ETV Bharat / state

ಮೈತ್ರಿಗೆ ತೊಂದರೆ ಇಲ್ಲ,ಸರ್ಕಾರ ಮುಂದುವರಿಯುತ್ತದೆ: ಕೆ.ಹೆಚ್‌.ಮುನಿಯಪ್ಪ

ಸೋಲಿಗೆ ಕಾರಣಗಳಿವೆ. ಆದರೆ ಹೇಳುವ ಸಂದರ್ಭ ಇದಲ್ಲ. ಮತ್ತೊಮ್ಮೆ ಆ ಎಲ್ಲ ಕಾರಣಗಳನ್ನು ಹೇಳುತ್ತೇನೆ. ಕೋಲಾರದಲ್ಲಿ ಗೆದ್ದವರು ಒಳ್ಳೆಯ ಕೆಲಸ‌ ಮಾಡಲಿ ಎಂದು ಕೆ.ಹೆಚ್‌ ಮುನಿಯಪ್ಪ ತಿಳಿಸಿದರು.

author img

By

Published : May 29, 2019, 2:02 PM IST

ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ

ಬೆಂಗಳೂರು: ಮೈತ್ರಿ ಸರ್ಕಾರ ಮುಂದುವರಿಯುತ್ತದೆ. ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ.

ಕುಮಾರ ಕೃಪಾ ಗೆಸ್ಟ್​​ಹೌಸ್​​ನಲ್ಲಿ ಕೆ.ಸಿ ವೇಣುಗೋಪಾಲ್ ಭೇಟಿ ಬಳಿಕ ಮಾತನಾಡಿ, ದೊಡ್ಡ ಪಕ್ಷವಾಗಿರುವ ಕಾರಣ ಕೊಂಚ ಭಿನ್ನಮತ ಉಂಟು. ಕಾಂಗ್ರೆಸ್​ಗೆ ಹಿಂದೆಯೂ ಇಂತಹ ಪರಿಸ್ಥಿತಿ ಬಂದಿತ್ತು. ಮತ್ತೆ ಬಲಿಷ್ಠವಾಗಿ ಪಕ್ಷ ಸಂಘಟನೆ ಆಗಿದೆ. ಈಗಲೂ ಮತ್ತೆ ಪಕ್ಷ ಸದೃಡವಾಗಿ ಬೆಳೆಯಲಿದೆ. ಮೈತ್ರಿ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ ಎಂದರು.

ಸೋಲಿಗೆ ಕಾರಣಗಳಿವೆ.ಆದರೆ ಹೇಳುವ ಸಂದರ್ಭ ಇದಲ್ಲ. ಮತ್ತೊಮ್ಮೆ ಆ ಎಲ್ಲ ಕಾರಣಗಳನ್ನು ಹೇಳುತ್ತೇನೆ. ಕೋಲಾರದಲ್ಲಿ ಗೆದ್ದವರು ಒಳ್ಳೆಯ ಕೆಲಸ‌ ಮಾಡಲಿ. ಲೀಡರ್ಸ್ ಬರ್ತಾರೆ ಹೋಗ್ತಾರೆ. ಆದರೆ ಕಾರ್ಯಕರ್ತರು ಇರ್ತಾರೆ. ಕೋಲಾರದಲ್ಲಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದರು.

ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ

ಪಕ್ಷ ಸಂಘಟನೆ ಸಂಬಂಧ ಮಾತನಾಡಲು ಆಗಮಿಸಿದ್ದೆ. ನನ್ನ ಅಭಿಪ್ರಾಯ, ವಿವರ ಸಲ್ಲಿಸಿದ್ದೇನೆ. ನನ್ನದು ಕೇವಲ‌ ಸಲಹೆ. ಸ್ವೀಕರಿಸುವುದು ನಾಯಕರಿಗೆ ಬಿಟ್ಟದ್ದು ಎಂದರು.

ಇದೇ ಸಂದರ್ಭ ಮಾಜಿ ಸಂಸದರಾದ ಚಂದ್ರಪ್ಪ, ಧ್ರುವ ನಾರಾಯಣ್ ಕೂಡ ಕುಮಾರಕೃಪ ಅತಿಥಿಗೃಹಕ್ಕೆ ಭೇಟಿ ಕೊಟ್ಟಿದ್ದರು. ಇದೇ ವೇಳೆ ಮಾತನಾಡಿದ ಧ್ರುವ ನಾರಾಯಣ, ನಾವು ಸೋತಿರುವ ನಾಯಕರು, ವೇಣುಗೋಪಾಲ್ ಬೆಂಗಳೂರಿನಲ್ಲಿ ಇದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಕೇವಲ ಸೌಹಾರ್ದ ಭೇಟಿಗೆ ಆಗಮಿಸಿದ್ದೆವು. ವಿಶೇಷ ಭೇಟಿ ಅಲ್ಲ ಎಂದರು.

ಬೆಂಗಳೂರು: ಮೈತ್ರಿ ಸರ್ಕಾರ ಮುಂದುವರಿಯುತ್ತದೆ. ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ.

ಕುಮಾರ ಕೃಪಾ ಗೆಸ್ಟ್​​ಹೌಸ್​​ನಲ್ಲಿ ಕೆ.ಸಿ ವೇಣುಗೋಪಾಲ್ ಭೇಟಿ ಬಳಿಕ ಮಾತನಾಡಿ, ದೊಡ್ಡ ಪಕ್ಷವಾಗಿರುವ ಕಾರಣ ಕೊಂಚ ಭಿನ್ನಮತ ಉಂಟು. ಕಾಂಗ್ರೆಸ್​ಗೆ ಹಿಂದೆಯೂ ಇಂತಹ ಪರಿಸ್ಥಿತಿ ಬಂದಿತ್ತು. ಮತ್ತೆ ಬಲಿಷ್ಠವಾಗಿ ಪಕ್ಷ ಸಂಘಟನೆ ಆಗಿದೆ. ಈಗಲೂ ಮತ್ತೆ ಪಕ್ಷ ಸದೃಡವಾಗಿ ಬೆಳೆಯಲಿದೆ. ಮೈತ್ರಿ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ ಎಂದರು.

ಸೋಲಿಗೆ ಕಾರಣಗಳಿವೆ.ಆದರೆ ಹೇಳುವ ಸಂದರ್ಭ ಇದಲ್ಲ. ಮತ್ತೊಮ್ಮೆ ಆ ಎಲ್ಲ ಕಾರಣಗಳನ್ನು ಹೇಳುತ್ತೇನೆ. ಕೋಲಾರದಲ್ಲಿ ಗೆದ್ದವರು ಒಳ್ಳೆಯ ಕೆಲಸ‌ ಮಾಡಲಿ. ಲೀಡರ್ಸ್ ಬರ್ತಾರೆ ಹೋಗ್ತಾರೆ. ಆದರೆ ಕಾರ್ಯಕರ್ತರು ಇರ್ತಾರೆ. ಕೋಲಾರದಲ್ಲಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದರು.

ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ

ಪಕ್ಷ ಸಂಘಟನೆ ಸಂಬಂಧ ಮಾತನಾಡಲು ಆಗಮಿಸಿದ್ದೆ. ನನ್ನ ಅಭಿಪ್ರಾಯ, ವಿವರ ಸಲ್ಲಿಸಿದ್ದೇನೆ. ನನ್ನದು ಕೇವಲ‌ ಸಲಹೆ. ಸ್ವೀಕರಿಸುವುದು ನಾಯಕರಿಗೆ ಬಿಟ್ಟದ್ದು ಎಂದರು.

ಇದೇ ಸಂದರ್ಭ ಮಾಜಿ ಸಂಸದರಾದ ಚಂದ್ರಪ್ಪ, ಧ್ರುವ ನಾರಾಯಣ್ ಕೂಡ ಕುಮಾರಕೃಪ ಅತಿಥಿಗೃಹಕ್ಕೆ ಭೇಟಿ ಕೊಟ್ಟಿದ್ದರು. ಇದೇ ವೇಳೆ ಮಾತನಾಡಿದ ಧ್ರುವ ನಾರಾಯಣ, ನಾವು ಸೋತಿರುವ ನಾಯಕರು, ವೇಣುಗೋಪಾಲ್ ಬೆಂಗಳೂರಿನಲ್ಲಿ ಇದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಕೇವಲ ಸೌಹಾರ್ದ ಭೇಟಿಗೆ ಆಗಮಿಸಿದ್ದೆವು. ವಿಶೇಷ ಭೇಟಿ ಅಲ್ಲ ಎಂದರು.

Intro:newsBody:ಮೈತ್ರಿ ಸರ್ಕಾರ ಮುಂದುವರಿಯುತ್ತದೆ. ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ: ಮುನಿಯಪ್ಪ

ಬೆಂಗಳೂರು: ಮೈತ್ರಿ ಸರ್ಕಾರ ಮುಂದುವರಿಯುತ್ತದೆ. ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಅಭಿಪ್ರಾಯ ಪಟ್ಟಿದ್ದಾರೆ.
ಕುಮಾರ ಕೃಪಾ ಗೆಸ್ಟ್ ಹೌಸ್ ನಲ್ಲಿ ಕೆಸಿ ವೇಣುಗೋಪಾಲ ಭೇಟಿ ಬಳಿಕ ಮಾತನಾಡಿ, ದೊಡ್ಡ ಪಕ್ಷವಾಗಿರುವ ಕಾರಣ ಕೊಂಚ ಭಿನ್ನಮತ ಉಂಟು. ಕಾಂಗ್ರೆಸ್ ಗೆ ಹಿಂದೆಯೂ ಇಂತಹ ಪರಿಸ್ಥಿತಿ ಬಂದಿತ್ತು. ಮತ್ತೆ ಬಲಿಷ್ಠವಾಗಿ ಪಕ್ಷ ಸಂಘಟನೆ ಆಗಿದೆ. ಈಗಲೂ ಮತ್ತೆ ಪಜ್ಷ ಸಧೃಡವಾಗಿ ಬೆಳೆಯಲಿದೆ. ಮೈತ್ರಿ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ ಎಂದರು.
ಸೋಲಿಗೆ ಕಾರಣಗಳಿವೆ, ಆದರೆ ಹೇಳುವ ಸಂದರ್ಭ ಇದಲ್ಲ. ಮತ್ತೊಮ್ಮೆ ಆ ಎಲ್ಲ ಕಾರಣಗಳನ್ನು ಹೇಳುತ್ತೇನೆ. ಕೋಲಾರದಲ್ಲಿ ಗೆದ್ದವರು ಒಳ್ಳೆಯ ಕೆಲಸ‌ ಮಾಡಲಿ. ಪಕ್ಷದ ನಾಯಕರಿಂದಲೇ ಎಲ್ಲ ಅಲ್ಲ. ಲೀಡರ್ಸ್ ಬರ್ತಾರೆ ಹೋಗ್ತಾರೆ. ಆದರೆ ಕಾರ್ಯಕರ್ತರು ಇರ್ತಾರೆ. ಕೋಲಾರದಲ್ಲಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದರು.
ಪಕ್ಷ ಸಂಘಟನೆ ಸಂಬಂಧ ಮಾತನಾಡಲು ಆಗಮಿಸಿದ್ದೆ. ನನ್ನ ಅಭಿಪ್ರಾಯ, ವಿವರ ಸಲ್ಲಿಸಿದ್ದೇನೆ. ನನ್ನದು ಕೇವಲ‌ಸಲಹೆ. ಸ್ವೀಕರಿಸುವುದು ನಾಯಕರಿಗರ ಬಿಟ್ಟದ್ದು ಎಂದರು.
ಇದೇ ಸಂದರ್ಭ ಮಾಜಿ ಸಂಸದರಾದ ಚಂದ್ರಪ್ಪ, ದ್ರುವ ನಾರಾಯಣ್ ಕೂಡ ಕುಮಾರಕೃಪ ಅತಿಥಿಗೃಹಕ್ಕೆ ಭೇಟಿ ಕೊಟ್ಟಿದ್ದರು.
ದ್ರುವ ನಾತಾಯಣಾತನಾಡಿ, ನಾವು ಸೋತಿರುವ ನಾಯಕರು. ವೇಣುಗೋಪಾಲ ಬೆಂಗಳೂರಿನಲ್ಲಿ ಇದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಕೇವಲ ಸೌಹಾರ್ಧ ಭೇಟಿಗೆ ಆಗಮಿಸಿದ್ದೆವು. ವಿಶೇಷ ಭೇಟಿ ಅಲ್ಲ ಎಂದರು.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.