ETV Bharat / state

ಖಾತೆ ಮರುಹಂಚಿಕೆ ಸಂಬಂಧ ದೊಡ್ಡ ಮಟ್ಟದ ಅಸಮಾಧಾನ ಇಲ್ಲ: ಸಚಿವ ಉಮೇಶ್ ಕತ್ತಿ

ಖಾತೆ ಮರು ಹಂಚಿಕೆಗೆ ಕೆಲವರಿಗೆ ಅಸಮಧಾನವಿದ್ದರೆ, ಅವರನ್ನೇ ಕೇಳಿ. ಅಂತಹ ದೊಡ್ಡಮಟ್ಟದ ಅಸಮಾಧಾನ ಯಾವುದು ಇಲ್ಲ ಎಂದು ಸಚಿವ ಉಮೇಶ್ ಕತ್ತಿ ತಿಳಿಸಿದರು.

author img

By

Published : Jan 21, 2021, 3:31 PM IST

minister-umesh-kathi
ಸಚಿವ ಉಮೇಶ್ ಕತ್ತಿ

ಬೆಂಗಳೂರು: ಖಾತೆ ಮರು ಹಂಚಿಕೆ ಸಂಬಂಧ ದೊಡ್ಡ ಮಟ್ಟದ ಅಸಮಾಧಾನ ಇಲ್ಲವೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದರು.

ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ

ಓದಿ: ನಮ್ಮಲ್ಲಿ ಖಾತೆ ಕ್ಯಾತೆ ಇಲ್ಲ, ಎಲ್ಲರನ್ನೂ ತೃಪ್ತಿಪಡಿಸಲು ದೇವರಿಂದಲೂ ಸಾಧ್ಯವಿಲ್ಲ: ಆರ್.ಅಶೋಕ್​

ವಿಧಾನಸೌಧಲ್ಲಿ ಮಾತನಾಡಿದ ಅವರು, ಖಾತೆ ಮರು ಹಂಚಿಕೆ ಬಗ್ಗೆ ಕೆಲವರಿಗೆ ಅಸಮಧಾನವಿದ್ದರೆ, ಅವರನ್ನೇ ಕೇಳಿ. ಅಂತಹ ದೊಡ್ಡಮಟ್ಟದ ಅಸಮಾಧಾನ ಯಾವುದೂ ಇಲ್ಲ ಎಂದರು.

ನಾನು ರಾಜ್ಯದ ಸಚಿವನಾಗಿ ಆತ್ಮಸಾಕ್ಷಿಯಂತೆ ಸಂತೋಷವಾಗಿದ್ದೇನೆ. ಬಿಪಿಎಲ್ ಕಾರ್ಡುದಾರರಿಗೆ ಅನುಕೂಲ ಮಾಡುತ್ತೇನೆ. ನನಗೆ ಯಾವುದೇ ಅಸಮಾಧಾನ ಇಲ್ಲ. ನಾನು ಈ ಹಿಂದೆ 13 ವರ್ಷ ಸಚಿವನಾಗಿ ಕೆಲಸ ಮಾಡಿದ್ದೇನೆ. ಮಂತ್ರಿ ಸ್ಥಾನ ನನಗೆ ಹೊಸದೇನು ಅಲ್ಲ ಎಂದು ಕತ್ತಿ ಹೇಳಿದರು.

ಬೆಂಗಳೂರು: ಖಾತೆ ಮರು ಹಂಚಿಕೆ ಸಂಬಂಧ ದೊಡ್ಡ ಮಟ್ಟದ ಅಸಮಾಧಾನ ಇಲ್ಲವೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದರು.

ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ

ಓದಿ: ನಮ್ಮಲ್ಲಿ ಖಾತೆ ಕ್ಯಾತೆ ಇಲ್ಲ, ಎಲ್ಲರನ್ನೂ ತೃಪ್ತಿಪಡಿಸಲು ದೇವರಿಂದಲೂ ಸಾಧ್ಯವಿಲ್ಲ: ಆರ್.ಅಶೋಕ್​

ವಿಧಾನಸೌಧಲ್ಲಿ ಮಾತನಾಡಿದ ಅವರು, ಖಾತೆ ಮರು ಹಂಚಿಕೆ ಬಗ್ಗೆ ಕೆಲವರಿಗೆ ಅಸಮಧಾನವಿದ್ದರೆ, ಅವರನ್ನೇ ಕೇಳಿ. ಅಂತಹ ದೊಡ್ಡಮಟ್ಟದ ಅಸಮಾಧಾನ ಯಾವುದೂ ಇಲ್ಲ ಎಂದರು.

ನಾನು ರಾಜ್ಯದ ಸಚಿವನಾಗಿ ಆತ್ಮಸಾಕ್ಷಿಯಂತೆ ಸಂತೋಷವಾಗಿದ್ದೇನೆ. ಬಿಪಿಎಲ್ ಕಾರ್ಡುದಾರರಿಗೆ ಅನುಕೂಲ ಮಾಡುತ್ತೇನೆ. ನನಗೆ ಯಾವುದೇ ಅಸಮಾಧಾನ ಇಲ್ಲ. ನಾನು ಈ ಹಿಂದೆ 13 ವರ್ಷ ಸಚಿವನಾಗಿ ಕೆಲಸ ಮಾಡಿದ್ದೇನೆ. ಮಂತ್ರಿ ಸ್ಥಾನ ನನಗೆ ಹೊಸದೇನು ಅಲ್ಲ ಎಂದು ಕತ್ತಿ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.