ETV Bharat / state

ಅಕ್ರಮ ಡಿನೋಟಿಫಿಕೇಷನ್: ಪ್ರಕರಣ ರದ್ದು ಕೋರಿ ಹೈಕೋರ್ಟ್​ಗೆ ಮೊರೆ ಹೋದ ಕುಮಾರಸ್ವಾಮಿ

author img

By

Published : Sep 20, 2019, 8:32 PM IST

2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾನೂನು ಬಾಹಿರವಾಗಿ ಹಲಗೆ ವಡೇರಹಳ್ಳಿ ಬಳಿ ಸರ್ವೇ ನಂಬರ್ 128, 130 ರಲ್ಲಿ 2.24 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ್ದರು. ಈ ಸಂಬಂಧ ಮಹಾದೇವಸ್ವಾಮಿ ಎಂಬುವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಇದರ ವಿರುದ್ಧ ಮಾಜಿ ಸಿಎಂ ಹೆಚ್​ಡಿಕೆ ಹೈಕೋರ್ಟ್​ ಮೊರೆ ಹೋಗಿದ್ದಾರೆ.

4502744

ಬೆಂಗಳೂರು: ಅಕ್ರಮ‌ ಡಿನೋಟಿಫಿಕೇಷನ್ ಆರೋಪ ಪ್ರಕರಣದಲ್ಲಿ ತಮ್ಮ ವಿರುದ್ಧ ಜನಪ್ರತಿನಿಧಿ ನ್ಯಾಯಾಲಯ ವಿಚಾರಣೆ ನಡೆಸಲು ನೀಡಿರುವ ಸಮನ್ಸ್ ರದ್ದತಿ ಕೋರಿ ಮಾಜಿ ಸಿಎಂ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಜನಪ್ರತಿನಿಧಿ ನ್ಯಾಯಾಲಯ ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ತಮಗೆ ನೀಡಿರುವ ನೋಟಿಸ್​ಗೆ ತಡೆಯಾಜ್ಞೆ ನೀಡಬೇಕೆಂದು ಅರ್ಜಿಯಲ್ಲಿ ಕುಮಾರಸ್ವಾಮಿ ಕೋರಿದ್ದಾರೆ. ಈ ಅರ್ಜಿ ಹೈಕೋರ್ಟ್​ನಲ್ಲಿ ವಿಚಾರಣೆಗೆ ಬರಬೇಕಾಗಿದೆ.

2012 ರಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ, ಚಾಮರಾಜನಗರ ಮೂಲದ ರೈತ ಮಹಾದೇವಸ್ವಾಮಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜುಲೈ 20ರಂದು ದೂರು ನೀಡಿದ್ದರು. ಆಗ ವಿಚಾರಣೆ ನಡೆಸಿದ್ದ ಕೋರ್ಟ್​ ಬಿ ರಿಪೋರ್ಟ್ ವಜಾಗೊಳಿಸಿ, ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೇಳಿತ್ತು.

2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾನೂನು ಬಾಹಿರವಾಗಿ ಹಲಗೆ ವಡೇರಹಳ್ಳಿ ಬಳಿ ಸರ್ವೇ ನಂಬರ್ 128, 130 ರಲ್ಲಿ 2.24 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ್ದರು. ಈ ಸಂಬಂಧ ಮಹಾದೇವಸ್ವಾಮಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ನಂತ್ರ 2012 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ 2018 ರಲ್ಲಿ ಲೋಕಾಯುಕ್ತ ನ್ಯಾಯಾಲಯ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ದೂರುದಾರರು ಕೋರ್ಟ್​ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಬೆಂಗಳೂರು: ಅಕ್ರಮ‌ ಡಿನೋಟಿಫಿಕೇಷನ್ ಆರೋಪ ಪ್ರಕರಣದಲ್ಲಿ ತಮ್ಮ ವಿರುದ್ಧ ಜನಪ್ರತಿನಿಧಿ ನ್ಯಾಯಾಲಯ ವಿಚಾರಣೆ ನಡೆಸಲು ನೀಡಿರುವ ಸಮನ್ಸ್ ರದ್ದತಿ ಕೋರಿ ಮಾಜಿ ಸಿಎಂ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಜನಪ್ರತಿನಿಧಿ ನ್ಯಾಯಾಲಯ ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ತಮಗೆ ನೀಡಿರುವ ನೋಟಿಸ್​ಗೆ ತಡೆಯಾಜ್ಞೆ ನೀಡಬೇಕೆಂದು ಅರ್ಜಿಯಲ್ಲಿ ಕುಮಾರಸ್ವಾಮಿ ಕೋರಿದ್ದಾರೆ. ಈ ಅರ್ಜಿ ಹೈಕೋರ್ಟ್​ನಲ್ಲಿ ವಿಚಾರಣೆಗೆ ಬರಬೇಕಾಗಿದೆ.

2012 ರಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ, ಚಾಮರಾಜನಗರ ಮೂಲದ ರೈತ ಮಹಾದೇವಸ್ವಾಮಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜುಲೈ 20ರಂದು ದೂರು ನೀಡಿದ್ದರು. ಆಗ ವಿಚಾರಣೆ ನಡೆಸಿದ್ದ ಕೋರ್ಟ್​ ಬಿ ರಿಪೋರ್ಟ್ ವಜಾಗೊಳಿಸಿ, ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೇಳಿತ್ತು.

2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾನೂನು ಬಾಹಿರವಾಗಿ ಹಲಗೆ ವಡೇರಹಳ್ಳಿ ಬಳಿ ಸರ್ವೇ ನಂಬರ್ 128, 130 ರಲ್ಲಿ 2.24 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ್ದರು. ಈ ಸಂಬಂಧ ಮಹಾದೇವಸ್ವಾಮಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ನಂತ್ರ 2012 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ 2018 ರಲ್ಲಿ ಲೋಕಾಯುಕ್ತ ನ್ಯಾಯಾಲಯ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ದೂರುದಾರರು ಕೋರ್ಟ್​ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

Intro:ಅಕ್ರಮ ನೋಟಿಫಿಕೇಷನ್ ಪ್ರಕರಣ.
ವಿಚಾರಣೆ ವಿರುದ್ಧ ಹೈಕೋರ್ಟ್ಗೆ ಕುಮಾರಸ್ವಾಮಿ ರಿಟ್

ಅಕ್ರಮ‌ಡಿನೋಟಿಫಿಕೇಷನ್ ಆರೋಪ ಪ್ರಕರಣದಲ್ಲಿ ತಮ್ಮ ವಿರುದ್ಧ ಜನಪ್ರತಿನಿಧಿ ನ್ಯಾಯಲಯ ವಿಚಾರಣೆ ನಡೆಸಲು ನೀಡಿರುವ ಸಮನ್ಸ್ ರದ್ದತಿ ಕೋರಿ ಮಾಜಿ ಸಿಎಂ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟೀಲೆರಿದ್ದಾರೆ.

ಜನಪ್ರತಿನಿಧಿ ನ್ಯಾಯಲಯ ಅಕ್ಟೋಬರ್ 4ರಂದು ನ್ಯಾಯಲಯಕ್ಕೆ ಹಾಜರಾಗುವಂತೆ ತಮಗೆ ನೀಡಿರುವ ನೋಟಿಸ್ ಗೆ ತಡೆಯಾಜ್ಞೆ ನೀಡಬೇಕೆಂದು ಅರ್ಜಿಯಲ್ಲಿ ಕುಮಾರಸ್ವಾಮಿ ಕೋರಿದ್ದಾರೆ.
ಈ ಅರ್ಜಿ ಹೈಕೋರ್ಟಲ್ಲಿ ವಿಚಾರಣೆಗೆ ಬರಬೇಕಾಗಿದೆ.

2012 ರಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ, ಚಾಮರಾಜನಗರ ಮೂಲದ ರೈತ ಮಹಾದೇವಸ್ವಾಮಿ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ಜುಲೈ 20ರಂದು ದೂರು ನೀಡಿದ್ದರು. ಆಗ ವಿಚಾರಣೆ ನಡೆಸಿದ್ದ ನ್ಯಾಯಾಲಯ ಬಿ ರೀಪೋರ್ಟ್ ವಜಾಗೊಳಿಸಿ, ವಿಚಾರಣೆಗೆ ಕೈ ಗೆತ್ತಿಕೊಳ್ಳುವುದಾಗಿ ಆದೇಶಿಸಿತ್ತು.

2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾನೂನು ಬಾಹಿರವಾಗಿ ಹಲಗೆ ವಡೇರಹಳ್ಳಿ ಬಳಿ ಸರ್ವೇ ನಂಬರ್ 128, 130 ರಲ್ಲಿ 2.24 ಎಕರೆ ಭೂಮಿಯನ್ನು ಡಿನೊಟೀಫಿಕೇಷನ್ ಮಾಡಿದ್ದರು.

ಈ ಸಂಬಂಧ ಮಹಾದೇವಸ್ವಾಮಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ನಂತ್ರ 2012 ರಲ್ಲಿ ಈ ಬಗ್ಗೆ ಲೋಕಾಯುಕ್ತ ಪ್ರಕರಣ ದಾಖಲಿಸಿ ಲೋಕಾಯುಕ್ತ ಈ ಬಗ್ಗೆ 2018 ರಲ್ಲಿ ಬಿ ರಿಪೋರ್ಟ್ ಸಲ್ಲಿಸಿತ್ತು ,ಇದನ್ನು ಪ್ರಶ್ನಿಸಿ ಕೋರ್ಟ್ಗೆ ದೂರುದಾರ ಖಾಸಗಿ ದೂರು ನೀಡಿದ್ದರು.Body:KN_BNG_13_HDK_7204498Conclusion:KN_BNG_13_HDK_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.