ETV Bharat / state

ರಾಜ್ಯದ ವಿವಿಧ ಭಾಗಗಳ ಬ್ಲಾಕ್ ಸಮಿತಿ ಅಧ್ಯಕ್ಷರ ವಜಾಗೊಳಿಸಿ ಕೆಪಿಸಿಸಿ ಆದೇಶ

ಅನರ್ಹಗೊಂಡ ಶಾಸಕರ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ, ಬ್ಲಾಕ್ ಮಟ್ಟದಲ್ಲಿ ಜಿಲ್ಲಾ ಸಮಿತಿಯೊಂದಿಗೆ ಸಹಕಾರ ನೀಡದಿರುವ ಬ್ಲಾಕ್ ಸಮಿತಿ ಅಧ್ಯಕ್ಷರನ್ನು ವಜಾಗೊಳಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ.

author img

By

Published : Jul 30, 2019, 11:21 PM IST

KPCC order

ಬೆಂಗಳೂರು: ರಾಜ್ಯದ ವಿವಿಧ ಭಾಗಗಳ ಬ್ಲಾಕ್ ಸಮಿತಿ ಅಧ್ಯಕ್ಷರನ್ನು ವಜಾಗೊಳಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ. ಪಕ್ಷ ಸಂಘಟನೆಗೆ, ಬ್ಲಾಕ್ ಮಟ್ಟದಲ್ಲಿ ಜಿಲ್ಲಾ ಸಮಿತಿಯೊಂದಿಗೆ ಸಹಕಾರ ನೀಡದಿರುವ ದೂರುಗಳ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಈ ಕ್ರಮ ಕೈಗೊಂಡಿದ್ದಾರೆ.

ದಿನೇಶ್ ಗುಂಡೂರಾವ್ ಆದೇಶದ ಮೇರೆಗೆ ಎಲ್ಲ ಬ್ಲಾಕ್ ಸಮಿತಿ ಅಧ್ಯಕ್ಷರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ. ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯನ್ನೂ ವಿಸರ್ಜಿಸಲಾಗಿದೆ.

ಇತ್ತೀಚೆಗೆ ಕಾಂಗ್ರೆಸ್​ಗೆ ರಾಜೀನಾಮೆ ಸಲ್ಲಿಸಿ ನಂತರ ಶಾಸಕತ್ವ ಅನರ್ಹತೆಗೆ ಒಳಗಾಗಿರುವ ಶಾಸಕರು ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿಯೇ ಈ ವಿಸರ್ಜನೆ ಆಗಿರುವುದು ಪ್ರಮುಖವಾಗಿದೆ. ಆದರೆ ವಿಸರ್ಜನೆ ಸಂದರ್ಭದಲ್ಲಿ ಈ ಎಲ್ಲ ಅಧ್ಯಕ್ಷರು ಪಕ್ಷ ಸಂಘಟನೆಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಆಯಾ ಭಾಗಗಳಿಂದ ಕಾರ್ಯಕರ್ತರಿಂದ ದೂರು ಬಂದಿದೆ ಎಂದು ವಿವರಿಸಲಾಗಿದೆ.

ಬೆಂಗಳೂರು: ರಾಜ್ಯದ ವಿವಿಧ ಭಾಗಗಳ ಬ್ಲಾಕ್ ಸಮಿತಿ ಅಧ್ಯಕ್ಷರನ್ನು ವಜಾಗೊಳಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ. ಪಕ್ಷ ಸಂಘಟನೆಗೆ, ಬ್ಲಾಕ್ ಮಟ್ಟದಲ್ಲಿ ಜಿಲ್ಲಾ ಸಮಿತಿಯೊಂದಿಗೆ ಸಹಕಾರ ನೀಡದಿರುವ ದೂರುಗಳ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಈ ಕ್ರಮ ಕೈಗೊಂಡಿದ್ದಾರೆ.

ದಿನೇಶ್ ಗುಂಡೂರಾವ್ ಆದೇಶದ ಮೇರೆಗೆ ಎಲ್ಲ ಬ್ಲಾಕ್ ಸಮಿತಿ ಅಧ್ಯಕ್ಷರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ. ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯನ್ನೂ ವಿಸರ್ಜಿಸಲಾಗಿದೆ.

ಇತ್ತೀಚೆಗೆ ಕಾಂಗ್ರೆಸ್​ಗೆ ರಾಜೀನಾಮೆ ಸಲ್ಲಿಸಿ ನಂತರ ಶಾಸಕತ್ವ ಅನರ್ಹತೆಗೆ ಒಳಗಾಗಿರುವ ಶಾಸಕರು ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿಯೇ ಈ ವಿಸರ್ಜನೆ ಆಗಿರುವುದು ಪ್ರಮುಖವಾಗಿದೆ. ಆದರೆ ವಿಸರ್ಜನೆ ಸಂದರ್ಭದಲ್ಲಿ ಈ ಎಲ್ಲ ಅಧ್ಯಕ್ಷರು ಪಕ್ಷ ಸಂಘಟನೆಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಆಯಾ ಭಾಗಗಳಿಂದ ಕಾರ್ಯಕರ್ತರಿಂದ ದೂರು ಬಂದಿದೆ ಎಂದು ವಿವರಿಸಲಾಗಿದೆ.

Intro:newsBody:ರಾಜ್ಯದ ವಿವಿಧ ಭಾಗಗಳ ಬ್ಲಾಕ್ ಸಮಿತಿ ಅಧ್ಯಕ್ಷರ ವಜಾಗೊಳಿಸಿ ಕೆಪಿಸಿಸಿ ಆದೇಶ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳ ಬ್ಲಾಕ್ ಸಮಿತಿ ಅಧ್ಯಕ್ಷರನ್ನು ವಜಾಗೊಳಿಸಿ ಕೆಪಿಸಿಸಿ ಇಂದು ಆದೇಶ ಹೊರಡಿಸಿದೆ
ಪಕ್ಷ ಸಂಘಟನೆಗೆ, ಬ್ಲಾಕ್ ಮಟ್ಟದಲ್ಲಿ ಜಿಲ್ಲಾ ಸಮಿತಿಯೊಂದಿಗೆ ಸಹಕಾರ ನೀಡದಿರುವ ದೂರುಗಳ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಈ ಕ್ರಮ ಕೈಗೊಂಡಿದ್ದಾರೆ.
ದಿನೇಶ್ ಗುಂಡೂರಾವ್ ಆದೇಶದ ಮೇರೆಗೆ ಎಲ್ಲಾ ಬ್ಲಾಕ್ ಸಮಿತಿ ಅಧ್ಯಕ್ಷರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ. ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯನ್ನೂ ವಿಸರ್ಜಿಸಲಾಗಿದೆ.
ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ನಂತರ ಶಾಸಕತ್ವ ಅನರ್ಹತೆಗೆ ಒಳಗಾಗಿರುವ ಕಾಂಗ್ರೆಸ್ ಶಾಸಕರು ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿಯೇ ಈ ವಿಸರ್ಜನೆ ಆಗಿರುವುದು ಪ್ರಮುಖವಾಗಿದೆ. ಆದರೆ ವಿಸರ್ಜನೆ ಸಂದರ್ಭದಲ್ಲಿ ಈ ಎಲ್ಲಾ ಅಧ್ಯಕ್ಷರು ಪಕ್ಷ ಸಂಘಟನೆಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಈ ಬಗ್ಗೆ ಆಯಾ ಭಾಗಗಳಿಂದ ಕಾರ್ಯಕರ್ತರಿಂದ ದೂರು ಬಂದಿದೆ ಎಂದು ವಿವರಿಸಲಾಗಿದೆ.

Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.