ETV Bharat / state

ಮುಖ್ಯಮಂತ್ರಿ ಪರಿಹಾರ ನಿಧಿಗೆ  5 ಕೋಟಿ ರೂ  ದೇಣಿಗೆ ನೀಡಿದ ಕೆಎಂಎಫ್ - ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೆಎಂಎಫ್ 5 ಕೋಟಿ ರೂಪಾಯಿ ದೇಣಿಗೆ

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ವತಿಯಿಂದ 5 ಕೋಟಿ ರೂಪಾಯಿಗಳ ಚೆಕ್ ​​ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರಿಸಲಾಯಿತು.

KMF donates Rs 5 crore to CM's relief fund
ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೆಎಂಎಫ್ 5 ಕೋಟಿ ರೂಪಾಯಿ ದೇಣಿಗೆ
author img

By

Published : Apr 8, 2020, 5:23 PM IST

ಬೆಂಗಳೂರು: ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಂಘ ಸಂಸ್ಥೆಗಳು ದೇಣಿಗೆ ನೀಡಲು ಒಂದೊಂದಾಗಿ ಮುಂದೆ ಬರುತ್ತಿದ್ದು, ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ವತಿಯಿಂದ 5 ಕೋಟಿ ರೂ. ದೇಣಿಗೆಯಾಗಿ ನೀಡಲಾಯಿತು.

KMF donates Rs 5 crore to CM's relief fund
ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೆಎಂಎಫ್​​ನಿಂದ 5 ಕೋಟಿ ರೂಪಾಯಿ ದೇಣಿಗೆ

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕೆಎಂಎಫ್ ಸದಸ್ಯರು, ಮುಖ್ಯಮಂತ್ರಿಗಳ ಪರಿಹಾರ‌ ನಿಧಿಗೆ ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವ್ಯವಸ್ಧಾಪಕ ನಿರ್ದೇಶಕ ಬಿ.ಸಿ.ಸತೀಶ್ ಮತ್ತಿತರರು ಹಾಜರಿದ್ದರು.

ಬೆಂಗಳೂರು: ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಂಘ ಸಂಸ್ಥೆಗಳು ದೇಣಿಗೆ ನೀಡಲು ಒಂದೊಂದಾಗಿ ಮುಂದೆ ಬರುತ್ತಿದ್ದು, ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ವತಿಯಿಂದ 5 ಕೋಟಿ ರೂ. ದೇಣಿಗೆಯಾಗಿ ನೀಡಲಾಯಿತು.

KMF donates Rs 5 crore to CM's relief fund
ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೆಎಂಎಫ್​​ನಿಂದ 5 ಕೋಟಿ ರೂಪಾಯಿ ದೇಣಿಗೆ

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕೆಎಂಎಫ್ ಸದಸ್ಯರು, ಮುಖ್ಯಮಂತ್ರಿಗಳ ಪರಿಹಾರ‌ ನಿಧಿಗೆ ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವ್ಯವಸ್ಧಾಪಕ ನಿರ್ದೇಶಕ ಬಿ.ಸಿ.ಸತೀಶ್ ಮತ್ತಿತರರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.