ಬೆಂಗಳೂರು: ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳು ಬಹುತೇಕ ಭರ್ತಿಯಾಗಿದ್ದು, ಇದು ರೈತರ ಆನಂದಕ್ಕೂ ಕಾರಣವಾಗಿದೆ. ಜೊತೆಗೆ ಹಲವೆಡೆ ನೀರನ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ನೀರನ್ನು ಹೊರಬಿಡಲಾಗುತ್ತಿದೆ.

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳು ಬಹುತೇಕ ಭರ್ತಿಯಾಗಿದ್ದು, ಇದು ರೈತರ ಆನಂದಕ್ಕೂ ಕಾರಣವಾಗಿದೆ. ಜೊತೆಗೆ ಹಲವೆಡೆ ನೀರನ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ನೀರನ್ನು ಹೊರಬಿಡಲಾಗುತ್ತಿದೆ.
ಬೆಂಗಳೂರು: ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳು ಬಹುತೇಕ ಭರ್ತಿಯಾಗಿದ್ದು, ಇದು ರೈತರ ಆನಂದಕ್ಕೂ ಕಾರಣವಾಗಿದೆ. ಜೊತೆಗೆ ಹಲವೆಡೆ ನೀರನ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ನೀರನ್ನು ಹೊರಬಿಡಲಾಗುತ್ತಿದೆ.