಅಶ್ವಿನಿ ನಾಚಪ್ಪ ಸೇರಿದಂತೆ 17 ಮಂದಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರೀಡಾ ತರಬೇತುದಾರರು ಹಾಗೂ 33 ಮಂದಿ ಕ್ರೀಡಾಪಟುಗಳು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಒಳಗೊಂಡ ವಿಭಾಗೀಯ ಪೀಠ‌, ಖಾಸಗಿ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡು, ಪಂದ್ಯ ನಡೆಸಲು ಜಿಂದಾಲ್​ಗೆ ಅವಕಾಶ ನೀಡಿರುವುದು ತಪ್ಪು ಎಂದು ಅಭಿಪ್ರಾಯಪಟ್ಟಿದೆ.

ಇಂದು ರಾಜ್ಯ ಸರ್ಕಾರದ ಪರ ವಕೀಲರು ವರದಿ ನೀಡುವ ಸಂದರ್ಭದಲ್ಲಿ ಜಿಂದಾಲ್ ಫುಟ್ಬಾಲ್ ಕ್ಲಬ್​​ಗೆ ಅನುಮತಿ ನೀಡಿರುವುದು‌ ಕಾನೂನು ಬಾಹಿರವಾಗಿದ್ದು, ನಿಯಮ ಉಲ್ಲಂಘಿಸಿರುವರ ವಿರುದ್ಧ ತನಿಖೆ ಮಾಡಬೇಕು. ರಾಜ್ಯದ ಎಲ್ಲಾ ಕ್ರೀಡಾಂಗಣಗಳನ್ನು ತಾತ್ಕಾಲಿಕವಾಗಿ ಮಾತ್ರ ಬಳಕೆ ಮಾಡುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಹೇಳಿದೆ. ಹೀಗಾಗಿ ಸುಪ್ರಿಂ ಕೋರ್ಟ್ ಆದೇಶದಂತೆ ನೀತಿ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿ ಸೆಪ್ಟೆಂಬರ್ 30ರೊಳಗೆ ವರದಿ ನೀಡಲು ಹೈಕೋರ್ಟ್​ ಸೂಚನೆ ನೀಡಿದೆ.

Intro:ಕಂಠೀರವದಲ್ಲಿ ಪುಟ್ಬಾಲ್ ನಡೆಸಲು ಜಿಂದಾಲ್ ಗೆ ಅವಾಕಶ
ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮಕ್ಕೆ ಹೈಕೋರ್ಟ್ ಆದೇಶ

ಭವ್ಯ

ಕಂಠೀರವ ಕ್ರೀಡಾಂಗಣದಲ್ಲಿ ಪುಟ್ಬಾಲ್ ಪಂದ್ಯಾವಳಿ ನಡೆಸಲು ಜಿಂದಾಲ್ ಫುಟ್ಬಾಲ್ ಕ್ಲಬ್ ಗೆ ಅವಕಾಶ ನೀಡಿರುವುದು ನಿಯಮ ಬಾಹಿರವಾಗಿದ್ದು ಈ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಅರ್ಜುನ ಪ್ರಶಸ್ತಿ ವಿಜೇತರಾದ ಅಶ್ವಿನಿ ನಾಚಪ್ಪ ಸೇರಿದಂತೆ ೧೭ ಮಂದಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರೀಡಾ ತರಬೇತುದಾರರು ಹಾಗೂ ೩೩ ಮಂದಿ ಕ್ರೀಡಾಪಟುಗಳು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಒಳಗೊಂಡ ವಿಭಾಗೀಯ ಪೀಠ‌ ಖಾಸಗಿ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡಿದ್ದು ತಪ್ಪು ಎಂದು ಅಭಿಪ್ರಾಯಪಟ್ಟಿದೆ..

ಕಳೆದ ವಿಚಾರಣೆ ವೇಳೆ ರಾಜ್ಯ ಸರ್ಕಾರಕ್ಕೆ ಜಿಂದಾಲ್ ಸೌತ್‌ವೆಸ್ಟ್ ಬೆಂಗಳೂರು ಫುಟ್ಬಾಲ್ ಪ್ರೈವೇಟ್ ಲಿಮಿಟೆಡ್ ಕ್ಲಬ್ಗೆ ಅನುಮತಿ ನೀಡುವುದರ ಕುರಿತು ವರದಿ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇವತ್ತು ರಾಜ್ಯ ಸರ್ಕಾರ ಪರ ವಕೀಲರು ವರದಿ ನೀಡುವ ಸಂಧರ್ಭದಲ್ಲಿ ನ್ಯಾಯಪೀಠ ಜಿಂದಾಲ್ ಫುಟ್ಬಾಲ್ ಕ್ಲಬ್ ಗೆ ಅನುಮತಿ ನೀಡಿದ್ದು‌ ಕಾನೂನು ಬಾಹಿರ, ಪಾರದರ್ಶಕವಾಗಿ ನೀಡದೆ ನಿಯಮ ಉಲ್ಲಂಘಿಸಿರುವರ ವಿರುದ್ಧ ತನಿಜೆ ಮಾಡಬೇಕು. ರಾಜ್ಯದ ಎಲ್ಲಾ ಕ್ರೀಡಾಂಗಣಗಳನ್ನು ತಾತ್ಕಾಲಿಕವಾಗಿ ಮಾತ್ರ ಬಳಕೆ ಮಾಡುವಂತೆ ಸುಪ್ರೀಂ ಕೋರ್ಟ್ ಈಗಾಗ್ಲೇ ಹೇಳಿದೆ. ಹಿಗಾಗಿ ಸುಪ್ರಿಂಕೋರ್ಟ್ ಆದೇಶದಂತೆ ನೀತಿ ರೂಪಿಸುವಂತೆ ರಾಜ್ಯ ಸರಕಾರಕ್ಕೆ ಆದೇಶ ಮಾಡಿ ಸೆಪ್ಟೆಂಬರ್30 ರೊಳಗೆ ವರದಿ ನೀಡಲು ಸೂಚನೆ ನೀಡಿದೆ.
Body:KN_BNG_10_3_KANTIRAVA_7204498Conclusion:KN_BNG_10_3_KANTIRAVA_7204498

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.