ETV Bharat / state

ಯಾವುದೇ ಅಂಜಿಕೆ, ಭಯ ಬೇಡ: ಮತದಾರರಿಗೆ ಧೈರ್ಯ ತುಂಬಿದ ಕುಸುಮಾ ಹನುಮಂತರಾಯಪ್ಪ

author img

By

Published : Nov 3, 2020, 12:36 PM IST

ಕ್ಷೇತ್ರದ ಎಲ್ಲಾ ಮತಗಟ್ಟೆಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಭೇಟಿ‌ ನೀಡುತ್ತಿದ್ದಾರೆ. ಚುನಾವಣಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಯಾವುದೇ ಅಂಜಿಕೆ, ಭಯ ಬೇಡ. ಹೊರಬಂದು ನಿಮ್ಮ ಹಕ್ಕು ಚಲಾಯಿಸಿ ಎಂದು ಕರೆ ನೀಡಿದರು.

congress candidate Kusuma Hanumantarayappa
ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ

ಬೆಂಗಳೂರು: ಆರ್​ ಆರ್ ನಗರ ಮತದಾನ ಹಿನ್ನೆಲೆ ಜೆ ಪಿ ವಾರ್ಡ್ ಮತಗಟ್ಟೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಭೇಟಿ ನೀಡಿದ್ದರು. ಎಲ್ಲರೂ ಧೈರ್ಯದಿಂದ ಮತದಾನ ಮಾಡುವಂತೆ ಕರೆ ನೀಡಿದರು.

ಎಲ್ಲಾ ಮತಗಟ್ಟೆಗಳಲ್ಲಿ ಮತದಾನವಾಗುತ್ತಿದ್ದು, ಸದ್ಯ ಮತದಾದರ ಸಂಖ್ಯೆ ಹೆಚ್ಚುತ್ತಿದೆ. ಹಾಗಾಗಿ ಹೊರಬಂದು ನಿಮ್ಮ ಹಕ್ಕನ್ನು ಚಲಾಯಿಸಿ. ಚುನಾವಣಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ. ಹಾಗಾಗಿ ಯಾವುದೇ ಅಂಜಿಕೆ, ಭಯ ಬೇಡ ಎಂದಿದ್ದಾರೆ.

ಬೆಂಗಳೂರು: ಆರ್​ ಆರ್ ನಗರ ಮತದಾನ ಹಿನ್ನೆಲೆ ಜೆ ಪಿ ವಾರ್ಡ್ ಮತಗಟ್ಟೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಭೇಟಿ ನೀಡಿದ್ದರು. ಎಲ್ಲರೂ ಧೈರ್ಯದಿಂದ ಮತದಾನ ಮಾಡುವಂತೆ ಕರೆ ನೀಡಿದರು.

ಎಲ್ಲಾ ಮತಗಟ್ಟೆಗಳಲ್ಲಿ ಮತದಾನವಾಗುತ್ತಿದ್ದು, ಸದ್ಯ ಮತದಾದರ ಸಂಖ್ಯೆ ಹೆಚ್ಚುತ್ತಿದೆ. ಹಾಗಾಗಿ ಹೊರಬಂದು ನಿಮ್ಮ ಹಕ್ಕನ್ನು ಚಲಾಯಿಸಿ. ಚುನಾವಣಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ. ಹಾಗಾಗಿ ಯಾವುದೇ ಅಂಜಿಕೆ, ಭಯ ಬೇಡ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.