ETV Bharat / state

ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ‘ಕಾಯಕಲ್ಪ ಪ್ರಶಸ್ತಿ’ - Kayakalpa award to Rajiv Gandhi Hospital

ಸ್ವಚ್ಛತಾ ಅಭಿಯಾನ ಅಂಗವಾಗಿ ಹೊಸೂರು ರಸ್ತೆಯ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ‘ಪರಿಸರ ಉಳಿಸಿ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

‘ಕಾಯಕಲ್ಪ ಪ್ರಶಸ್ತಿ’
author img

By

Published : Oct 26, 2019, 3:51 AM IST

ಬೆಂಗಳೂರು: ಸ್ವಚ್ಛತಾ ಅಭಿಯಾನ ಅಂಗವಾಗಿ ಹೊಸೂರು ರಸ್ತೆಯ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ‘ಪರಿಸರ ಉಳಿಸಿ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ರಾಜ್ಯ ಸರ್ಕಾರದಿಂದ ಸ್ವಚ್ಛತೆಗಾಗಿ ನೀಡಲಾಗುವ ‘ಕಾಯಕಲ್ಪ ಪ್ರಶಸ್ತಿ’ಯನ್ನು ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆ ಪಡೆದುಕೊಂಡಿದೆ.

ಸರ್ಕಾರಿ ಆಸ್ಪತ್ರೆಗಳ ಪೈಕಿ, ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆ ಈ ಬಾರಿ ಕಾಯಕಲ್ಪ ಪ್ರಶಸ್ತಿ ಪಡೆದುಕೊಂಡಿದೆ. ಈ ಆಸ್ಪತ್ರೆ ಆವರಣದೊಳಗೆ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ.

ಸ್ವಚ್ಛತಾ ಕಾರ್ಯಕ್ಕೆ 20 ಲಕ್ಷ ರೂಪಾಯಿ ಅನುದಾನ ದೊರೆತಿದ್ದು, ಆಸ್ಪತ್ರೆ ಸಮಾಜಕ್ಕೆ ಮಾದರಿಯಾಗಿದೆ.

ಬೆಂಗಳೂರು: ಸ್ವಚ್ಛತಾ ಅಭಿಯಾನ ಅಂಗವಾಗಿ ಹೊಸೂರು ರಸ್ತೆಯ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ‘ಪರಿಸರ ಉಳಿಸಿ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ರಾಜ್ಯ ಸರ್ಕಾರದಿಂದ ಸ್ವಚ್ಛತೆಗಾಗಿ ನೀಡಲಾಗುವ ‘ಕಾಯಕಲ್ಪ ಪ್ರಶಸ್ತಿ’ಯನ್ನು ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆ ಪಡೆದುಕೊಂಡಿದೆ.

ಸರ್ಕಾರಿ ಆಸ್ಪತ್ರೆಗಳ ಪೈಕಿ, ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆ ಈ ಬಾರಿ ಕಾಯಕಲ್ಪ ಪ್ರಶಸ್ತಿ ಪಡೆದುಕೊಂಡಿದೆ. ಈ ಆಸ್ಪತ್ರೆ ಆವರಣದೊಳಗೆ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ.

ಸ್ವಚ್ಛತಾ ಕಾರ್ಯಕ್ಕೆ 20 ಲಕ್ಷ ರೂಪಾಯಿ ಅನುದಾನ ದೊರೆತಿದ್ದು, ಆಸ್ಪತ್ರೆ ಸಮಾಜಕ್ಕೆ ಮಾದರಿಯಾಗಿದೆ.

Intro:ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಗೆ
ಕಾಯಕಲ್ಪ ಪ್ರಶಸ್ತಿ; ಸ್ವಚ್ಚತಾ ಕಾರ್ಯಕ್ಕೆ 20 ಲಕ್ಷ ಅನುದಾನ..

ಬೆಂಗಳೂರು: ಸ್ವಚ್ಚತಾ ಅಭಿಯಾನ ಅಂಗವಾಗಿ, ಇಂದು ಹೊಸೂರು ರಸ್ತೆಯ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ಸ್ವಚ್ಛ ಕಾರ್ಯಕ್ರಮ ಹಾಗೂ ಪರಿಸರ ಉಳಿಸಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.. ಇನ್ನು ರಾಜ್ಯ ಸರ್ಕಾರದಿಂದ ಸ್ವಚ್ಚತೆಗಾಗಿ ನೀಡಲಾಗುವ ಕಾಯಕಲ್ಪ ಪ್ರಶಸ್ತಿಯನ್ನು ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆ ಪಡೆದುಕೊಂಡಿದೆ..

ಸರ್ಕಾರಿ ಆಸ್ಪತ್ರೆಗಳ ಪೈಕಿ, ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆ ಈ ಬಾರಿ ಕಾಯಕಲ್ಪ ಪ್ರಶಸ್ತಿ ಪಡೆದುಕೊಂಡಿದೆ. ಈ ಆಸ್ಪತ್ರೆ ಆವರಣದೊಳಗೆ ಸ್ವಚ್ಚತೆ ಹಾಗೂ ಪ್ಲಾಸ್ಟಿಕ್ ವಸ್ತುಗಳ ಉಪಯೋಗಿಸುವುದಕ್ಕೆ ಸಂಪೂರ್ಣ ಕಡಿವಾಣ ಹಾಕಲಾಗಿದೆ..

ಆಸ್ಪತ್ರೆ ಆವಣರದೊಳಗೆ ಕಸದ ರಾಶಿ ಇರುವುದರಿಂದ, ಎರಡು ದಿನಗಳ ಕಾಲ ಕಸ ಕೊಳೆಯುವುದರಿಂದ ಅದರೊಳಗೆ ನಾನಾ ಬಗೆಯ ವೈರಾಣುಗಳು ಉತ್ಪತ್ತಿಯಾಗುತ್ತವೆ. ಕೊಳೆತ ಕಸದ ಮೇಲೆ ಮಳೆ ನೀರು ಬೀಳುವುದರಿಂದ ತ್ಯಾಜ್ಯದಿಂದ ಉತ್ಪತ್ತಿಯಾದ ವೈರಾಣುಗಳು ಕೊಳಚೆಯೊಂದಿಗೆ ಎಲ್ಲೆಂದರಲ್ಲಿ ಹರಿಯುತ್ತವೆ. ಈ ವೈರಾಣುಗಳು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ ಅಂತ ಸಂಸ್ಥೆಯ ನಿರ್ದೇಶಕ ಡಾ ಸಿ ನಾಗರಾಜು ಮಾಹಿತಿ ನೀಡಿದರು..‌ ಇನ್ನು ಇದೇ ಸಂದರ್ಭದಲ್ಲಿ ಹಿರಿಯ ವೈದ್ಯರು, ಸಿಬ್ಬಂದಿ ವರ್ಗ, ಆಸ್ಪತ್ರೆ ಆವರಣವನ್ನು ಸ್ವತಃ ಸ್ವಚ್ಛಗೊಳಿಸಿದರು..


KN_BNG_6_RAJIVGANDHI_KAYAKALPA_SCRIPT_7201801

Body:..Conclusion:..

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.