ETV Bharat / state

ಮೆಜೆಸ್ಟಿಕ್​​ನಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಬಸ್ ಸಂಚಾರ ಪುನಾರಂಭ

author img

By

Published : Dec 14, 2020, 1:02 PM IST

ಸಿಲಿಕಾನ್ ಸಿಟಿಯ ಪ್ರಮುಖ ಸ್ಥಳವಾದ ಮೆಜೆಸ್ಟಿಕ್​​ನಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಬಸ್ ಸಂಚಾರ ಆರಂಭಿಸಲಾಗಿದೆ. ಕನ್ನಡ ಪರ ಸಂಘಟನೆಯ ಶಿವಕುಮಾರ್ ಬಸ್ ಸಂಚಾರ ಪ್ರಾರಂಭಿಸಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಕಂಡೆಕ್ಟರ್ ಮತ್ತು ಡ್ರೈವರ್​​ಗಳಿಗೆ ಹೂ ನೀಡಿ ಸ್ವಾಗತ ಕೋರಿದ್ದಾರೆ..

KSRTC bus service restarts in Bangalore
ಪೊಲೀಸ್ ಬಿಗಿ ಭದ್ರತೆಯೊಂದಿಗೆ ಬಸ್ ಸಂಚಾರ ಪುನರಾರಂಭ

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಒಂದೆಡೆಯಾದ್ರೆ ಮತ್ತೊಂದೆಡೆ ಹಂತ ಹಂತವಾಗಿ ಬಸ್ ಸಂಚಾರ ಆರಂಭಾವಾಗಿದೆ.

ಪೊಲೀಸ್ ಬಿಗಿ ಭದ್ರತೆಯೊಂದಿಗೆ ಬಸ್ ಸಂಚಾರ ಪುನಾರಂಭ..

ಸಿಲಿಕಾನ್ ಸಿಟಿಯ ಪ್ರಮುಖ ಸ್ಥಳವಾದ ಮೆಜೆಸ್ಟಿಕ್​​ನಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಬಸ್ ಸಂಚಾರ ಆರಂಭಿಸಲಾಗಿದೆ. ಕನ್ನಡ ಪರ ಸಂಘಟನೆಯ ಶಿವಕುಮಾರ್ ಬಸ್ ಸಂಚಾರ ಪ್ರಾರಂಭಿಸಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಕಂಡೆಕ್ಟರ್ ಮತ್ತು ಡ್ರೈವರ್​​ಗಳಿಗೆ ಹೂ ನೀಡಿ ಸ್ವಾಗತ ಕೋರಿದ್ದಾರೆ.

ಮೆಜೆಸ್ಟಿಕ್​ನಿಂದ ನಗರದ ಪ್ರಮುಖ ಸ್ಥಳಗಳಿಗೆ ಬಸ್​ ಸಂಚಾರ ಆರಂಭವಾಗಿದೆ. ಹಾಗೆ ಕೆಲ ಬಸ್​ಗಳಲ್ಲಿ ಪ್ರಯಾಣಿಕರು ಕೂಡ ಆಗಮಿಸಿದ್ರು. ಇನ್ನೇನು ಕೆಲವೇ ಕ್ಷಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಸ್​ ಸಂಚಾರ ಪ್ರಾರಂಭವಾಗುವ ಸಾಧ್ಯತೆ ಇದೆ. ಯಾವುದೇ ರೀತಿಯಾದ ಅಹಿತಕರ ಘಟನೆಗಳು ನಡೆಯದ ಹಾಗೆ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ಅವರ ನೇತೃತ್ವದಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಒಂದೆಡೆಯಾದ್ರೆ ಮತ್ತೊಂದೆಡೆ ಹಂತ ಹಂತವಾಗಿ ಬಸ್ ಸಂಚಾರ ಆರಂಭಾವಾಗಿದೆ.

ಪೊಲೀಸ್ ಬಿಗಿ ಭದ್ರತೆಯೊಂದಿಗೆ ಬಸ್ ಸಂಚಾರ ಪುನಾರಂಭ..

ಸಿಲಿಕಾನ್ ಸಿಟಿಯ ಪ್ರಮುಖ ಸ್ಥಳವಾದ ಮೆಜೆಸ್ಟಿಕ್​​ನಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಬಸ್ ಸಂಚಾರ ಆರಂಭಿಸಲಾಗಿದೆ. ಕನ್ನಡ ಪರ ಸಂಘಟನೆಯ ಶಿವಕುಮಾರ್ ಬಸ್ ಸಂಚಾರ ಪ್ರಾರಂಭಿಸಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಕಂಡೆಕ್ಟರ್ ಮತ್ತು ಡ್ರೈವರ್​​ಗಳಿಗೆ ಹೂ ನೀಡಿ ಸ್ವಾಗತ ಕೋರಿದ್ದಾರೆ.

ಮೆಜೆಸ್ಟಿಕ್​ನಿಂದ ನಗರದ ಪ್ರಮುಖ ಸ್ಥಳಗಳಿಗೆ ಬಸ್​ ಸಂಚಾರ ಆರಂಭವಾಗಿದೆ. ಹಾಗೆ ಕೆಲ ಬಸ್​ಗಳಲ್ಲಿ ಪ್ರಯಾಣಿಕರು ಕೂಡ ಆಗಮಿಸಿದ್ರು. ಇನ್ನೇನು ಕೆಲವೇ ಕ್ಷಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಸ್​ ಸಂಚಾರ ಪ್ರಾರಂಭವಾಗುವ ಸಾಧ್ಯತೆ ಇದೆ. ಯಾವುದೇ ರೀತಿಯಾದ ಅಹಿತಕರ ಘಟನೆಗಳು ನಡೆಯದ ಹಾಗೆ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ಅವರ ನೇತೃತ್ವದಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.