ETV Bharat / state

ವಾಷಿಂಗ್ಟನ್​​​ ಡಿಸಿಯಲ್ಲಿ ನಾಳೆ ಹೂಡಿಕೆದಾರರೊಂದಿಗೆ ಸಿಎಂ ಹೆಚ್​ಡಿಕೆ ಅನೌಪಚಾರಿಕ ಸಭೆ

author img

By

Published : Jul 1, 2019, 11:33 PM IST

ಹೂಡಿಕೆದಾರರ ಸಭೆಯಲ್ಲಿ ಪಾಲ್ಗೊಳ್ಳಲು ವಾಷಿಂಗ್ಟನ್ ಡಿಸಿಗೆ ತೆರಳಿದ ಸಿಎಂ ಕುಮಾರಸ್ವಾಮಿ ಅವರನ್ನು ನ್ಯೂಜೆರ್ಸಿಯ ಕನ್ನಡಿಗರಾದ ಅಮರನಾಥಗೌಡ, ವಿಶ್ವಾಮಿತ್ರ, ಚಿಕ್ಕಸ್ವಾಮಿ ಮತ್ತಿತರರು ಬೀಳ್ಕೊಟ್ಟರು.

ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು/ನ್ಯೂಜೆರ್ಸಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ನ್ಯೂಜೆರ್ಸಿಯಿಂದ ವಾಷಿಂಗ್ಟನ್ ಡಿಸಿಗೆ ತೆರಳಿದ್ದಾರೆ.

ಹೂಡಿಕೆದಾರರ ಸಭೆಯಲ್ಲಿ ಪಾಲ್ಗೊಳ್ಳಲು ವಾಷಿಂಗ್ಟನ್ ಡಿಸಿಗೆ ತೆರಳಿದ ಸಿಎಂ ಕುಮಾರಸ್ವಾಮಿ ಅವರನ್ನು ನ್ಯೂಜೆರ್ಸಿಯ ಕನ್ನಡಿಗರಾದ ಅಮರನಾಥಗೌಡ, ವಿಶ್ವಾಮಿತ್ರ, ಚಿಕ್ಕಸ್ವಾಮಿ ಮತ್ತಿತರರು ಬೀಳ್ಕೊಟ್ಟರು.

ನಾಳೆ ಸಿಎಂ ವಾಷಿಂಗ್ಟನ್ ಡಿಸಿಯಲ್ಲಿ ಕನ್ನಡಿಗರು ಏರ್ಪಡಿಸಿರುವ ಹೂಡಿಕೆದಾರರೊಂದಿಗಿನ ಅನೌಪಚಾರಿಕ ಸಭೆಯಲ್ಲಿ ಪಾಲ್ಗೊಂಡು, ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಜುಲೈ 5ರಂದು ಒಕ್ಕಲಿಗರ ಪರಿಷತ್ ಅಮೆರಿಕದ ಸಮಾವೇಶದಲ್ಲಿ ಭಾಗವಹಿಸಿ, ಅಂದೇ ಬೆಂಗಳೂರಿಗೆ ಹಿಂದಿರುಗುಲಿದ್ದಾರೆ.

ನಾಳೆ ಹೂಡಿಕೆದಾರರೊಂದಿಗೆ ಸಿಎಂ ಅನೌಪಚಾರಿಕ ಸಭೆ

ವಾಷಿಂಗ್ಟನ್ ಡಿಸಿಗೆ ತೆರಳುವ ಮುನ್ನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಮೈತ್ರಿಕೂಟದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿಸಿಎಂ ಜಿ.ಪರಮೇಶ್ವರ್ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಮುಖಂಡರು ಮುಖ್ಯಮಂತ್ರಿಗಳಿಗೆ ಸ್ಪಷ್ಟಪಡಿಸಿದ್ದಾರಂತೆ.

ಬೆಂಗಳೂರು/ನ್ಯೂಜೆರ್ಸಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ನ್ಯೂಜೆರ್ಸಿಯಿಂದ ವಾಷಿಂಗ್ಟನ್ ಡಿಸಿಗೆ ತೆರಳಿದ್ದಾರೆ.

ಹೂಡಿಕೆದಾರರ ಸಭೆಯಲ್ಲಿ ಪಾಲ್ಗೊಳ್ಳಲು ವಾಷಿಂಗ್ಟನ್ ಡಿಸಿಗೆ ತೆರಳಿದ ಸಿಎಂ ಕುಮಾರಸ್ವಾಮಿ ಅವರನ್ನು ನ್ಯೂಜೆರ್ಸಿಯ ಕನ್ನಡಿಗರಾದ ಅಮರನಾಥಗೌಡ, ವಿಶ್ವಾಮಿತ್ರ, ಚಿಕ್ಕಸ್ವಾಮಿ ಮತ್ತಿತರರು ಬೀಳ್ಕೊಟ್ಟರು.

ನಾಳೆ ಸಿಎಂ ವಾಷಿಂಗ್ಟನ್ ಡಿಸಿಯಲ್ಲಿ ಕನ್ನಡಿಗರು ಏರ್ಪಡಿಸಿರುವ ಹೂಡಿಕೆದಾರರೊಂದಿಗಿನ ಅನೌಪಚಾರಿಕ ಸಭೆಯಲ್ಲಿ ಪಾಲ್ಗೊಂಡು, ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಜುಲೈ 5ರಂದು ಒಕ್ಕಲಿಗರ ಪರಿಷತ್ ಅಮೆರಿಕದ ಸಮಾವೇಶದಲ್ಲಿ ಭಾಗವಹಿಸಿ, ಅಂದೇ ಬೆಂಗಳೂರಿಗೆ ಹಿಂದಿರುಗುಲಿದ್ದಾರೆ.

ನಾಳೆ ಹೂಡಿಕೆದಾರರೊಂದಿಗೆ ಸಿಎಂ ಅನೌಪಚಾರಿಕ ಸಭೆ

ವಾಷಿಂಗ್ಟನ್ ಡಿಸಿಗೆ ತೆರಳುವ ಮುನ್ನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಮೈತ್ರಿಕೂಟದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿಸಿಎಂ ಜಿ.ಪರಮೇಶ್ವರ್ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಮುಖಂಡರು ಮುಖ್ಯಮಂತ್ರಿಗಳಿಗೆ ಸ್ಪಷ್ಟಪಡಿಸಿದ್ದಾರಂತೆ.

Intro:ಬೆಂಗಳೂರು/ ನ್ಯೂಜೆರ್ಸಿ : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನ್ಯೂಜೆರ್ಸಿಯಿಂದ ವಾಷಿಂಗ್ಟನ್ ಡಿ.ಸಿ.ಗೆ ತೆರಳಿದ್ದಾರೆ.Body:ಹೂಡಿಕೆದಾರರ ಸಭೆಯಲ್ಲಿ ಪಾಲ್ಗೊಳ್ಳಲು ವಾಷಿಂಗ್ಟನ್ ಡಿಸಿ ಗೆ ತೆರಳಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ನ್ಯೂಜೆರ್ಸಿಯ ಕನ್ನಡಿಗರಾದ ಅಮರನಾಥಗೌಡ, ವಿಶ್ವಾಮಿತ್ರ, ಚಿಕ್ಕಸ್ವಾಮಿ ಮತ್ತಿತರರು ಬೀಳ್ಕೊಟ್ಟರು.
ನಾಳೆ (ಜುಲೈ 2 ರಂದು ) ಸಿಎಂ ವಾಷಿಂಗ್ಟನ್ ಡಿ.ಸಿ.ಯಲ್ಲಿ ಕನ್ನಡಿಗರು ಏರ್ಪಡಿಸಿರುವ ಹೂಡಿಕೆದಾರರೊಂದಿಗಿನ ಅನೌಪಚಾರಿಕ ಸಭೆಯಲ್ಲಿ ಪಾಲ್ಗೊಂಡು, ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಜುಲೈ 5 ರಂದು ಒಕ್ಕಲಿಗರ ಪರಿಷತ್ ಅಮೆರಿಕದ ಸಮಾವೇಶದಲ್ಲಿ ಭಾಗವಹಿಸಿ, ಅಂದೇ ಬೆಂಗಳೂರಿಗೆ ಹಿಂದಿರುಗುಲಿದ್ದಾರೆ.
ವಾಷಿಂಗ್ಟನ್ ಡಿ.ಸಿ.ಗೆ ತೆರಳುವ ಮುನ್ನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಮೈತ್ರಿಕೂಟದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯದ ಉಸ್ತುವಾರಿ ವಹಿಸಿರುವ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಈ ಮುಖಂಡರು ಮುಖ್ಯಮಂತ್ರಿಗಳಿಗೆ ಸ್ಪಷ್ಟಪಡಿಸಿದ್ದಾರೆ.
Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.