ETV Bharat / state

ಬೆಳಗ್ಗೆಯಿಂದಲೇ ಅಖಾಡಕ್ಕಿಳಿದ ಅಭ್ಯರ್ಥಿಗಳು... ಮಹಾಲಕ್ಷ್ಮಿ ಲೇಔಟ್​ನಲ್ಲಿ ಬಿರುಸಿನ ಪ್ರಚಾರ

ಉಪ ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಭ್ಯರ್ಥಿಗಳು ಬಿರುಸಿನಿಂದ ಪ್ರಚಾರ ನಡೆಸುತ್ತಿದ್ದು, ಮಹಾಲಕ್ಷ್ಮಿ ಲೇಔಟ್​ನಲ್ಲಿ ಬೆಳಗ್ಗೆಯಿಂದಲೇ ಮನೆ ಮನೆ ಪ್ರಚಾರ ಶುರು ಮಾಡಿದ್ರು.

author img

By

Published : Nov 30, 2019, 4:49 PM IST

mahalakshmi layout by election,ಮಹಾಲಕ್ಷ್ಮಿ ಲೇಔಟ್ ವಿಧಾನಸಭೆ ಉಪ ಚುನಾವಣೆ
ಮಹಾಲಕ್ಷ್ಮಿ ಲೇಔಟ್​ನಲ್ಲಿ ಅಭ್ಯರ್ಥಿಗಳಿಂದ ಪ್ರಚಾರ

ಬೆಂಗಳೂರು: ಉಪ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕೂಡ ಮಹಾಲಕ್ಷ್ಮಿ ಲೇಔಟ್​ನಲ್ಲಿ ಅಭ್ಯರ್ಥಿಗಳ ಪ್ರಚಾರ ಮುಂದುವರೆದಿದ್ದು, ಮತದಾರರ ಮನವೊಲಿಸಲು ಕಸರತ್ತು ನಡೆಸುತ್ತಿದ್ದಾರೆ.

ಮಹಾಲಕ್ಷ್ಮಿ ಲೇಔಟ್​ನಲ್ಲಿ ಅಭ್ಯರ್ಥಿಗಳಿಂದ ಪ್ರಚಾರ

ಮನೆ ಮನೆ ಪ್ರಚಾರದಲ್ಲಿ ಬ್ಯುಸಿಯಾಗಿರುವ ಅಭ್ಯರ್ಥಿಗಳು ನಮ್ಮ ಪಕ್ಷಕ್ಕೆ ಮತ ನೀಡಿ ಅಂತ ಮನವಿ ಮಾಡಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂತು. ಕಾಂಗ್ರೆಸ್ ಅಭ್ಯರ್ಥಿ ಶಿವರಾಜು 43ನೇ ವಾರ್ಡ್, ಜೈ ಮಾರುತಿ ನಗರದ ಮಾರುಕಟ್ಟೆ ಸುತ್ತಮುತ್ತ ಚುನಾವಣಾ ಪ್ರಚಾರ ನಡೆಸಿದರು.

ಇತ್ತ ಜೆಡಿಎಸ್ ಅಭ್ಯರ್ಥಿ ಗಿರೀಶ್ ನಾಶಿ ಬೆಳಗ್ಗೆ 7 ಗಂಟೆಯಿಂದಲೇ ನಂದಿನಿ ಲೇಔಟ್​ನ ವೃತ್ತಾಕಾರದ ಉದ್ಯಾನವನದಿಂದ ಪ್ರಚಾರ ಪ್ರಾರಂಭಿಸಿದರು. ನಂತರ ಮಹಾಲಕ್ಷ್ಮಿಪುರ ವಾರ್ಡ್​ಗಣೇಶ ಬ್ಲಾಕ್ ಬಳಿ ಇರುವ ಪಂಚಮುಖಿ ದೇವಸ್ಥಾನಕ್ಕೆ ತೆರಳಿ ಪೂಜೆ ಪುನಸ್ಕಾರ ನೆರವೇರಿಸಿ ಮತ್ತೆ ಪ್ರಚಾರ ಕಾರ್ಯದಲ್ಲಿ ತೊಡಗಿದರು.‌

ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಕೂಡ ಬೆಳಿಗ್ಗೆ 7 ಗಂಟೆಯಿಂದಲೇ ಬಸವೇಶ್ವರ ನಗರದ ಗುರುಪ್ರಸಾದ್ ಹೋಟೆಲ್​ನಿಂದ ಚುನಾವಣಾ ಪ್ರಚಾರ ನಡೆಸಿದರು.‌ ಗೋಪಾಲಯ್ಯರಿಗೆ ಮಾಜಿ ಶಾಸಕ ನೇಲ ನರೇಂದ್ರ ಬಾಬು ಸಾಥ್ ನೀಡಿದರು. ‌ಜೆ.ಸಿ.ನಗರ ಸೇರಿದಂತೆ ಹಲವು ಭಾಗದಲ್ಲಿ ಪ್ರಚಾರ ನಡೆಸಿದರು.

ಬೆಂಗಳೂರು: ಉಪ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕೂಡ ಮಹಾಲಕ್ಷ್ಮಿ ಲೇಔಟ್​ನಲ್ಲಿ ಅಭ್ಯರ್ಥಿಗಳ ಪ್ರಚಾರ ಮುಂದುವರೆದಿದ್ದು, ಮತದಾರರ ಮನವೊಲಿಸಲು ಕಸರತ್ತು ನಡೆಸುತ್ತಿದ್ದಾರೆ.

ಮಹಾಲಕ್ಷ್ಮಿ ಲೇಔಟ್​ನಲ್ಲಿ ಅಭ್ಯರ್ಥಿಗಳಿಂದ ಪ್ರಚಾರ

ಮನೆ ಮನೆ ಪ್ರಚಾರದಲ್ಲಿ ಬ್ಯುಸಿಯಾಗಿರುವ ಅಭ್ಯರ್ಥಿಗಳು ನಮ್ಮ ಪಕ್ಷಕ್ಕೆ ಮತ ನೀಡಿ ಅಂತ ಮನವಿ ಮಾಡಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂತು. ಕಾಂಗ್ರೆಸ್ ಅಭ್ಯರ್ಥಿ ಶಿವರಾಜು 43ನೇ ವಾರ್ಡ್, ಜೈ ಮಾರುತಿ ನಗರದ ಮಾರುಕಟ್ಟೆ ಸುತ್ತಮುತ್ತ ಚುನಾವಣಾ ಪ್ರಚಾರ ನಡೆಸಿದರು.

ಇತ್ತ ಜೆಡಿಎಸ್ ಅಭ್ಯರ್ಥಿ ಗಿರೀಶ್ ನಾಶಿ ಬೆಳಗ್ಗೆ 7 ಗಂಟೆಯಿಂದಲೇ ನಂದಿನಿ ಲೇಔಟ್​ನ ವೃತ್ತಾಕಾರದ ಉದ್ಯಾನವನದಿಂದ ಪ್ರಚಾರ ಪ್ರಾರಂಭಿಸಿದರು. ನಂತರ ಮಹಾಲಕ್ಷ್ಮಿಪುರ ವಾರ್ಡ್​ಗಣೇಶ ಬ್ಲಾಕ್ ಬಳಿ ಇರುವ ಪಂಚಮುಖಿ ದೇವಸ್ಥಾನಕ್ಕೆ ತೆರಳಿ ಪೂಜೆ ಪುನಸ್ಕಾರ ನೆರವೇರಿಸಿ ಮತ್ತೆ ಪ್ರಚಾರ ಕಾರ್ಯದಲ್ಲಿ ತೊಡಗಿದರು.‌

ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಕೂಡ ಬೆಳಿಗ್ಗೆ 7 ಗಂಟೆಯಿಂದಲೇ ಬಸವೇಶ್ವರ ನಗರದ ಗುರುಪ್ರಸಾದ್ ಹೋಟೆಲ್​ನಿಂದ ಚುನಾವಣಾ ಪ್ರಚಾರ ನಡೆಸಿದರು.‌ ಗೋಪಾಲಯ್ಯರಿಗೆ ಮಾಜಿ ಶಾಸಕ ನೇಲ ನರೇಂದ್ರ ಬಾಬು ಸಾಥ್ ನೀಡಿದರು. ‌ಜೆ.ಸಿ.ನಗರ ಸೇರಿದಂತೆ ಹಲವು ಭಾಗದಲ್ಲಿ ಪ್ರಚಾರ ನಡೆಸಿದರು.

Intro:ಮನೆ ಮನೆ‌ ಪ್ರಚಾರದಲ್ಲಿ ಅಭ್ಯರ್ಥಿಗಳು ತಲೀನ..

ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಕೂಡ ಮಹಾಲಕ್ಷ್ಮಿ ಲೇಔಟ್ ನಲ್ಲಿ ಅಭ್ಯರ್ಥಿಗಳ ಪ್ರಚಾರ ಮುಂದುವರೆದಿದೆ..‌ ಮನೆ- ಮನೆ ಪ್ರಚಾರದಲ್ಲಿ ಬ್ಯುಸಿಯಾಗಿರುವ ಅಭ್ಯರ್ಥಿಗಳು ನಮ್ಮ ಪಕ್ಷಕ್ಕೆ ಮತ ನೀಡಿ ಅಂತ ಮನವಿ ಮಾಡಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂತು..
ಕಾಂಗ್ರೆಸ್ ಅಭ್ಯರ್ಥಿ ಶಿವರಾಜು ವಾರ್ಡ್ 43 ಜೈ ಮಾರುತಿ ನಗರದ ಮಾರುಕಟ್ಟೆ, ಸುತ್ತಾ ಮುತ್ತಾ ಚುನಾವಣಾ ಪ್ರಚಾರ ನಡೆಸಿದರು..‌

ಇತ್ತ ಜೆಡಿಎಸ್ ಅಭ್ಯರ್ಥಿ ಗಿರೀಶ್ ನಾಶಿ ಬೆಳಿಗ್ಗೆ 7 ಗಂಟೆಯಿಂದಲ್ಲೇ ನಂದಿನಿ ಲೇಔಟ್ ನ ವೃತ್ತಾಕಾರದ ಉದ್ಯಾನವನದಿಂದ ಪ್ರಚಾರ ಪ್ರಾರಂಭಿಸಿದರು. ನಂತರ ಮಹಾಲಕ್ಷ್ಮಿಪುರ ವಾರ್ಡ್ ನ ಗಣೇಶ ಬ್ಲಾಕ್ ಬಳಿ ಇರುವ ಪಂಚಮುಖಿ ದೇವಸ್ಥಾನಕ್ಕೆ ತೆರಳಿ ಪೂಜೆ ಪುರಸ್ಕಾರ ನೆರವೇರಿಸಿ ಮತ್ತೆ ಪ್ರಚಾರ ಕಾರ್ಯದಲ್ಲಿ ತೊಡಗಿದರು..‌

ಇತ್ತ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯನವರು ಕೂಡ, ಬೆಳಿಗ್ಗೆ 7 ಗಂಟೆಯಿಂದಲೇ ಬಸವೇಶ್ವರ ನಗರ ಗುರುಪ್ರಸಾದ್ ಹೋಟೆಲ್ ನಿಂದ ಚುನಾವಣಾ ಪ್ರಚಾರ ನಡೆಸಿದರು..‌ ಗೋಪಾಲಯ್ಯರಿಗೆ ಮಾಜಿ ಶಾಸಕ ನೆ ಲ ನರೇಂದ್ರ ಬಾಬು ಸಾಥ್ ನೀಡಿದರು..‌ಜೆ ಸಿ ನಗರ ಸೇರಿದಂತೆ ಹಲವು ಭಾಗದಲ್ಲಿ ಪ್ರಚಾರ ಕಾರ್ಯದಲ್ಲಿ ನಿರಂತರಾಗಿದರು..

KN_BNG_1_PRACHARA_CANDIDATES_SCRIPT_7201801Body: ..Conclusion:..

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.