ETV Bharat / state

ರೈತರ ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿಯಾಗಲಿದೆ: ಸಚಿವ ಈಶ್ವರಪ್ಪ - ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳ ಜೊತೆ ಸಂವಾದ

ಗ್ರಾಮೀಣ ಭಾಗದ ರೈತರ ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯವೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸಂವಾದ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ
author img

By

Published : Nov 2, 2019, 4:04 PM IST

ಬೆಂಗಳೂರು: ಗ್ರಾಮೀಣ ಭಾಗದ ರೈತರ ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯವೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ​ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಹೆಬ್ಬಾಳದ ಜಿಕೆವಿಕೆ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳ ಜೊತೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಬಾರಿ ರಾಷ್ಟ್ರಮಟ್ಟದಲ್ಲಿ ನಮ್ಮ ಹಲವು ಗ್ರಾಮ ಪಂಚಾಯತಿಗಳು ಪ್ರಶಸ್ತಿಗಳನ್ನು ಪಡೆದುಕೊಂಡಿವೆ. ಗ್ರಾಮ ಪಂಚಾಯತ್​ಗಳ ಅಭಿವೃದ್ಧಿಗೆ ಏನು ಅವಶ್ಯಕತೆ ಇದೆಯೋ ಅದನ್ನು ತಿಳಿಸಿದರೆ ಅಗತ್ಯ ಸಹಕಾರ ನೀಡುತ್ತೇನೆಂದು ಭರವಸೆ ನೀಡಿದರು. ಶಾಸಕರು ಹಾಗೂ ಸಂಸದರು ಗೆಲ್ಲುವುದು ಸುಲಭ. ಆದರೆ ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಗೆಲ್ಲುವುದು ತುಂಬಾ ಕಷ್ಟವಾಗಿದ್ದು, ಆಯ್ಕೆಯಾಗಬೇಕಾದರೆ ಹರಸಾಹಸ ಮಾಡಬೇಕಾಗಲಿದೆ ಎಂದರು.

ಬೆಂಗಳೂರು: ಗ್ರಾಮೀಣ ಭಾಗದ ರೈತರ ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯವೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ​ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಹೆಬ್ಬಾಳದ ಜಿಕೆವಿಕೆ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳ ಜೊತೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಬಾರಿ ರಾಷ್ಟ್ರಮಟ್ಟದಲ್ಲಿ ನಮ್ಮ ಹಲವು ಗ್ರಾಮ ಪಂಚಾಯತಿಗಳು ಪ್ರಶಸ್ತಿಗಳನ್ನು ಪಡೆದುಕೊಂಡಿವೆ. ಗ್ರಾಮ ಪಂಚಾಯತ್​ಗಳ ಅಭಿವೃದ್ಧಿಗೆ ಏನು ಅವಶ್ಯಕತೆ ಇದೆಯೋ ಅದನ್ನು ತಿಳಿಸಿದರೆ ಅಗತ್ಯ ಸಹಕಾರ ನೀಡುತ್ತೇನೆಂದು ಭರವಸೆ ನೀಡಿದರು. ಶಾಸಕರು ಹಾಗೂ ಸಂಸದರು ಗೆಲ್ಲುವುದು ಸುಲಭ. ಆದರೆ ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಗೆಲ್ಲುವುದು ತುಂಬಾ ಕಷ್ಟವಾಗಿದ್ದು, ಆಯ್ಕೆಯಾಗಬೇಕಾದರೆ ಹರಸಾಹಸ ಮಾಡಬೇಕಾಗಲಿದೆ ಎಂದರು.

Intro:



ಬೆಂಗಳೂರು: ಗ್ರಾಮೀಣ ಭಾಗದ ರೈತರ ಅಭಿವೃದ್ಧಿಯಾದರೆ ಮಾತ್ರ ನಮ್ಮ ದೇಶದ ಅಭಿವೃದ್ಧಿ ಸಾಧ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಹೆಬ್ಬಾಳದ ಜಿಕೆವಿಕೆ ಸಭಾಂಗಣದಲ್ಲಿ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳ ಜೊತೆ ಸಂವಾದ ಕಾರ್ಯಕ್ರಮವನ್ನು
ಸಚಿವ ಕೆ.ಎಸ್.ಈಶ್ವರಪ್ಪನವರು ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು, ಈ ಬಾರಿ ರಾಷ್ಟ್ರ ಮಟ್ಟದಲ್ಲಿ ನಾವು ಹಲವು ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಗ್ರಾಮ ಪಂಚಾಯತ್ ಗಳ ಅಭಿವೃದ್ದಿಗೆ ಏನು ಅವಶ್ಯಕತೆ ಇದೆಯೋ ಅದನ್ನು ತಿಳಿಸಿದರೆ ಅಗತ್ಯ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.

ಶಾಸಕರು,ಸಂಸದರು ಗೆಲ್ಲುವುದು ಸುಲಭ ಆದರೆ ಗ್ರಾಮ ಪಂಚಾಯತ್ ಗೆಲ್ಲುವುದು ತುಂಬಾ ಕಷ್ಟ ಕೇವಲ ಕೆಲವೆ ಕೆಲವು ಜನರಿಂದ ಆಯ್ಕೆಯಾಗಬೇಕು ಅದಕ್ಕೆ ನೀವು ಹರಸಾಹಸ ಮಾಡಬೇಕಾಗಲಿದೆ ಎಂದು ಗ್ರಾಮ ಪಂಚಾಯತ್ ಚುನಾವಣೆ ವ್ಯವಸ್ಥೆಯ ಕಠಿಣತೆ ಬಗ್ಗೆಯ ಹೇಳಿದರು.


ಈ ಸಮಾರಂಭದಲ್ಲಿ ಹಿರಿಯ ಅಧಿಕಾರಿಗಳಾದ ನಾಗಾಂಬಿಕಾದೇವಿ,ಉಮಾಮಹದೇವನ್, ಅಶ್ರಫ್ ಉಲ್ ಹಸನ್. ಕೆಂಪೇಗೌಡರ, ಜೆ.ಜಯರಾಂ, ಶಿವಶಂಕರ್ ಹಾಗೂ ರಾಜ್ಯದುದ್ದಗಲಕ್ಕೂ ಆಗಮಿಸಿದ್ದ ರಾಜ್ಯದ ಉತ್ತಮ ಸಾಧನೆಗೈದ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಓಗಳು ಭಾಗವಹಿಸಿದ್ದರು.Body:.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.