ETV Bharat / state

ಮೈತ್ರಿ ಸರ್ಕಾರ ಉಳಿಯಲೆಂದು ಗಣಪತಿಗೆ ಮೃತ್ಯುಂಜಯ ಹೋಮ ಮಾಡಿಸಿದ ಸಚಿವ ರೇವಣ್ಣ..

ಕಳೆದ ಐದು ದಿನಗಳಿಂದ ಬರಿಗಾಲಿನಲ್ಲಿ ಓಡಾಡುತ್ತಿದ್ದ ಹೆಚ್‌.ಡಿ ರೇವಣ್ಣ, ಮೊನ್ನೆ ತಿರುಪತಿಗೆ ಹೋಗಿ ವಿಶೇಷ ಪೂಜೆ ಮಾಡಿಸಿ ಬಂದಿದ್ದಾರೆ. ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡಲು ಸ್ಪೀಕರ್ ಅವರನ್ನು ಕೋರಿದ್ದು, ಗೆಲುವಿಗಾಗಿ ಈ ಹೋಮ ಮಾಡಿಸಲಾಗುತ್ತಿದೆಯಂತೆ.

author img

By

Published : Jul 13, 2019, 7:21 PM IST

ಸಚಿವ ರೇವಣ್ಣ

ಬೆಂಗಳೂರು : ದೈವ ಭಕ್ತರಾಗಿರುವ ಸಚಿವ ಹೆಚ್ ಡಿ ರೇವಣ್ಣನವರು ಮೈತ್ರಿ ಸರ್ಕಾರ ಉಳಿವಿಗಾಗಿ ದೇವರ ಮೊರೆ ಹೋಗಿದ್ದಾರೆ.

ಜಯನಗರ ನಾಲ್ಕನೇ ಬ್ಲಾಕ್‌ನಲ್ಲಿರುವ ಗಣಪತಿ ದೇವಾಲಯದಲ್ಲಿ ಹೆಚ್ ಡಿ ರೇವಣ್ಣ ಮೃತ್ಯುಂಜಯ ಹೋಮ ಮಾಡಿಸುತ್ತಿದ್ದಾರೆನ್ನಲಾಗಿದೆ. ಸರ್ಕಾರ ಸುಭದ್ರವಾಗಿರಲು ಎಂಟು ಅರ್ಚಕರಿಂದ ಮೃತ್ಯುಂಜಯ ಹೋಮ, ಗಣ ಹೋಮ ಮಾಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಗಣಪತಿ ದೇವಸ್ಥಾನದಲ್ಲಿ ವಿಶೇಷ ಹೋಮ-ಹವನ

ಕಳೆದ ಐದು ದಿನಗಳಿಂದ ಬರಿಗಾಲಿನಲ್ಲಿ ಓಡಾಡುತ್ತಿದ್ದ ಹೆಚ್‌ ಡಿ ರೇವಣ್ಣ, ಮೊನ್ನೆ ತಿರುಪತಿಗೆ ಹೋಗಿ ವಿಶೇಷ ಪೂಜೆ ಮಾಡಿಸಿ ಬಂದಿದ್ದಾರೆ. ಸಿಎಂ ಹೆಚ್‌ ಡಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡಲು ಸ್ಪೀಕರ್ ಅವರನ್ನು ಕೋರಿದ್ದು, ಗೆಲುವಿಗಾಗಿ ಈ ಹೋಮ ಮಾಡಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು : ದೈವ ಭಕ್ತರಾಗಿರುವ ಸಚಿವ ಹೆಚ್ ಡಿ ರೇವಣ್ಣನವರು ಮೈತ್ರಿ ಸರ್ಕಾರ ಉಳಿವಿಗಾಗಿ ದೇವರ ಮೊರೆ ಹೋಗಿದ್ದಾರೆ.

ಜಯನಗರ ನಾಲ್ಕನೇ ಬ್ಲಾಕ್‌ನಲ್ಲಿರುವ ಗಣಪತಿ ದೇವಾಲಯದಲ್ಲಿ ಹೆಚ್ ಡಿ ರೇವಣ್ಣ ಮೃತ್ಯುಂಜಯ ಹೋಮ ಮಾಡಿಸುತ್ತಿದ್ದಾರೆನ್ನಲಾಗಿದೆ. ಸರ್ಕಾರ ಸುಭದ್ರವಾಗಿರಲು ಎಂಟು ಅರ್ಚಕರಿಂದ ಮೃತ್ಯುಂಜಯ ಹೋಮ, ಗಣ ಹೋಮ ಮಾಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಗಣಪತಿ ದೇವಸ್ಥಾನದಲ್ಲಿ ವಿಶೇಷ ಹೋಮ-ಹವನ

ಕಳೆದ ಐದು ದಿನಗಳಿಂದ ಬರಿಗಾಲಿನಲ್ಲಿ ಓಡಾಡುತ್ತಿದ್ದ ಹೆಚ್‌ ಡಿ ರೇವಣ್ಣ, ಮೊನ್ನೆ ತಿರುಪತಿಗೆ ಹೋಗಿ ವಿಶೇಷ ಪೂಜೆ ಮಾಡಿಸಿ ಬಂದಿದ್ದಾರೆ. ಸಿಎಂ ಹೆಚ್‌ ಡಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡಲು ಸ್ಪೀಕರ್ ಅವರನ್ನು ಕೋರಿದ್ದು, ಗೆಲುವಿಗಾಗಿ ಈ ಹೋಮ ಮಾಡಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Intro:ಬೆಂಗಳೂರು : ದೈವ ಭಕ್ತರಾಗಿರುವ ಸಚಿವ ಹೆಚ್.ಡಿ. ರೇವಣ್ಣನವರು, ಮೈತ್ರಿ ಸರ್ಕಾರ ಉಳಿಸುವುದಕ್ಕಾಗಿ ದೇವರ ಮೊರೆ ಹೋಗಿದ್ದಾರೆ.Body:ಜಯನಗರ ನಾಲ್ಕನೇ ಬ್ಲಾಕ್ ನಲ್ಲಿರುವ ಗಣಪತಿ ದೇವಾಲಯದಲ್ಲಿ ಇಂದು ರೇವಣ್ಣನವರು ಮೃತ್ಯುಂಜಯ ಹೋಮ ಮಾಡಿಸುತ್ತಿದ್ದಾರೆ ಎನ್ನಲಾಗಿದೆ.
ಸರ್ಕಾರ ಸುಭದ್ರವಾಗಿರಲು ಎಂಟು ಅರ್ಚಕರಿಂದ ಮೃತ್ಯುಂಜಯ ಹೋಮ, ಗಣ ಹೋಮ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಐದು ದಿನಗಳಿಂದ ಬರಿಗಾಲಿನಲ್ಲಿ ಓಡಾಡುತ್ತಿದ್ದ ರೇವಣ್ಣ, ಮೊನ್ನೆ ತಿರುಪತಿಗೆ ಹೋಗಿ ವಿಶೇಷ ಪೂಜೆ ಮಾಡಿಸಿ ಬಂದಿದ್ದಾರೆ.
ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಮಾಡಲು ಸ್ಪೀಕರ್ ಅವರನ್ನು ಕೋರಿದ್ದಾರೆ. ಈ ವಿಶ್ವಾಸ ಮತಯಾಚನೆಯಲ್ಲಿ ಕುಮಾರಸ್ವಾಮಿ ಅವರ ಗೆಲುವಿಗಾಗಿ ಈ ಹೋಮ ಮಾಡಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.