ETV Bharat / state

ಎಸ್​ಡಿಪಿಐ-ಪಿಎಫ್​ಐ ಸಂಘಟನೆ ನಿಷೇಧಿಸಲು ಕೇಂದ್ರಕ್ಕೆ ಶಿಫಾರಸು.. ಸಚಿವ ಸುರೇಶ್‌ಕುಮಾರ್

author img

By

Published : Jan 17, 2020, 4:47 PM IST

ಈಗ ಹಿಂದೂ ಸಂಘಟನೆಗಳ ಪ್ರಮುಖರ ಹತ್ಯೆಗೆ ಸ್ಕೆಚ್ ಹಾಕಿದ್ದ ಆರು ಮಂದಿಯನ್ನು ಬಂಧನವಾಗಿದೆ. ಇದರ ಆಧಾರದ ಮೇಲೆ ಈ ಸಂಘಟನೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

suresh-kumar
ಸಚಿವ ಎಸ್. ಸುರೇಶ್ ಕುಮಾರ್

ಬೆಂಗಳೂರು:ಟಿಪ್ಪು ಜಯಂತಿ ಸಂದರ್ಭದಲ್ಲಿ ಕೊಡಗಿನಲ್ಲಿ ಕುಟ್ಟಪ್ಪ ಹತ್ಯೆಯಾದಾಗಿನಿಂದ ಎಸ್​ಡಿಪಿಐ ಮತ್ತು ಪಿಎಫ್​ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸುತ್ತಲೇ ಇದ್ದೇವೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅಶಾಂತಿ ಮೂಡಿಸಲು, ದೇಶದ್ರೋಹ ಕೃತ್ಯಗಳನ್ನು ಎಸಗುವಲ್ಲಿ ಈ ಸಂಘಟನೆಗಳು ಯಾವಾಗಲು ಪ್ರಮುಖ ಪಾತ್ರ ವಹಿಸುತ್ತವೆ. ಇತ್ತೀಚೆಗೆ ಚುನಾವಣೆಗೆ ಸ್ಪರ್ಧಿಸುವ ಸೋಗನ್ನು ಬೇರೆ ಈ ಸಂಘಟನೆಗಳು ಹಾಕುತ್ತಿವೆ ಎಂದರು.

ಸಚಿವ ಎಸ್‌ ಸುರೇಶ್ ಕುಮಾರ್..

ಈಗ ಹಿಂದೂ ಸಂಘಟನೆಗಳ ಪ್ರಮುಖರ ಹತ್ಯೆಗೆ ಸ್ಕೆಚ್ ಹಾಕಿದ್ದ ಆರು ಮಂದಿಯನ್ನು ಬಂಧನವಾಗಿದೆ. ಇದರ ಆಧಾರದ ಮೇಲೆ ಈ ಸಂಘಟನೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಬೆಂಗಳೂರು:ಟಿಪ್ಪು ಜಯಂತಿ ಸಂದರ್ಭದಲ್ಲಿ ಕೊಡಗಿನಲ್ಲಿ ಕುಟ್ಟಪ್ಪ ಹತ್ಯೆಯಾದಾಗಿನಿಂದ ಎಸ್​ಡಿಪಿಐ ಮತ್ತು ಪಿಎಫ್​ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸುತ್ತಲೇ ಇದ್ದೇವೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅಶಾಂತಿ ಮೂಡಿಸಲು, ದೇಶದ್ರೋಹ ಕೃತ್ಯಗಳನ್ನು ಎಸಗುವಲ್ಲಿ ಈ ಸಂಘಟನೆಗಳು ಯಾವಾಗಲು ಪ್ರಮುಖ ಪಾತ್ರ ವಹಿಸುತ್ತವೆ. ಇತ್ತೀಚೆಗೆ ಚುನಾವಣೆಗೆ ಸ್ಪರ್ಧಿಸುವ ಸೋಗನ್ನು ಬೇರೆ ಈ ಸಂಘಟನೆಗಳು ಹಾಕುತ್ತಿವೆ ಎಂದರು.

ಸಚಿವ ಎಸ್‌ ಸುರೇಶ್ ಕುಮಾರ್..

ಈಗ ಹಿಂದೂ ಸಂಘಟನೆಗಳ ಪ್ರಮುಖರ ಹತ್ಯೆಗೆ ಸ್ಕೆಚ್ ಹಾಕಿದ್ದ ಆರು ಮಂದಿಯನ್ನು ಬಂಧನವಾಗಿದೆ. ಇದರ ಆಧಾರದ ಮೇಲೆ ಈ ಸಂಘಟನೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

Intro:ಬೆಂಗಳೂರು : ಕೊಡಗಿನಲ್ಲಿ ಟಿಪ್ಪು ಜಯಂತಿ ಸಂದರ್ಭದಲ್ಲಿ ಕುಟ್ಟಪ್ಪ ಹತ್ಯೆಯಾದಾಗಿನಿಂದ ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸುತ್ತಲೇ ಇದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.Body:ವಿಕಾಸಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೇಶದಲ್ಲಿ ಅಶಾಂತಿ ಮೂಡಿಸಲು, ದೇಶದ್ರೋಹ ಕೃತ್ಯಗಳನ್ನು ಎಸಗುವಲ್ಲಿ ಈ ಸಂಘಟನೆಗಳು ಯಾವಾಗಲು ಪ್ರಮುಖ ಪಾತ್ರ ವಹಿಸುತ್ತವೆ. ಇತ್ತೀಚೆಗೆ ಚುನಾವಣೆಗೆ ಸ್ಪರ್ಧಿಸುವ ಸೋಗುಬೇರೆ ಈ ಸಂಘಟನೆಗಳು ಹಾಕುತ್ತಿವೆ ಎಂದರು.
ಈಗ ಹಿಂದೂ ಸಂಘಟನೆಗಳ ಪ್ರಮುಖರ ಹತ್ಯೆಗೆ ಸ್ಕೆಚ್ ಹಾಕಿದ್ದ ಆರು ಮಂದಿ ಬಂಧನವಾಗಿದೆ. ಇದರ ಆಧಾರದ ಮೇಲೆ ಈ ಸಂಘಟನೆಗಳನ್ಮು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.