ETV Bharat / state

ನ್ಯಾಯಾಲಯದಲ್ಲಿ ಕನ್ನಡದ ತೀರ್ಪು ಕಡ್ಡಾಯವಾಗಲಿ: ರಮೇಶ್ ಬಾಬು ಅಭಿಪ್ರಾಯ - ಜೆಡಿಎಸ್ ನ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟ್ವೀಟ್​​

ನ್ಯಾಯಾಲಯಗಳಲ್ಲಿ ಕನ್ನಡ ಕಂಪು ಹರಡಲು ಕನ್ನಡದ ವಕೀಲರಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಎಂದು ಜೆಡಿಎಸ್ ನ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟ್ವೀಟ್​​ ಮಾಡಿದ್ದಾರೆ.

ಜೆಡಿಎಸ್ ನ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟ್ವೀಟ್
author img

By

Published : Nov 16, 2019, 8:10 PM IST

ಬೆಂಗಳೂರು: ನ್ಯಾಯಾಲಯಗಳಲ್ಲಿ ಕನ್ನಡ ಕಂಪು ಹರಡಲು ವಕೀಲ ವೃತ್ತಿಯನ್ನು ಕನ್ನಡದಲ್ಲೇ ಮಾಡುವ ವಕೀಲರಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಎಂದು ಜೆಡಿಎಸ್ ನ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಹೇಳಿದ್ದಾರೆ.

ramesh
ಜೆಡಿಎಸ್ ನ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟ್ವೀಟ್

ಈ ಕುರಿತು ಟ್ವೀಟ್ ಮಾಡಿರುವ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪ್ರತೀ ತಾಲೂಕಿನಲ್ಲಿ ಕನಿಷ್ಠ ಒಬ್ಬರು ನ್ಯಾಯವಾದಿಗೆ ಪ್ರತಿವರ್ಷ ಗೌರವ ನೀಡಿದರೆ ನ್ಯಾಯಾಲಯಗಳಲ್ಲಿ ಕನ್ನಡ ಉಳಿದು ಬೆಳೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ನ್ಯಾಯಾಲಯದಲ್ಲಿ ಕನ್ನಡದ ತೀರ್ಪು ಕಡ್ಡಾಯವಾಗಲಿ ಎಂದು ಹೇಳಿದ್ದಾರೆ.

ಬೆಂಗಳೂರು: ನ್ಯಾಯಾಲಯಗಳಲ್ಲಿ ಕನ್ನಡ ಕಂಪು ಹರಡಲು ವಕೀಲ ವೃತ್ತಿಯನ್ನು ಕನ್ನಡದಲ್ಲೇ ಮಾಡುವ ವಕೀಲರಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಎಂದು ಜೆಡಿಎಸ್ ನ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಹೇಳಿದ್ದಾರೆ.

ramesh
ಜೆಡಿಎಸ್ ನ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟ್ವೀಟ್

ಈ ಕುರಿತು ಟ್ವೀಟ್ ಮಾಡಿರುವ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪ್ರತೀ ತಾಲೂಕಿನಲ್ಲಿ ಕನಿಷ್ಠ ಒಬ್ಬರು ನ್ಯಾಯವಾದಿಗೆ ಪ್ರತಿವರ್ಷ ಗೌರವ ನೀಡಿದರೆ ನ್ಯಾಯಾಲಯಗಳಲ್ಲಿ ಕನ್ನಡ ಉಳಿದು ಬೆಳೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ನ್ಯಾಯಾಲಯದಲ್ಲಿ ಕನ್ನಡದ ತೀರ್ಪು ಕಡ್ಡಾಯವಾಗಲಿ ಎಂದು ಹೇಳಿದ್ದಾರೆ.

Intro:ಬೆಂಗಳೂರು : ನ್ಯಾಯಾಲಯಗಳಲ್ಲಿ ಕನ್ನಡ ಕಂಪು ಹರಡಲು ವಕೀಲ ವೃತ್ತಿಯನ್ನು ಕನ್ನಡದಲ್ಲೇ ಮಾಡುವ ವಕೀಲರಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಎಂದು ಜೆಡಿಎಸ್ ನ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಹೇಳಿದ್ದಾರೆ.Body:ಈ ಕುರಿತು ಟ್ವೀಟ್ ಮಾಡಿರುವ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪ್ರತೀ ತಾಲೂಕಿನಲ್ಲಿ ಕನಿಷ್ಠ ಒಬ್ಬರು ನ್ಯಾಯವಾದಿಗೆ ಪ್ರತಿವರ್ಷ ಗೌರವ ನೀಡಿದರೆ ನ್ಯಾಯಾಲಯಗಳಲ್ಲಿ ಕನ್ನಡ ಉಳಿದು ಬೆಳೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ನ್ಯಾಯಾಲಯದಲ್ಲಿ ಕನ್ನಡದ ತೀರ್ಪು ಕಡ್ಡಾಯವಾಗಲಿ ಎಂದು ಹೇಳಿದ್ದಾರೆ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.