ETV Bharat / state

ರಾಜ್ಯದ ಸಂಸ್ಕೃತಿ ಬಿಂಬಿಸುವ ಕರ್ನಾಟಕ ಭವನ ನಿರ್ಮಾಣಕ್ಕೆ ಸಿಎಂ ಬಿಎಸ್​​ವೈ ಸೂಚನೆ

author img

By

Published : Aug 6, 2019, 1:28 PM IST

ನೂತನ ಕರ್ನಾಟಕ ಭವನದ ಕಟ್ಟಡದಲ್ಲಿ ಕರ್ನಾಟಕದ ಸಂಸ್ಕೃತಿ, ಅತಿಥಿ ಸತ್ಕಾರ ಮತ್ತು ಹೆಚ್ಚು ಕೊಠಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಸಿಎಂ ಯಡಿಯೂರಪ್ಪ

ಬೆಂಗಳೂರು: ದೆಹಲಿಯಲ್ಲಿರುವ ನೂತನ ಕರ್ನಾಟಕ ಭವನದ ಕಟ್ಟಡದಲ್ಲಿ ಕರ್ನಾಟಕದ ಸಂಸ್ಕೃತಿ, ಅತಿಥಿ ಸತ್ಕಾರ ಮತ್ತು ಹೆಚ್ಚು ಕೊಠಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

cm yadiyurappa
ಸಿಎಂ ಯಡಿಯೂರಪ್ಪ

ಮಂಗಳವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ನೂತನ ಕಟ್ಟಡ ನಿರ್ಮಾಣ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಹೊಸ ಕಟ್ಟಡದ ನೀಲನಕ್ಷೆ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ವಿಸ್ತೃತವಾಗಿ ಚರ್ಚಿಸಿ, ರಾಜ್ಯದ ಸಂಸ್ಕೃತಿ ಬಿಂಬಿಸುವ ಹಾಗೆ ಕಟ್ಟಡ ನಿರ್ಮಿಸಬೇಕು ಎಂದು ಸೂಚಿಸಿದರು

ಕಚೇರಿ ಕಟ್ಟಡ ಒಂದು ಅಂತಸ್ತಿಗೆ ಮಾತ್ರ ಸೀಮಿತವಾಗಿರಲಿ. ಅತಿಥಿಗಳ ಕೊಠಡಿ ಮತ್ತು ಸಂಸ್ಕೃತಿಯ ಪ್ರತಿಬಿಂಬಿಕ್ಕೆ ಆದ್ಯತೆ ನೀಡುವ ಹೊಸ ನೀಲನಕ್ಷೆಯನ್ನು ನಾಳೆ ಸಂಜೆಯೊಳಗೆ ಸಿದ್ಧಪಡಿಸುವಂತೆ ಹೇಳಿದರು.

ಆಗಸ್ಟ್ 15ರ ಬಳಿಕ ಹಳೆಯ ಕಟ್ಟಡ ತೆರವಿನ ಕೆಲಸಕ್ಕೆ ಚಾಲನೆ ನೀಡಬೇಕು ಎಂದರು.

ಬೆಂಗಳೂರು: ದೆಹಲಿಯಲ್ಲಿರುವ ನೂತನ ಕರ್ನಾಟಕ ಭವನದ ಕಟ್ಟಡದಲ್ಲಿ ಕರ್ನಾಟಕದ ಸಂಸ್ಕೃತಿ, ಅತಿಥಿ ಸತ್ಕಾರ ಮತ್ತು ಹೆಚ್ಚು ಕೊಠಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

cm yadiyurappa
ಸಿಎಂ ಯಡಿಯೂರಪ್ಪ

ಮಂಗಳವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ನೂತನ ಕಟ್ಟಡ ನಿರ್ಮಾಣ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಹೊಸ ಕಟ್ಟಡದ ನೀಲನಕ್ಷೆ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ವಿಸ್ತೃತವಾಗಿ ಚರ್ಚಿಸಿ, ರಾಜ್ಯದ ಸಂಸ್ಕೃತಿ ಬಿಂಬಿಸುವ ಹಾಗೆ ಕಟ್ಟಡ ನಿರ್ಮಿಸಬೇಕು ಎಂದು ಸೂಚಿಸಿದರು

ಕಚೇರಿ ಕಟ್ಟಡ ಒಂದು ಅಂತಸ್ತಿಗೆ ಮಾತ್ರ ಸೀಮಿತವಾಗಿರಲಿ. ಅತಿಥಿಗಳ ಕೊಠಡಿ ಮತ್ತು ಸಂಸ್ಕೃತಿಯ ಪ್ರತಿಬಿಂಬಿಕ್ಕೆ ಆದ್ಯತೆ ನೀಡುವ ಹೊಸ ನೀಲನಕ್ಷೆಯನ್ನು ನಾಳೆ ಸಂಜೆಯೊಳಗೆ ಸಿದ್ಧಪಡಿಸುವಂತೆ ಹೇಳಿದರು.

ಆಗಸ್ಟ್ 15ರ ಬಳಿಕ ಹಳೆಯ ಕಟ್ಟಡ ತೆರವಿನ ಕೆಲಸಕ್ಕೆ ಚಾಲನೆ ನೀಡಬೇಕು ಎಂದರು.

Intro:


ಬೆಂಗಳೂರು: ದೆಹಲಿಯಲ್ಲಿರುವ ಹೊಸ ಕರ್ನಾಟಕ ಭವನದ ಕಟ್ಟಡದಲ್ಲಿ ಕರ್ನಾಟಕದ ಸಂಸ್ಕೃತಿ, ಅತಿಥಿ ಸತ್ಕಾರ ಮತ್ತು ಹೆಚ್ಚು ಕೊಠಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನವದೆಹಲಿಯ ಕರ್ನಾಟಕ ಭವನ ನೂತನ ಕಟ್ಟಡ ನಿರ್ಮಾಣ ಪ್ರಗತಿ ಪರಿಶೀಲನೆ ನಡೆಸಿದರು.ಹೊಸ ಕಟ್ಟಡದ ನೀಲಿನಕ್ಷೆ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ನವದೆಹಲಿಯ ಕರ್ನಾಟಕ ಭವನದಲ್ಲಿ ವಿಸ್ತೃತ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, ಹಳೆಯ ನಕಾಶೆಯಲ್ಲಿ ಕಚೇರಿ ಕಟ್ಟಡಕ್ಕೆ ಎರಡು ಅಂತಸ್ತುಗಳನ್ನು ಕಾಯ್ದಿರಿಸಲಾಗಿದೆ. ಕರ್ನಾಟಕ ಸಂಸ್ಕೃತಿ ಬಿಂಬ ಕಾಣುತ್ತಿಲ್ಲ, ಹೀಗಾಗಿ ಇರುವ ನಕಾಶೆಯಲ್ಲಿ ಬದಲಾವಣೆ ಮಾಡಿ, ಕಚೇರಿ ಕಟ್ಟಡ ಒಂದು ಅಂತಸ್ತಿಗೆ ಮಾತ್ರ ಸೀಮಿತವಾಗಿರಿಸಿಕೊಂಡು, ಅಥಿತಿಗಳ ಕೊಠಡಿ ಮತ್ತು ಸಂಸ್ಕೃತಿಯ ಪ್ರತಿಬಿಂಬಿಕ್ಕೆ ಆದ್ಯತೆ ನೀಡುವ ಹೊಸ ನೀಲಿನಕ್ಷೆಯನ್ನು ನಾಳೆ ಸಂಜೆಯೊಳಗೆ ಸಿದ್ದಪಡಿಸುವಂತೆ ಸೂಚಿಸಿದರು.

ಆಗಸ್ಟ್ 15 ರ ಬಳಿಕ ಹಳೆಯ ಕಟ್ಟಡ ತೆರವಿನ ಕೆಲಸಕ್ಕೆ ಚಾಲನೆ ನೀಡಬೇಕೆಂದು ಇದೇ ವೇಳೆ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದರು.
Body:.Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.